Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿರಾಟ್ ಕೊಹ್ಲಿ ಜೊತೆ ಕ್ಷಮೆ ಕೇಳಿದ್ರಾ ನವೀನ್ ಉಲ್ ಹಕ್?

IPL 2023 Kannada: ಲಕ್ನೋ ಸೂಪರ್ ಜೈಂಟ್ಸ್ ಆಟಗಾರನ ಈ ಅತಿರೇಕದ ವರ್ತನೆಯಿಂದ ಕುಪಿತಗೊಂಡಿದ್ದ ಆರ್​ಸಿಬಿ ಫ್ಯಾನ್ಸ್​ ನವೀನ್ ಉಲ್ ಹಕ್ ಅವರನ್ನು ಪ್ರತಿ ಪಂದ್ಯದ ವೇಳೆ ಟಾರ್ಗೆಟ್ ಮಾಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: May 25, 2023 | 11:07 PM

IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯನ್ನು ಕೆಣಕಲು ಯತ್ನಿಸಿ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ನವೀನ್ ಉಲ್ ಹಕ್ ಫಜೀತಿಗೆ ಸಿಲುಕಿದ್ದಾರೆ.

IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯನ್ನು ಕೆಣಕಲು ಯತ್ನಿಸಿ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ನವೀನ್ ಉಲ್ ಹಕ್ ಫಜೀತಿಗೆ ಸಿಲುಕಿದ್ದಾರೆ.

1 / 7
ಮೇ 1 ರಂದು ಲಕ್ನೋದಲ್ಲಿ ನಡೆದ ಆರ್​ಸಿಬಿ ವಿರುದ್ಧ ನಡೆದ ಪಂದ್ಯದ ವೇಳೆ ಲಕ್ನೋ ವೇಗಿ ನವೀನ್ ಉಲ್ ಹಾಗೂ ವಿರಾಟ್ ಕೊಹ್ಲಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆ ಬಳಿಕ ಹಸ್ತಲಾಘವ ಮಾಡುವ ವೇಳೆ ನವೀನ್ ಕಿಂಗ್ ಕೊಹ್ಲಿಯ ಕೈ ಎಳೆದಿದ್ದರು.

ಮೇ 1 ರಂದು ಲಕ್ನೋದಲ್ಲಿ ನಡೆದ ಆರ್​ಸಿಬಿ ವಿರುದ್ಧ ನಡೆದ ಪಂದ್ಯದ ವೇಳೆ ಲಕ್ನೋ ವೇಗಿ ನವೀನ್ ಉಲ್ ಹಾಗೂ ವಿರಾಟ್ ಕೊಹ್ಲಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆ ಬಳಿಕ ಹಸ್ತಲಾಘವ ಮಾಡುವ ವೇಳೆ ನವೀನ್ ಕಿಂಗ್ ಕೊಹ್ಲಿಯ ಕೈ ಎಳೆದಿದ್ದರು.

2 / 7
ಲಕ್ನೋ ಸೂಪರ್ ಜೈಂಟ್ಸ್ ಆಟಗಾರನ ಈ ಅತಿರೇಕದ ವರ್ತನೆಯಿಂದ ಕುಪಿತಗೊಂಡಿದ್ದ ಆರ್​ಸಿಬಿ ಫ್ಯಾನ್ಸ್​ ನವೀನ್ ಉಲ್ ಹಕ್ ಅವರನ್ನು ಪ್ರತಿ ಪಂದ್ಯದ ವೇಳೆ ಟಾರ್ಗೆಟ್ ಮಾಡಿದ್ದರು. ಇದರಿಂದ ನವೀನ್ ಉಲ್ ಹಕ್ ಫಜೀತಿಗೆ ಸಿಲುಕಿದ್ದರು.

ಲಕ್ನೋ ಸೂಪರ್ ಜೈಂಟ್ಸ್ ಆಟಗಾರನ ಈ ಅತಿರೇಕದ ವರ್ತನೆಯಿಂದ ಕುಪಿತಗೊಂಡಿದ್ದ ಆರ್​ಸಿಬಿ ಫ್ಯಾನ್ಸ್​ ನವೀನ್ ಉಲ್ ಹಕ್ ಅವರನ್ನು ಪ್ರತಿ ಪಂದ್ಯದ ವೇಳೆ ಟಾರ್ಗೆಟ್ ಮಾಡಿದ್ದರು. ಇದರಿಂದ ನವೀನ್ ಉಲ್ ಹಕ್ ಫಜೀತಿಗೆ ಸಿಲುಕಿದ್ದರು.

3 / 7
ಇತ್ತ ಸೋಷಿಯಲ್ ಮೀಡಿಯಾದಲ್ಲೂ ಕಿಂಗ್ ಕೊಹ್ಲಿ ಅಭಿಮಾನಿಗಳು ಅಫ್ಘಾನ್ ಆಟಗಾರನಿಗೆ ಬಿಸಿ ಮುಟ್ಟಿಸಿದ್ದರು. ಇದೀಗ ಲಕ್ನೋ ತಂಡದ ಸೋಲಿನೊಂದಿಗೆ ನವೀನ್ ಉಲ್ ಹಕ್ ಅವರ ಐಪಿಎಲ್ ಜರ್ನಿ ಮುಗಿದಿದೆ.

ಇತ್ತ ಸೋಷಿಯಲ್ ಮೀಡಿಯಾದಲ್ಲೂ ಕಿಂಗ್ ಕೊಹ್ಲಿ ಅಭಿಮಾನಿಗಳು ಅಫ್ಘಾನ್ ಆಟಗಾರನಿಗೆ ಬಿಸಿ ಮುಟ್ಟಿಸಿದ್ದರು. ಇದೀಗ ಲಕ್ನೋ ತಂಡದ ಸೋಲಿನೊಂದಿಗೆ ನವೀನ್ ಉಲ್ ಹಕ್ ಅವರ ಐಪಿಎಲ್ ಜರ್ನಿ ಮುಗಿದಿದೆ.

4 / 7
ಇದರ ಬೆನ್ನಲ್ಲೇ ವಿರಾಟ್​ ಕೊಹ್ಲಿಗೆ ನವೀನ್ ಉಲ್​ ಹಕ್​ ಅವರು​ ಕ್ಷಮೆಯಾಚಿಸಿರುವ ಟ್ವಿಟರ್ ಪೋಸ್ಟರ್​ವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನವೀನ್ ಉಲ್ ಹಕ್ ಹೆಸರಿನ ಖಾತೆಯಿಂದ ಮಾಡಲಾದ ಈ ಟ್ವೀಟ್​ನ ಅಸಲಿಯತ್ತು ಪರಿಶೀಲಿಸಿದರೆ ಅದು ಫೇಕ್ ಅಕೌಂಟ್ ಎಂದು ತಿಳಿದು ಬಂದಿದೆ.

ಇದರ ಬೆನ್ನಲ್ಲೇ ವಿರಾಟ್​ ಕೊಹ್ಲಿಗೆ ನವೀನ್ ಉಲ್​ ಹಕ್​ ಅವರು​ ಕ್ಷಮೆಯಾಚಿಸಿರುವ ಟ್ವಿಟರ್ ಪೋಸ್ಟರ್​ವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನವೀನ್ ಉಲ್ ಹಕ್ ಹೆಸರಿನ ಖಾತೆಯಿಂದ ಮಾಡಲಾದ ಈ ಟ್ವೀಟ್​ನ ಅಸಲಿಯತ್ತು ಪರಿಶೀಲಿಸಿದರೆ ಅದು ಫೇಕ್ ಅಕೌಂಟ್ ಎಂದು ತಿಳಿದು ಬಂದಿದೆ.

5 / 7
ಏಕೆಂದರೆ ನವೀನ್ ಉಲ್ ಹಕ್ ಅವರ ಅಸಲಿ ಟ್ವಿಟರ್ ಖಾತೆಯ ಹೆಸರು ನವೀನ್ ಉಲ್ ಹಕ್ ಮುರೀದ್ (Naveen ul haq Murid). ಆದರೆ ಇದೀಗ ನವೀನ್ ಉಲ್ ಹಕ್ ಹೆಸರಿನ ನಕಲಿ ಖಾತೆಯ ಮೂಲಕ ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದೆ. ಅಂದರೆ ನವೀನ್ ಉಲ್ ಹಕ್ ಇದುವರೆಗೆ ವಿರಾಟ್ ಕೊಹ್ಲಿ ಜೊತೆ ಕ್ಷಮೆಯಾಚಿಸಿಲ್ಲ.

ಏಕೆಂದರೆ ನವೀನ್ ಉಲ್ ಹಕ್ ಅವರ ಅಸಲಿ ಟ್ವಿಟರ್ ಖಾತೆಯ ಹೆಸರು ನವೀನ್ ಉಲ್ ಹಕ್ ಮುರೀದ್ (Naveen ul haq Murid). ಆದರೆ ಇದೀಗ ನವೀನ್ ಉಲ್ ಹಕ್ ಹೆಸರಿನ ನಕಲಿ ಖಾತೆಯ ಮೂಲಕ ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದೆ. ಅಂದರೆ ನವೀನ್ ಉಲ್ ಹಕ್ ಇದುವರೆಗೆ ವಿರಾಟ್ ಕೊಹ್ಲಿ ಜೊತೆ ಕ್ಷಮೆಯಾಚಿಸಿಲ್ಲ.

6 / 7
ಇನ್ನು ಕಿಂಗ್ ಕೊಹ್ಲಿ ಅಭಿಮಾನಿಗಳು ಏಷ್ಯಾಕಪ್​ನಲ್ಲಿ ನವೀನ್ ಉಲ್ ಹಕ್ ಹಾಗೂ ವಿರಾಟ್ ಕೊಹ್ಲಿ ನಡುವಣ ಮುಖಾಮುಖಿಯನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ನವೀನ್ ಉಲ್ ಹಕ್​ ಎಸೆತಗಳಿಗೆ ವಿರಾಟ್ ಕೊಹ್ಲಿ ಹೇಗೆ ಉತ್ತರ ನೀಡಲಿದ್ದಾರೆ ಎಂಬುದೇ ಈಗ ಕುತೂಹಲ.

ಇನ್ನು ಕಿಂಗ್ ಕೊಹ್ಲಿ ಅಭಿಮಾನಿಗಳು ಏಷ್ಯಾಕಪ್​ನಲ್ಲಿ ನವೀನ್ ಉಲ್ ಹಕ್ ಹಾಗೂ ವಿರಾಟ್ ಕೊಹ್ಲಿ ನಡುವಣ ಮುಖಾಮುಖಿಯನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ನವೀನ್ ಉಲ್ ಹಕ್​ ಎಸೆತಗಳಿಗೆ ವಿರಾಟ್ ಕೊಹ್ಲಿ ಹೇಗೆ ಉತ್ತರ ನೀಡಲಿದ್ದಾರೆ ಎಂಬುದೇ ಈಗ ಕುತೂಹಲ.

7 / 7
Follow us
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ