AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಡೆಲ್ಲಿ ತಂಡಕ್ಕೆ ಡೇವಿಡ್ ವಾರ್ನರ್ ನಾಯಕ; ಅಕ್ಷರ್ ಪಟೇಲ್​ಗೆ ಉಪನಾಯಕತ್ವ

IPL 2023: ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತನ್ನ ತಂಡಕ್ಕೆ ಆಸೀಸ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರನ್ನು ನಾಯಕನಾಗಿ ನೇಮಿಸಿದೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on:Feb 23, 2023 | 12:53 PM

Share
ಮುಂದಿನ ಆವೃತ್ತಿಯ ಐಪಿಎಲ್​ಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ತಂಡಗಳು ತಯಾರಿಯಲ್ಲಿ ತೊಡಗಿಕೊಂಡಿವೆ. ಇದರಡಿಯಲ್ಲಿ ಕೆಲವು ತಂಡಗಳಲ್ಲಿ ಖಾಲಿ ಆಗಿದ್ದ ನಾಯಕರ ಸ್ಥಾನವನ್ನು ಭರ್ತಿ ಮಾಡಲಾಗುತ್ತಿದ್ದು, ಇದರಡಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕೂಡ ತನ್ನ ತಂಡಕ್ಕೆ ಆಸೀಸ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರನ್ನು ನಾಯಕನಾಗಿ ನೇಮಿಸಿದೆ ಎಂದು ವರದಿಯಾಗಿದೆ.

ಮುಂದಿನ ಆವೃತ್ತಿಯ ಐಪಿಎಲ್​ಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ತಂಡಗಳು ತಯಾರಿಯಲ್ಲಿ ತೊಡಗಿಕೊಂಡಿವೆ. ಇದರಡಿಯಲ್ಲಿ ಕೆಲವು ತಂಡಗಳಲ್ಲಿ ಖಾಲಿ ಆಗಿದ್ದ ನಾಯಕರ ಸ್ಥಾನವನ್ನು ಭರ್ತಿ ಮಾಡಲಾಗುತ್ತಿದ್ದು, ಇದರಡಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕೂಡ ತನ್ನ ತಂಡಕ್ಕೆ ಆಸೀಸ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರನ್ನು ನಾಯಕನಾಗಿ ನೇಮಿಸಿದೆ ಎಂದು ವರದಿಯಾಗಿದೆ.

1 / 5
ಅಲ್ಲದೆ ಇವರೊಂದಿಗೆ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಅಕ್ಷರ್ ಪಟೇಲ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ.

ಅಲ್ಲದೆ ಇವರೊಂದಿಗೆ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಅಕ್ಷರ್ ಪಟೇಲ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ.

2 / 5
ಕಾರು ಅಪಘಾತಕ್ಕೊಳಗಾಗಿ ಕ್ರಿಕೆಟ್​ನಿಂದ ದೂರ ಉಳಿದಿರುವ ರಿಷಬ್ ಪಂತ್ ಸುಮಾರು ತಿಂಗಳು ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಹೀಗಾಗಿ ಡೆಲ್ಲಿ ತಂಡದ ಖಾಯಂ ನಾಯಕ ಪಂತ್ ಅಲಭ್ಯತೆಯನ್ನು ಸರಿದೂಗಿಸಲು ಡೆಲ್ಲಿ ತಂಡ ಅನುಭವಿ ವಾರ್ನರ್​ಗೆ ಮಣೆ ಹಾಕಿದೆ.

ಕಾರು ಅಪಘಾತಕ್ಕೊಳಗಾಗಿ ಕ್ರಿಕೆಟ್​ನಿಂದ ದೂರ ಉಳಿದಿರುವ ರಿಷಬ್ ಪಂತ್ ಸುಮಾರು ತಿಂಗಳು ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಹೀಗಾಗಿ ಡೆಲ್ಲಿ ತಂಡದ ಖಾಯಂ ನಾಯಕ ಪಂತ್ ಅಲಭ್ಯತೆಯನ್ನು ಸರಿದೂಗಿಸಲು ಡೆಲ್ಲಿ ತಂಡ ಅನುಭವಿ ವಾರ್ನರ್​ಗೆ ಮಣೆ ಹಾಕಿದೆ.

3 / 5
ಈಗ ತಂಡದ ನಾಯಕನಾಗಿ ಆಯ್ಕೆಯಾಗಿರುವ ವಾರ್ನರ್​ಗೆ ಈಗಾಗಲೇ ಐಪಿಎಲ್​ನಲ್ಲಿ ನಾಯಕತ್ವವಹಿಸಿರುವ ಅನುಭವವಿದ್ದು, ಅವರ ನಾಯಕತ್ವದಲ್ಲಿಯೇ 2016 ರಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಚಾಂಪಿಯನ್ ಪಟ್ಟಕ್ಕೇರಿತ್ತು.

ಈಗ ತಂಡದ ನಾಯಕನಾಗಿ ಆಯ್ಕೆಯಾಗಿರುವ ವಾರ್ನರ್​ಗೆ ಈಗಾಗಲೇ ಐಪಿಎಲ್​ನಲ್ಲಿ ನಾಯಕತ್ವವಹಿಸಿರುವ ಅನುಭವವಿದ್ದು, ಅವರ ನಾಯಕತ್ವದಲ್ಲಿಯೇ 2016 ರಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಚಾಂಪಿಯನ್ ಪಟ್ಟಕ್ಕೇರಿತ್ತು.

4 / 5
ಏಪ್ರಿಲ್ 1 ರಂದು ಲಕ್ನೋದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುವ ಮೂಲಕ ದೆಹಲಿ ತನ್ನ ಐಪಿಎಲ್ 2023 ರ ಅಭಿಯಾನವನ್ನು ಪ್ರಾರಂಭಿಸಲಿದೆ.

ಏಪ್ರಿಲ್ 1 ರಂದು ಲಕ್ನೋದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುವ ಮೂಲಕ ದೆಹಲಿ ತನ್ನ ಐಪಿಎಲ್ 2023 ರ ಅಭಿಯಾನವನ್ನು ಪ್ರಾರಂಭಿಸಲಿದೆ.

5 / 5

Published On - 12:38 pm, Thu, 23 February 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?