AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಭಾವನಾತ್ಮಕ ಸಂದೇಶ

IPL 2023 Kannada: ಈ ಬಾರಿ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್ ಮಾತ್ರ. ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ಡಿಕೆಯನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

TV9 Web
| Edited By: |

Updated on: May 24, 2023 | 8:30 PM

Share
IPL 2023: ಪ್ರತಿ ಸೀಸನ್​ನಂತೆ ಈ ಬಾರಿ ಕೂಡ ಆರ್​ಸಿಬಿ ತಂಡ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಆಡಿದ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿದ ಫಾಫ್ ಡುಪ್ಲೆಸಿಸ್ ಪಡೆ ಲೀಗ್ ಹಂತದಲ್ಲೇ ಹೊರಬಿದ್ದಿದೆ.

IPL 2023: ಪ್ರತಿ ಸೀಸನ್​ನಂತೆ ಈ ಬಾರಿ ಕೂಡ ಆರ್​ಸಿಬಿ ತಂಡ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಆಡಿದ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿದ ಫಾಫ್ ಡುಪ್ಲೆಸಿಸ್ ಪಡೆ ಲೀಗ್ ಹಂತದಲ್ಲೇ ಹೊರಬಿದ್ದಿದೆ.

1 / 7
ಒಂದು ತಂಡವಾಗಿ ಆಡುವಲ್ಲಿ ಸಂಪೂರ್ಣ ವಿಫಲರಾಗಿದ್ದ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಪ್ರಚಂಡ ಪ್ರದರ್ಶನ ನೀಡಿದ್ದರು.

ಒಂದು ತಂಡವಾಗಿ ಆಡುವಲ್ಲಿ ಸಂಪೂರ್ಣ ವಿಫಲರಾಗಿದ್ದ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಪ್ರಚಂಡ ಪ್ರದರ್ಶನ ನೀಡಿದ್ದರು.

2 / 7
ಈ ನಾಲ್ವರ ಸಾಂಘಿಕ ಹೋರಾಟದಿಂದಲೇ ಆರ್​ಸಿಬಿ ಕಪ್ ಗೆಲ್ಲುವ ಕನಸನ್ನು ಬಿತ್ತಿದ್ದರು. ಆದರೆ ಉಳಿದ ಆಟಗಾರರ ಕಳಪೆ ಪ್ರದರ್ಶನವು ಆರ್​ಸಿಬಿ ಪಾಲಿಗೆ ಮುಳುವಾಯಿತು. ಇದುವೇ ಕೆಲ ಪಂದ್ಯಗಳಲ್ಲಿ ಸೋಲಿಗೂ ಪ್ರಮುಖ ಕಾರಣವಾಯಿತು.

ಈ ನಾಲ್ವರ ಸಾಂಘಿಕ ಹೋರಾಟದಿಂದಲೇ ಆರ್​ಸಿಬಿ ಕಪ್ ಗೆಲ್ಲುವ ಕನಸನ್ನು ಬಿತ್ತಿದ್ದರು. ಆದರೆ ಉಳಿದ ಆಟಗಾರರ ಕಳಪೆ ಪ್ರದರ್ಶನವು ಆರ್​ಸಿಬಿ ಪಾಲಿಗೆ ಮುಳುವಾಯಿತು. ಇದುವೇ ಕೆಲ ಪಂದ್ಯಗಳಲ್ಲಿ ಸೋಲಿಗೂ ಪ್ರಮುಖ ಕಾರಣವಾಯಿತು.

3 / 7
ಅದರಲ್ಲೂ ತಂಡದಲ್ಲಿ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಆಗುವ ಮುನ್ನವೇ ಔಟ್ ಆಗಿ ಪೆವಿಲಿಯನ್ ಸೇರುತ್ತಿದ್ದರು. ಇದು ಕೂಡ ಆರ್​ಸಿಬಿ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿತು.

ಅದರಲ್ಲೂ ತಂಡದಲ್ಲಿ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಆಗುವ ಮುನ್ನವೇ ಔಟ್ ಆಗಿ ಪೆವಿಲಿಯನ್ ಸೇರುತ್ತಿದ್ದರು. ಇದು ಕೂಡ ಆರ್​ಸಿಬಿ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿತು.

4 / 7
ಇದೀಗ ಟೂರ್ನಿಯಿಂದ ಹೊರಬಿದ್ದ ನೋವಿನಲ್ಲಿರುವ ಆರ್​ಸಿಬಿ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಬೆಂಬಲಿಸಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಇದೀಗ ಟೂರ್ನಿಯಿಂದ ಹೊರಬಿದ್ದ ನೋವಿನಲ್ಲಿರುವ ಆರ್​ಸಿಬಿ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಬೆಂಬಲಿಸಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

5 / 7
ಈ ಕುರಿತು ಟ್ವಿಟರ್​ನಲ್ಲಿ ಬರೆದುಕೊಂಡಿರುವ ಡಿಕೆ, ನಮಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಿತಾಂಶ ಕೂಡ ನಮ್ಮ ಪರವಾಗಿರಲಿಲ್ಲ. ಇದಾಗ್ಯೂ ನಮ್ಮ ಕನಸನ್ನು ಬೆನ್ನತ್ತುವುದು ಮುಂದುವರೆಯಲಿದೆ. ನಮ್ಮೆಲ್ಲಾ ಏಳು-ಬೀಳುಗಳಲ್ಲಿ ಜೊತೆಗಿದ್ದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ನಮಗೆ ನೀವೇ ಸರ್ವಸ್ವ ಎಂದು ದಿನೇಶ್ ಕಾರ್ತಿಕ್ ಬರೆದುಕೊಂಡಿದ್ದಾರೆ.

ಈ ಕುರಿತು ಟ್ವಿಟರ್​ನಲ್ಲಿ ಬರೆದುಕೊಂಡಿರುವ ಡಿಕೆ, ನಮಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಿತಾಂಶ ಕೂಡ ನಮ್ಮ ಪರವಾಗಿರಲಿಲ್ಲ. ಇದಾಗ್ಯೂ ನಮ್ಮ ಕನಸನ್ನು ಬೆನ್ನತ್ತುವುದು ಮುಂದುವರೆಯಲಿದೆ. ನಮ್ಮೆಲ್ಲಾ ಏಳು-ಬೀಳುಗಳಲ್ಲಿ ಜೊತೆಗಿದ್ದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ನಮಗೆ ನೀವೇ ಸರ್ವಸ್ವ ಎಂದು ದಿನೇಶ್ ಕಾರ್ತಿಕ್ ಬರೆದುಕೊಂಡಿದ್ದಾರೆ.

6 / 7
ಅಂದಹಾಗೆ ಈ ಬಾರಿ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್ ಮಾತ್ರ. ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಡಿಕೆಯನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

ಅಂದಹಾಗೆ ಈ ಬಾರಿ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್ ಮಾತ್ರ. ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಡಿಕೆಯನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

7 / 7
Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು