AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ದಿನೇಶ್ ಕಾರ್ತಿಕ್ ವಿಕೆಟ್ ಕೀಪರ್ ಅಲ್ಲ, ಗೋಲ್ ಕೀಪರ್- ಕ್ರಿಸ್ ಶ್ರೀಕಾಂತ್ ವ್ಯಂಗ್ಯ

IPL 2023 Kannada: ಸ್ಪೋಟಕ ಬ್ಯಾಟಿಂಗ್ ನಡೆಸಿದ ಸಾಲ್ಟ್ 45 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 87 ರನ್​ ಬಾರಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: May 07, 2023 | 9:22 PM

IPL 2023: ಐಪಿಎಲ್​ನ 50ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್​ಗಳ ಹೀನಾಯ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಕೆಟ್ ಕೀಪರ್ ಮಾಡಿದ ತಪ್ಪೊಂದು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.

IPL 2023: ಐಪಿಎಲ್​ನ 50ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್​ಗಳ ಹೀನಾಯ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಕೆಟ್ ಕೀಪರ್ ಮಾಡಿದ ತಪ್ಪೊಂದು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.

1 / 7
ಏಕೆಂದರೆ ವನಿಂದು ಹಸರಂಗ ಎಸೆದ ಪಂದ್ಯದ 4ನೇ ಓವರ್​ನ 4ನೇ ಎಸೆತವು ಫಿಲ್ ಸಾಲ್ಟ್ ಅವರ ಬ್ಯಾಟ್​ ಅನ್ನು ಸವರಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರ ಕೈ ಸೇರಿತ್ತು. ಆದರೆ ಆ ಕ್ಯಾಚ್​ ಅನ್ನು ಕೈಚೆಲ್ಲುವ ಮೂಲಕ ಡಿಕೆ ಸಾಲ್ಟ್​ಗೆ ಜೀವದಾನ ನೀಡಿದ್ದರು.

ಏಕೆಂದರೆ ವನಿಂದು ಹಸರಂಗ ಎಸೆದ ಪಂದ್ಯದ 4ನೇ ಓವರ್​ನ 4ನೇ ಎಸೆತವು ಫಿಲ್ ಸಾಲ್ಟ್ ಅವರ ಬ್ಯಾಟ್​ ಅನ್ನು ಸವರಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರ ಕೈ ಸೇರಿತ್ತು. ಆದರೆ ಆ ಕ್ಯಾಚ್​ ಅನ್ನು ಕೈಚೆಲ್ಲುವ ಮೂಲಕ ಡಿಕೆ ಸಾಲ್ಟ್​ಗೆ ಜೀವದಾನ ನೀಡಿದ್ದರು.

2 / 7
17 ರನ್​ಗಳಿಸಿದ್ದಾಗ ಸಿಕ್ಕ ಜೀವದಾನವನ್ನು ಬಳಸಿಕೊಂಡ ಫಿಲ್ ಸಾಲ್ಟ್ ಆ ಬಳಿಕ ಭರ್ಜರಿ ಇನಿಂಗ್ಸ್​ ಆಡಿದ್ದರು. ಸ್ಪೋಟಕ ಬ್ಯಾಟಿಂಗ್ ನಡೆಸಿದ ಸಾಲ್ಟ್ 45 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 87 ರನ್​ ಬಾರಿಸಿದರು. ಅಲ್ಲದೆ ತಂಡವನ್ನು ಗೆಲುವಿನತ್ತ ಕೊಂಡೊಯ್ದು ಸಾಲ್ಟ್ ಔಟಾಗಿದ್ದರು.

17 ರನ್​ಗಳಿಸಿದ್ದಾಗ ಸಿಕ್ಕ ಜೀವದಾನವನ್ನು ಬಳಸಿಕೊಂಡ ಫಿಲ್ ಸಾಲ್ಟ್ ಆ ಬಳಿಕ ಭರ್ಜರಿ ಇನಿಂಗ್ಸ್​ ಆಡಿದ್ದರು. ಸ್ಪೋಟಕ ಬ್ಯಾಟಿಂಗ್ ನಡೆಸಿದ ಸಾಲ್ಟ್ 45 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 87 ರನ್​ ಬಾರಿಸಿದರು. ಅಲ್ಲದೆ ತಂಡವನ್ನು ಗೆಲುವಿನತ್ತ ಕೊಂಡೊಯ್ದು ಸಾಲ್ಟ್ ಔಟಾಗಿದ್ದರು.

3 / 7
ಇದನ್ನೇ ಪ್ರಸ್ತಾಪಿಸಿ ಇದೀಗ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಚಾನೆಲ್​ವೊಂದರಲ್ಲಿ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಅನ್ನು ಟೀಕಿಸಿದ್ದಾರೆ. ಕಾರ್ತಿಕ್ ಬರೀ ವಿಕೆಟ್ ಕೀಪರ್ ಅಲ್ಲ, ಆತ ಗೋಲ್ ಕೀಪರ್. ಏಕೆಂದರೆ ಆತನು ಪ್ರತಿಯೊಂದು ಚೆಂಡು ಕೈ ಬಿಡ್ತಾನೆ...ಹೀಗಾಗಿ ಅವರನ್ನು ವಿಕೆಟ್ ಕೀಪರ್ ಎನ್ನಲು ಸಾಧ್ಯವಿಲ್ಲ ಎಂದು ಶ್ರೀಕಾಂತ್ ವ್ಯಂಗ್ಯವಾಡಿದ್ದಾರೆ.

ಇದನ್ನೇ ಪ್ರಸ್ತಾಪಿಸಿ ಇದೀಗ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಚಾನೆಲ್​ವೊಂದರಲ್ಲಿ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಅನ್ನು ಟೀಕಿಸಿದ್ದಾರೆ. ಕಾರ್ತಿಕ್ ಬರೀ ವಿಕೆಟ್ ಕೀಪರ್ ಅಲ್ಲ, ಆತ ಗೋಲ್ ಕೀಪರ್. ಏಕೆಂದರೆ ಆತನು ಪ್ರತಿಯೊಂದು ಚೆಂಡು ಕೈ ಬಿಡ್ತಾನೆ...ಹೀಗಾಗಿ ಅವರನ್ನು ವಿಕೆಟ್ ಕೀಪರ್ ಎನ್ನಲು ಸಾಧ್ಯವಿಲ್ಲ ಎಂದು ಶ್ರೀಕಾಂತ್ ವ್ಯಂಗ್ಯವಾಡಿದ್ದಾರೆ.

4 / 7
ಶ್ರೀಕಾಂತ್ ಹೀಗೆ ನೇರವಾಗಿ ಟೀಕೆ ಮಾಡಲು ಮುಖ್ಯ ಕಾರಣ, ಆರ್​ಸಿಬಿ ತಂಡದ ಕೆಲ ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ಕಳಪೆ ವಿಕೆಟ್ ಕೀಪಿಂಗ್ ಪ್ರದರ್ಶಿಸಿದ್ದಾರೆ.

ಶ್ರೀಕಾಂತ್ ಹೀಗೆ ನೇರವಾಗಿ ಟೀಕೆ ಮಾಡಲು ಮುಖ್ಯ ಕಾರಣ, ಆರ್​ಸಿಬಿ ತಂಡದ ಕೆಲ ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ಕಳಪೆ ವಿಕೆಟ್ ಕೀಪಿಂಗ್ ಪ್ರದರ್ಶಿಸಿದ್ದಾರೆ.

5 / 7
ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ರಣರೋಚಕ ಪಂದ್ಯದ ಅಂತಿಮ ಎಸೆತವನ್ನು ಎಡಿಯಲು ವಿಫಲರಾಗಿದ್ದರು. ಅತ್ತ ಆ ಪಂದ್ಯದಲ್ಲಿ ಒಂದು ರನ್ ಓಡುವ ಮೂಲಕ ಲಕ್ನೋ ರೋಚಕ ಜಯ ಸಾಧಿಸಿತು.

ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ರಣರೋಚಕ ಪಂದ್ಯದ ಅಂತಿಮ ಎಸೆತವನ್ನು ಎಡಿಯಲು ವಿಫಲರಾಗಿದ್ದರು. ಅತ್ತ ಆ ಪಂದ್ಯದಲ್ಲಿ ಒಂದು ರನ್ ಓಡುವ ಮೂಲಕ ಲಕ್ನೋ ರೋಚಕ ಜಯ ಸಾಧಿಸಿತು.

6 / 7
ಈ ಎಲ್ಲಾ ಕಾರಣಗಳಿಂದಾಗಿ ಇದೀಗ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಬಗ್ಗೆ ಕೃಷ್ಣಮಾಚಾರಿ ಶ್ರೀಕಾಂತ್ (ಕ್ರಿಸ್ ಶ್ರೀಕಾಂತ್) ಅಪಸ್ವರ ಎತ್ತಿದ್ದಾರೆ. ಅಲ್ಲದೆ ಆರ್​ಸಿಬಿ ವಿಕೆಟ್ ಕೀಪರ್ ಅನ್ನು ಹೊಂದಿಲ್ಲ, ಗೋಲ್ ಕೀಪರ್​ನ ನಿಲ್ಲಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ ಇದೀಗ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಬಗ್ಗೆ ಕೃಷ್ಣಮಾಚಾರಿ ಶ್ರೀಕಾಂತ್ (ಕ್ರಿಸ್ ಶ್ರೀಕಾಂತ್) ಅಪಸ್ವರ ಎತ್ತಿದ್ದಾರೆ. ಅಲ್ಲದೆ ಆರ್​ಸಿಬಿ ವಿಕೆಟ್ ಕೀಪರ್ ಅನ್ನು ಹೊಂದಿಲ್ಲ, ಗೋಲ್ ಕೀಪರ್​ನ ನಿಲ್ಲಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

7 / 7
Follow us
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು