AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಭಾವನಾತ್ಮಕ ಸಂದೇಶ

IPL 2023 Kannada: ಈ ಬಾರಿ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್ ಮಾತ್ರ. ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ಡಿಕೆಯನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

TV9 Web
| Edited By: |

Updated on: May 24, 2023 | 8:30 PM

Share
IPL 2023: ಪ್ರತಿ ಸೀಸನ್​ನಂತೆ ಈ ಬಾರಿ ಕೂಡ ಆರ್​ಸಿಬಿ ತಂಡ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಆಡಿದ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿದ ಫಾಫ್ ಡುಪ್ಲೆಸಿಸ್ ಪಡೆ ಲೀಗ್ ಹಂತದಲ್ಲೇ ಹೊರಬಿದ್ದಿದೆ.

IPL 2023: ಪ್ರತಿ ಸೀಸನ್​ನಂತೆ ಈ ಬಾರಿ ಕೂಡ ಆರ್​ಸಿಬಿ ತಂಡ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಆಡಿದ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿದ ಫಾಫ್ ಡುಪ್ಲೆಸಿಸ್ ಪಡೆ ಲೀಗ್ ಹಂತದಲ್ಲೇ ಹೊರಬಿದ್ದಿದೆ.

1 / 7
ಒಂದು ತಂಡವಾಗಿ ಆಡುವಲ್ಲಿ ಸಂಪೂರ್ಣ ವಿಫಲರಾಗಿದ್ದ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಪ್ರಚಂಡ ಪ್ರದರ್ಶನ ನೀಡಿದ್ದರು.

ಒಂದು ತಂಡವಾಗಿ ಆಡುವಲ್ಲಿ ಸಂಪೂರ್ಣ ವಿಫಲರಾಗಿದ್ದ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಪ್ರಚಂಡ ಪ್ರದರ್ಶನ ನೀಡಿದ್ದರು.

2 / 7
ಈ ನಾಲ್ವರ ಸಾಂಘಿಕ ಹೋರಾಟದಿಂದಲೇ ಆರ್​ಸಿಬಿ ಕಪ್ ಗೆಲ್ಲುವ ಕನಸನ್ನು ಬಿತ್ತಿದ್ದರು. ಆದರೆ ಉಳಿದ ಆಟಗಾರರ ಕಳಪೆ ಪ್ರದರ್ಶನವು ಆರ್​ಸಿಬಿ ಪಾಲಿಗೆ ಮುಳುವಾಯಿತು. ಇದುವೇ ಕೆಲ ಪಂದ್ಯಗಳಲ್ಲಿ ಸೋಲಿಗೂ ಪ್ರಮುಖ ಕಾರಣವಾಯಿತು.

ಈ ನಾಲ್ವರ ಸಾಂಘಿಕ ಹೋರಾಟದಿಂದಲೇ ಆರ್​ಸಿಬಿ ಕಪ್ ಗೆಲ್ಲುವ ಕನಸನ್ನು ಬಿತ್ತಿದ್ದರು. ಆದರೆ ಉಳಿದ ಆಟಗಾರರ ಕಳಪೆ ಪ್ರದರ್ಶನವು ಆರ್​ಸಿಬಿ ಪಾಲಿಗೆ ಮುಳುವಾಯಿತು. ಇದುವೇ ಕೆಲ ಪಂದ್ಯಗಳಲ್ಲಿ ಸೋಲಿಗೂ ಪ್ರಮುಖ ಕಾರಣವಾಯಿತು.

3 / 7
ಅದರಲ್ಲೂ ತಂಡದಲ್ಲಿ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಆಗುವ ಮುನ್ನವೇ ಔಟ್ ಆಗಿ ಪೆವಿಲಿಯನ್ ಸೇರುತ್ತಿದ್ದರು. ಇದು ಕೂಡ ಆರ್​ಸಿಬಿ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿತು.

ಅದರಲ್ಲೂ ತಂಡದಲ್ಲಿ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಆಗುವ ಮುನ್ನವೇ ಔಟ್ ಆಗಿ ಪೆವಿಲಿಯನ್ ಸೇರುತ್ತಿದ್ದರು. ಇದು ಕೂಡ ಆರ್​ಸಿಬಿ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿತು.

4 / 7
ಇದೀಗ ಟೂರ್ನಿಯಿಂದ ಹೊರಬಿದ್ದ ನೋವಿನಲ್ಲಿರುವ ಆರ್​ಸಿಬಿ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಬೆಂಬಲಿಸಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಇದೀಗ ಟೂರ್ನಿಯಿಂದ ಹೊರಬಿದ್ದ ನೋವಿನಲ್ಲಿರುವ ಆರ್​ಸಿಬಿ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಬೆಂಬಲಿಸಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

5 / 7
ಈ ಕುರಿತು ಟ್ವಿಟರ್​ನಲ್ಲಿ ಬರೆದುಕೊಂಡಿರುವ ಡಿಕೆ, ನಮಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಿತಾಂಶ ಕೂಡ ನಮ್ಮ ಪರವಾಗಿರಲಿಲ್ಲ. ಇದಾಗ್ಯೂ ನಮ್ಮ ಕನಸನ್ನು ಬೆನ್ನತ್ತುವುದು ಮುಂದುವರೆಯಲಿದೆ. ನಮ್ಮೆಲ್ಲಾ ಏಳು-ಬೀಳುಗಳಲ್ಲಿ ಜೊತೆಗಿದ್ದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ನಮಗೆ ನೀವೇ ಸರ್ವಸ್ವ ಎಂದು ದಿನೇಶ್ ಕಾರ್ತಿಕ್ ಬರೆದುಕೊಂಡಿದ್ದಾರೆ.

ಈ ಕುರಿತು ಟ್ವಿಟರ್​ನಲ್ಲಿ ಬರೆದುಕೊಂಡಿರುವ ಡಿಕೆ, ನಮಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಿತಾಂಶ ಕೂಡ ನಮ್ಮ ಪರವಾಗಿರಲಿಲ್ಲ. ಇದಾಗ್ಯೂ ನಮ್ಮ ಕನಸನ್ನು ಬೆನ್ನತ್ತುವುದು ಮುಂದುವರೆಯಲಿದೆ. ನಮ್ಮೆಲ್ಲಾ ಏಳು-ಬೀಳುಗಳಲ್ಲಿ ಜೊತೆಗಿದ್ದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ನಮಗೆ ನೀವೇ ಸರ್ವಸ್ವ ಎಂದು ದಿನೇಶ್ ಕಾರ್ತಿಕ್ ಬರೆದುಕೊಂಡಿದ್ದಾರೆ.

6 / 7
ಅಂದಹಾಗೆ ಈ ಬಾರಿ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್ ಮಾತ್ರ. ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಡಿಕೆಯನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

ಅಂದಹಾಗೆ ಈ ಬಾರಿ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್ ಮಾತ್ರ. ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಡಿಕೆಯನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

7 / 7
TV9 Web
TV9 Web

TV9 Kannada

Read More
Follow Us
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್