AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸಿಎಸ್​ಕೆಗೆ ಆನೆ ಬಲ; ಐಪಿಎಲ್ ಅಖಾಡಕ್ಕೆ ಎಂಟ್ರಿಕೊಟ್ಟ 14 ಕೋಟಿ ಬೆಲೆಯ ಆಲ್​ರೌಂಡರ್!

IPL 2023: ಕೊನೆಯ ಬಾರಿಗೆ ಬಾಂಗ್ಲಾದೇಶದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಪರ ಆಡಿದ್ದ ದೀಪಕ್ ಅಲ್ಲಿ ಕೇವಲ ಮೂರು ಓವರ್‌ಗಳನ್ನು ಮಾತ್ರ ಬೌಲ್ ಮಾಡಿದ್ದರು.

ಪೃಥ್ವಿಶಂಕರ
|

Updated on:Feb 22, 2023 | 2:34 PM

Share
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 31 ರಿಂದ ಪ್ರಾರಂಭವಾಗುತ್ತಿದ್ದು, ಅದಕ್ಕೂ ಮೊದಲು ನಾಲ್ಕು ಬಾರಿಯ ಚಾಂಪಿಯನ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 31 ರಿಂದ ಪ್ರಾರಂಭವಾಗುತ್ತಿದ್ದು, ಅದಕ್ಕೂ ಮೊದಲು ನಾಲ್ಕು ಬಾರಿಯ ಚಾಂಪಿಯನ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ.

1 / 5
ಇಂಜುರಿಯಿಂದಾಗಿ ಕಳೆದ ವರ್ಷ ಐಪಿಎಲ್​ನಿಂದ ಹೊರಬಿದ್ದಿದ್ದ ತಂಡದ ಸ್ವಿಂಗ್ ಬೌಲರ್‌ಗಳಲ್ಲಿ ಒಬ್ಬರಾದ ಆಲ್ ರೌಂಡರ್ ದೀಪಕ್ ಚಹಾರ್ ಇದೀಗ ಸಂಪೂರ್ಣವಾಗಿ ಫಿಟ್ ಆಗಿದ್ದು, ಈ ಆವೃತ್ತಿಯ ಐಪಿಎಲ್​ನಲ್ಲಿ ಚೆನ್ನೈ ಪರ ಕಣಕ್ಕಿಳಿಯಲಿದ್ದಾರೆ.

ಇಂಜುರಿಯಿಂದಾಗಿ ಕಳೆದ ವರ್ಷ ಐಪಿಎಲ್​ನಿಂದ ಹೊರಬಿದ್ದಿದ್ದ ತಂಡದ ಸ್ವಿಂಗ್ ಬೌಲರ್‌ಗಳಲ್ಲಿ ಒಬ್ಬರಾದ ಆಲ್ ರೌಂಡರ್ ದೀಪಕ್ ಚಹಾರ್ ಇದೀಗ ಸಂಪೂರ್ಣವಾಗಿ ಫಿಟ್ ಆಗಿದ್ದು, ಈ ಆವೃತ್ತಿಯ ಐಪಿಎಲ್​ನಲ್ಲಿ ಚೆನ್ನೈ ಪರ ಕಣಕ್ಕಿಳಿಯಲಿದ್ದಾರೆ.

2 / 5
ಕೊನೆಯ ಬಾರಿಗೆ ಬಾಂಗ್ಲಾದೇಶದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಪರ ಆಡಿದ್ದ ದೀಪಕ್ ಅಲ್ಲಿ ಕೇವಲ ಮೂರು ಓವರ್‌ಗಳನ್ನು ಮಾತ್ರ ಬೌಲ್ ಮಾಡಿದ್ದರು. ಆ ನಂತರ ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದಿದ್ದರು. 2022 ರಲ್ಲಿ ಭಾರತದ ಪರ ಕೇವಲ 15 ಪಂದ್ಯಗಳನ್ನು ಮಾತ್ರ ಆಡಿದ್ದ ದೀಪಕ್, ಗಾಯದ ಕಾರಣ T20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಆರಂಭಿಕ ಓವರ್‌ಗಳಲ್ಲಿ ಸ್ವಿಂಗ್‌ನಲ್ಲಿ ಪರಿಣತಿ ಹೊಂದಿರುವ ಈ ಬೌಲರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 14 ಕೋಟಿಗೆ ಖರೀದಿಸಿದೆ.

ಕೊನೆಯ ಬಾರಿಗೆ ಬಾಂಗ್ಲಾದೇಶದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಪರ ಆಡಿದ್ದ ದೀಪಕ್ ಅಲ್ಲಿ ಕೇವಲ ಮೂರು ಓವರ್‌ಗಳನ್ನು ಮಾತ್ರ ಬೌಲ್ ಮಾಡಿದ್ದರು. ಆ ನಂತರ ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದಿದ್ದರು. 2022 ರಲ್ಲಿ ಭಾರತದ ಪರ ಕೇವಲ 15 ಪಂದ್ಯಗಳನ್ನು ಮಾತ್ರ ಆಡಿದ್ದ ದೀಪಕ್, ಗಾಯದ ಕಾರಣ T20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಆರಂಭಿಕ ಓವರ್‌ಗಳಲ್ಲಿ ಸ್ವಿಂಗ್‌ನಲ್ಲಿ ಪರಿಣತಿ ಹೊಂದಿರುವ ಈ ಬೌಲರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 14 ಕೋಟಿಗೆ ಖರೀದಿಸಿದೆ.

3 / 5
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಚೇತರಿಸಿಕೊಂಡ ನಂತರ, ದೀಪಕ್ ಇದೀಗ ಐಪಿಎಲ್‌ಗೆ ತಯಾರಿ ನಡೆಸುತ್ತಿದ್ದಾರೆ. ಕಳೆದ ಎರಡು-ಮೂರು ತಿಂಗಳಿಂದ ನಾನು ಫಿಟ್‌ನೆಸ್‌ಗಾಗಿ ಶ್ರಮಿಸುತ್ತಿದ್ದೇನೆ, ನಾನು ಸಂಪೂರ್ಣವಾಗಿ ಫಿಟ್ ಆಗಿದ್ದೇನೆ ಮತ್ತು ಐಪಿಎಲ್‌ಗೆ ಉತ್ತಮ ತಯಾರಿ ನಡೆಸುತ್ತಿದ್ದೇನೆ ಎಂದು ಚಹಾರ್ ಹೇಳಿಕೊಂಡಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಚೇತರಿಸಿಕೊಂಡ ನಂತರ, ದೀಪಕ್ ಇದೀಗ ಐಪಿಎಲ್‌ಗೆ ತಯಾರಿ ನಡೆಸುತ್ತಿದ್ದಾರೆ. ಕಳೆದ ಎರಡು-ಮೂರು ತಿಂಗಳಿಂದ ನಾನು ಫಿಟ್‌ನೆಸ್‌ಗಾಗಿ ಶ್ರಮಿಸುತ್ತಿದ್ದೇನೆ, ನಾನು ಸಂಪೂರ್ಣವಾಗಿ ಫಿಟ್ ಆಗಿದ್ದೇನೆ ಮತ್ತು ಐಪಿಎಲ್‌ಗೆ ಉತ್ತಮ ತಯಾರಿ ನಡೆಸುತ್ತಿದ್ದೇನೆ ಎಂದು ಚಹಾರ್ ಹೇಳಿಕೊಂಡಿದ್ದಾರೆ.

4 / 5
ರಾಜಸ್ಥಾನದ ಈ ವೇಗಿ ಕಳೆದ ತಿಂಗಳು ಸರ್ವಿಸಸ್ ವಿರುದ್ಧದ ಪ್ರಥಮ ದರ್ಜೆ ಪಂದ್ಯದೊಂದಿಗೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದರು. ಇದೀಗ ಐಪಿಎಲ್ ಮೂಲಕ ಕ್ರಿಕೆಟ್​ಗೆ ಎಂಟ್ರಿಕೊಡುತ್ತಿರುವ ದೀಪಕ್​, ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಆಡುವ ನಿರೀಕ್ಷೆಯಲ್ಲಿದ್ದಾರೆ.

ರಾಜಸ್ಥಾನದ ಈ ವೇಗಿ ಕಳೆದ ತಿಂಗಳು ಸರ್ವಿಸಸ್ ವಿರುದ್ಧದ ಪ್ರಥಮ ದರ್ಜೆ ಪಂದ್ಯದೊಂದಿಗೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದರು. ಇದೀಗ ಐಪಿಎಲ್ ಮೂಲಕ ಕ್ರಿಕೆಟ್​ಗೆ ಎಂಟ್ರಿಕೊಡುತ್ತಿರುವ ದೀಪಕ್​, ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಆಡುವ ನಿರೀಕ್ಷೆಯಲ್ಲಿದ್ದಾರೆ.

5 / 5

Published On - 12:35 pm, Wed, 22 February 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?