AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸಿಎಸ್​ಕೆಗೆ ಆನೆ ಬಲ; ಐಪಿಎಲ್ ಅಖಾಡಕ್ಕೆ ಎಂಟ್ರಿಕೊಟ್ಟ 14 ಕೋಟಿ ಬೆಲೆಯ ಆಲ್​ರೌಂಡರ್!

IPL 2023: ಕೊನೆಯ ಬಾರಿಗೆ ಬಾಂಗ್ಲಾದೇಶದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಪರ ಆಡಿದ್ದ ದೀಪಕ್ ಅಲ್ಲಿ ಕೇವಲ ಮೂರು ಓವರ್‌ಗಳನ್ನು ಮಾತ್ರ ಬೌಲ್ ಮಾಡಿದ್ದರು.

ಪೃಥ್ವಿಶಂಕರ
|

Updated on:Feb 22, 2023 | 2:34 PM

Share
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 31 ರಿಂದ ಪ್ರಾರಂಭವಾಗುತ್ತಿದ್ದು, ಅದಕ್ಕೂ ಮೊದಲು ನಾಲ್ಕು ಬಾರಿಯ ಚಾಂಪಿಯನ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 31 ರಿಂದ ಪ್ರಾರಂಭವಾಗುತ್ತಿದ್ದು, ಅದಕ್ಕೂ ಮೊದಲು ನಾಲ್ಕು ಬಾರಿಯ ಚಾಂಪಿಯನ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ.

1 / 5
ಇಂಜುರಿಯಿಂದಾಗಿ ಕಳೆದ ವರ್ಷ ಐಪಿಎಲ್​ನಿಂದ ಹೊರಬಿದ್ದಿದ್ದ ತಂಡದ ಸ್ವಿಂಗ್ ಬೌಲರ್‌ಗಳಲ್ಲಿ ಒಬ್ಬರಾದ ಆಲ್ ರೌಂಡರ್ ದೀಪಕ್ ಚಹಾರ್ ಇದೀಗ ಸಂಪೂರ್ಣವಾಗಿ ಫಿಟ್ ಆಗಿದ್ದು, ಈ ಆವೃತ್ತಿಯ ಐಪಿಎಲ್​ನಲ್ಲಿ ಚೆನ್ನೈ ಪರ ಕಣಕ್ಕಿಳಿಯಲಿದ್ದಾರೆ.

ಇಂಜುರಿಯಿಂದಾಗಿ ಕಳೆದ ವರ್ಷ ಐಪಿಎಲ್​ನಿಂದ ಹೊರಬಿದ್ದಿದ್ದ ತಂಡದ ಸ್ವಿಂಗ್ ಬೌಲರ್‌ಗಳಲ್ಲಿ ಒಬ್ಬರಾದ ಆಲ್ ರೌಂಡರ್ ದೀಪಕ್ ಚಹಾರ್ ಇದೀಗ ಸಂಪೂರ್ಣವಾಗಿ ಫಿಟ್ ಆಗಿದ್ದು, ಈ ಆವೃತ್ತಿಯ ಐಪಿಎಲ್​ನಲ್ಲಿ ಚೆನ್ನೈ ಪರ ಕಣಕ್ಕಿಳಿಯಲಿದ್ದಾರೆ.

2 / 5
ಕೊನೆಯ ಬಾರಿಗೆ ಬಾಂಗ್ಲಾದೇಶದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಪರ ಆಡಿದ್ದ ದೀಪಕ್ ಅಲ್ಲಿ ಕೇವಲ ಮೂರು ಓವರ್‌ಗಳನ್ನು ಮಾತ್ರ ಬೌಲ್ ಮಾಡಿದ್ದರು. ಆ ನಂತರ ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದಿದ್ದರು. 2022 ರಲ್ಲಿ ಭಾರತದ ಪರ ಕೇವಲ 15 ಪಂದ್ಯಗಳನ್ನು ಮಾತ್ರ ಆಡಿದ್ದ ದೀಪಕ್, ಗಾಯದ ಕಾರಣ T20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಆರಂಭಿಕ ಓವರ್‌ಗಳಲ್ಲಿ ಸ್ವಿಂಗ್‌ನಲ್ಲಿ ಪರಿಣತಿ ಹೊಂದಿರುವ ಈ ಬೌಲರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 14 ಕೋಟಿಗೆ ಖರೀದಿಸಿದೆ.

ಕೊನೆಯ ಬಾರಿಗೆ ಬಾಂಗ್ಲಾದೇಶದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಪರ ಆಡಿದ್ದ ದೀಪಕ್ ಅಲ್ಲಿ ಕೇವಲ ಮೂರು ಓವರ್‌ಗಳನ್ನು ಮಾತ್ರ ಬೌಲ್ ಮಾಡಿದ್ದರು. ಆ ನಂತರ ಇಂಜುರಿಯಿಂದಾಗಿ ತಂಡದಿಂದ ಹೊರಬಿದ್ದಿದ್ದರು. 2022 ರಲ್ಲಿ ಭಾರತದ ಪರ ಕೇವಲ 15 ಪಂದ್ಯಗಳನ್ನು ಮಾತ್ರ ಆಡಿದ್ದ ದೀಪಕ್, ಗಾಯದ ಕಾರಣ T20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಆರಂಭಿಕ ಓವರ್‌ಗಳಲ್ಲಿ ಸ್ವಿಂಗ್‌ನಲ್ಲಿ ಪರಿಣತಿ ಹೊಂದಿರುವ ಈ ಬೌಲರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 14 ಕೋಟಿಗೆ ಖರೀದಿಸಿದೆ.

3 / 5
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಚೇತರಿಸಿಕೊಂಡ ನಂತರ, ದೀಪಕ್ ಇದೀಗ ಐಪಿಎಲ್‌ಗೆ ತಯಾರಿ ನಡೆಸುತ್ತಿದ್ದಾರೆ. ಕಳೆದ ಎರಡು-ಮೂರು ತಿಂಗಳಿಂದ ನಾನು ಫಿಟ್‌ನೆಸ್‌ಗಾಗಿ ಶ್ರಮಿಸುತ್ತಿದ್ದೇನೆ, ನಾನು ಸಂಪೂರ್ಣವಾಗಿ ಫಿಟ್ ಆಗಿದ್ದೇನೆ ಮತ್ತು ಐಪಿಎಲ್‌ಗೆ ಉತ್ತಮ ತಯಾರಿ ನಡೆಸುತ್ತಿದ್ದೇನೆ ಎಂದು ಚಹಾರ್ ಹೇಳಿಕೊಂಡಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಚೇತರಿಸಿಕೊಂಡ ನಂತರ, ದೀಪಕ್ ಇದೀಗ ಐಪಿಎಲ್‌ಗೆ ತಯಾರಿ ನಡೆಸುತ್ತಿದ್ದಾರೆ. ಕಳೆದ ಎರಡು-ಮೂರು ತಿಂಗಳಿಂದ ನಾನು ಫಿಟ್‌ನೆಸ್‌ಗಾಗಿ ಶ್ರಮಿಸುತ್ತಿದ್ದೇನೆ, ನಾನು ಸಂಪೂರ್ಣವಾಗಿ ಫಿಟ್ ಆಗಿದ್ದೇನೆ ಮತ್ತು ಐಪಿಎಲ್‌ಗೆ ಉತ್ತಮ ತಯಾರಿ ನಡೆಸುತ್ತಿದ್ದೇನೆ ಎಂದು ಚಹಾರ್ ಹೇಳಿಕೊಂಡಿದ್ದಾರೆ.

4 / 5
ರಾಜಸ್ಥಾನದ ಈ ವೇಗಿ ಕಳೆದ ತಿಂಗಳು ಸರ್ವಿಸಸ್ ವಿರುದ್ಧದ ಪ್ರಥಮ ದರ್ಜೆ ಪಂದ್ಯದೊಂದಿಗೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದರು. ಇದೀಗ ಐಪಿಎಲ್ ಮೂಲಕ ಕ್ರಿಕೆಟ್​ಗೆ ಎಂಟ್ರಿಕೊಡುತ್ತಿರುವ ದೀಪಕ್​, ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಆಡುವ ನಿರೀಕ್ಷೆಯಲ್ಲಿದ್ದಾರೆ.

ರಾಜಸ್ಥಾನದ ಈ ವೇಗಿ ಕಳೆದ ತಿಂಗಳು ಸರ್ವಿಸಸ್ ವಿರುದ್ಧದ ಪ್ರಥಮ ದರ್ಜೆ ಪಂದ್ಯದೊಂದಿಗೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದರು. ಇದೀಗ ಐಪಿಎಲ್ ಮೂಲಕ ಕ್ರಿಕೆಟ್​ಗೆ ಎಂಟ್ರಿಕೊಡುತ್ತಿರುವ ದೀಪಕ್​, ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಆಡುವ ನಿರೀಕ್ಷೆಯಲ್ಲಿದ್ದಾರೆ.

5 / 5

Published On - 12:35 pm, Wed, 22 February 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ