AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಭಾವನಾತ್ಮಕ ಸಂದೇಶ

IPL 2023 Kannada: ಈ ಬಾರಿ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್ ಮಾತ್ರ. ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ಡಿಕೆಯನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

TV9 Web
| Edited By: |

Updated on: May 24, 2023 | 8:30 PM

Share
IPL 2023: ಪ್ರತಿ ಸೀಸನ್​ನಂತೆ ಈ ಬಾರಿ ಕೂಡ ಆರ್​ಸಿಬಿ ತಂಡ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಆಡಿದ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿದ ಫಾಫ್ ಡುಪ್ಲೆಸಿಸ್ ಪಡೆ ಲೀಗ್ ಹಂತದಲ್ಲೇ ಹೊರಬಿದ್ದಿದೆ.

IPL 2023: ಪ್ರತಿ ಸೀಸನ್​ನಂತೆ ಈ ಬಾರಿ ಕೂಡ ಆರ್​ಸಿಬಿ ತಂಡ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಆಡಿದ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿದ ಫಾಫ್ ಡುಪ್ಲೆಸಿಸ್ ಪಡೆ ಲೀಗ್ ಹಂತದಲ್ಲೇ ಹೊರಬಿದ್ದಿದೆ.

1 / 7
ಒಂದು ತಂಡವಾಗಿ ಆಡುವಲ್ಲಿ ಸಂಪೂರ್ಣ ವಿಫಲರಾಗಿದ್ದ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಪ್ರಚಂಡ ಪ್ರದರ್ಶನ ನೀಡಿದ್ದರು.

ಒಂದು ತಂಡವಾಗಿ ಆಡುವಲ್ಲಿ ಸಂಪೂರ್ಣ ವಿಫಲರಾಗಿದ್ದ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಪ್ರಚಂಡ ಪ್ರದರ್ಶನ ನೀಡಿದ್ದರು.

2 / 7
ಈ ನಾಲ್ವರ ಸಾಂಘಿಕ ಹೋರಾಟದಿಂದಲೇ ಆರ್​ಸಿಬಿ ಕಪ್ ಗೆಲ್ಲುವ ಕನಸನ್ನು ಬಿತ್ತಿದ್ದರು. ಆದರೆ ಉಳಿದ ಆಟಗಾರರ ಕಳಪೆ ಪ್ರದರ್ಶನವು ಆರ್​ಸಿಬಿ ಪಾಲಿಗೆ ಮುಳುವಾಯಿತು. ಇದುವೇ ಕೆಲ ಪಂದ್ಯಗಳಲ್ಲಿ ಸೋಲಿಗೂ ಪ್ರಮುಖ ಕಾರಣವಾಯಿತು.

ಈ ನಾಲ್ವರ ಸಾಂಘಿಕ ಹೋರಾಟದಿಂದಲೇ ಆರ್​ಸಿಬಿ ಕಪ್ ಗೆಲ್ಲುವ ಕನಸನ್ನು ಬಿತ್ತಿದ್ದರು. ಆದರೆ ಉಳಿದ ಆಟಗಾರರ ಕಳಪೆ ಪ್ರದರ್ಶನವು ಆರ್​ಸಿಬಿ ಪಾಲಿಗೆ ಮುಳುವಾಯಿತು. ಇದುವೇ ಕೆಲ ಪಂದ್ಯಗಳಲ್ಲಿ ಸೋಲಿಗೂ ಪ್ರಮುಖ ಕಾರಣವಾಯಿತು.

3 / 7
ಅದರಲ್ಲೂ ತಂಡದಲ್ಲಿ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಆಗುವ ಮುನ್ನವೇ ಔಟ್ ಆಗಿ ಪೆವಿಲಿಯನ್ ಸೇರುತ್ತಿದ್ದರು. ಇದು ಕೂಡ ಆರ್​ಸಿಬಿ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿತು.

ಅದರಲ್ಲೂ ತಂಡದಲ್ಲಿ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಆಗುವ ಮುನ್ನವೇ ಔಟ್ ಆಗಿ ಪೆವಿಲಿಯನ್ ಸೇರುತ್ತಿದ್ದರು. ಇದು ಕೂಡ ಆರ್​ಸಿಬಿ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿತು.

4 / 7
ಇದೀಗ ಟೂರ್ನಿಯಿಂದ ಹೊರಬಿದ್ದ ನೋವಿನಲ್ಲಿರುವ ಆರ್​ಸಿಬಿ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಬೆಂಬಲಿಸಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಇದೀಗ ಟೂರ್ನಿಯಿಂದ ಹೊರಬಿದ್ದ ನೋವಿನಲ್ಲಿರುವ ಆರ್​ಸಿಬಿ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಬೆಂಬಲಿಸಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

5 / 7
ಈ ಕುರಿತು ಟ್ವಿಟರ್​ನಲ್ಲಿ ಬರೆದುಕೊಂಡಿರುವ ಡಿಕೆ, ನಮಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಿತಾಂಶ ಕೂಡ ನಮ್ಮ ಪರವಾಗಿರಲಿಲ್ಲ. ಇದಾಗ್ಯೂ ನಮ್ಮ ಕನಸನ್ನು ಬೆನ್ನತ್ತುವುದು ಮುಂದುವರೆಯಲಿದೆ. ನಮ್ಮೆಲ್ಲಾ ಏಳು-ಬೀಳುಗಳಲ್ಲಿ ಜೊತೆಗಿದ್ದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ನಮಗೆ ನೀವೇ ಸರ್ವಸ್ವ ಎಂದು ದಿನೇಶ್ ಕಾರ್ತಿಕ್ ಬರೆದುಕೊಂಡಿದ್ದಾರೆ.

ಈ ಕುರಿತು ಟ್ವಿಟರ್​ನಲ್ಲಿ ಬರೆದುಕೊಂಡಿರುವ ಡಿಕೆ, ನಮಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಿತಾಂಶ ಕೂಡ ನಮ್ಮ ಪರವಾಗಿರಲಿಲ್ಲ. ಇದಾಗ್ಯೂ ನಮ್ಮ ಕನಸನ್ನು ಬೆನ್ನತ್ತುವುದು ಮುಂದುವರೆಯಲಿದೆ. ನಮ್ಮೆಲ್ಲಾ ಏಳು-ಬೀಳುಗಳಲ್ಲಿ ಜೊತೆಗಿದ್ದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ನಮಗೆ ನೀವೇ ಸರ್ವಸ್ವ ಎಂದು ದಿನೇಶ್ ಕಾರ್ತಿಕ್ ಬರೆದುಕೊಂಡಿದ್ದಾರೆ.

6 / 7
ಅಂದಹಾಗೆ ಈ ಬಾರಿ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್ ಮಾತ್ರ. ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಡಿಕೆಯನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

ಅಂದಹಾಗೆ ಈ ಬಾರಿ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್ ಮಾತ್ರ. ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಡಿಕೆಯನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

7 / 7
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು