AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಯಾರಿಗೂ ಬೇಡದ ದಾಖಲೆಗಾಗಿ ರೋಹಿತ್ ಜೊತೆ ಪೈಪೋಟಿಗಿಳಿದ ದಿನೇಶ್ ಕಾರ್ತಿಕ್..!

Dinesh Karthik: ದಿನೇಶ್ ಕಾರ್ತಿಕ್ ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ವಿಚಾರದಲ್ಲಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪೃಥ್ವಿಶಂಕರ
|

Updated on: May 15, 2023 | 3:29 PM

Share
ರಾಜಸ್ಥಾನ ರಾಯಲ್ಸ್ ತಂಡವನ್ನು 112 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಪ್ಲೇ ಆಫ್ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದೆ . ಆರ್‌ಸಿಬಿ ನೀಡಿದ 172 ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ ತಂಡ 10.3 ಓವರ್‌ಗಳಲ್ಲಿ ಕೇವಲ 59 ರನ್‌ಗಳಿಗೆ ಸರ್ವಪತನಗೊಂಡಿತು.

ರಾಜಸ್ಥಾನ ರಾಯಲ್ಸ್ ತಂಡವನ್ನು 112 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಪ್ಲೇ ಆಫ್ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದೆ . ಆರ್‌ಸಿಬಿ ನೀಡಿದ 172 ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ ತಂಡ 10.3 ಓವರ್‌ಗಳಲ್ಲಿ ಕೇವಲ 59 ರನ್‌ಗಳಿಗೆ ಸರ್ವಪತನಗೊಂಡಿತು.

1 / 8
ರಾಜಸ್ಥಾನ ವಿರುದ್ಧ ದೊಡ್ಡ ಅಂತರದಿಂದ ಗೆದ್ದ ಆರ್‌ಸಿಬಿ ತಂಡ ತನ್ನ ನೆಟ್​ ರನ್​ ರೇಟ್​ ಅನ್ನು ಸುಧಾರಿಸಿಕೊಂಡ ಸಂತಸದಲ್ಲಿದ್ದರೆ, ಇತ್ತ ತಂಡದಲ್ಲಿರುವ ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್‌ ಮಾತ್ರ ಯಾರಿಗೂ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಳ್ಳಲು ಮುಂಬೈ ನಾಯಕ ರೋಹಿತ್ ಶರ್ಮಾ ಜೊತೆ ಪೈಪೋಟಿಗಿಳಿದಿದ್ದಾರೆ.

ರಾಜಸ್ಥಾನ ವಿರುದ್ಧ ದೊಡ್ಡ ಅಂತರದಿಂದ ಗೆದ್ದ ಆರ್‌ಸಿಬಿ ತಂಡ ತನ್ನ ನೆಟ್​ ರನ್​ ರೇಟ್​ ಅನ್ನು ಸುಧಾರಿಸಿಕೊಂಡ ಸಂತಸದಲ್ಲಿದ್ದರೆ, ಇತ್ತ ತಂಡದಲ್ಲಿರುವ ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್‌ ಮಾತ್ರ ಯಾರಿಗೂ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಳ್ಳಲು ಮುಂಬೈ ನಾಯಕ ರೋಹಿತ್ ಶರ್ಮಾ ಜೊತೆ ಪೈಪೋಟಿಗಿಳಿದಿದ್ದಾರೆ.

2 / 8
ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಶೂನ್ಯಕ್ಕೆ ಔಟಾದರು. ದಿನೇಶ್ ಅವರನ್ನು ಆಡಮ್ ಝಂಪಾ ಎಲ್ಬಿಡಬ್ಲ್ಯು ಔಟ್ ಮಾಡಿದರು. ಇದರೊಂದಿಗೆ ದಿನೇಶ್ ಕಾರ್ತಿಕ್ ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ವಿಚಾರದಲ್ಲಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಶೂನ್ಯಕ್ಕೆ ಔಟಾದರು. ದಿನೇಶ್ ಅವರನ್ನು ಆಡಮ್ ಝಂಪಾ ಎಲ್ಬಿಡಬ್ಲ್ಯು ಔಟ್ ಮಾಡಿದರು. ಇದರೊಂದಿಗೆ ದಿನೇಶ್ ಕಾರ್ತಿಕ್ ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ವಿಚಾರದಲ್ಲಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

3 / 8
ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ ಇದುವರೆಗೆ 16 ಬಾರಿ ಶೂನ್ಯಕ್ಕೆ ಔಟಾಗಿದ್ದು, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಇದುವರೆಗೆ ಐಪಿಎಲ್​ನಲ್ಲಿ 16 ಬಾರಿ ಸೊನ್ನೆ ಸುತ್ತಿದ್ದಾರೆ. ಹಾಗಿದ್ದರೆ ಈ ಇಬ್ಬರನ್ನು ಹೊರತುಪಡಿಸಿ ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್ 5 ಆಟಗಾರರು ಯಾರು ಎಂಬುದನ್ನು ನೋಡುವುದಾದರೆ...

ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ ಇದುವರೆಗೆ 16 ಬಾರಿ ಶೂನ್ಯಕ್ಕೆ ಔಟಾಗಿದ್ದು, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಇದುವರೆಗೆ ಐಪಿಎಲ್​ನಲ್ಲಿ 16 ಬಾರಿ ಸೊನ್ನೆ ಸುತ್ತಿದ್ದಾರೆ. ಹಾಗಿದ್ದರೆ ಈ ಇಬ್ಬರನ್ನು ಹೊರತುಪಡಿಸಿ ಐಪಿಎಲ್​ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್ 5 ಆಟಗಾರರು ಯಾರು ಎಂಬುದನ್ನು ನೋಡುವುದಾದರೆ...

4 / 8
ಈ ಇಬ್ಬರನ್ನು ಹೊರತುಪಡಿಸಿ ಸದ್ಯ ಕೆಕೆಆರ್ ಪರ ಆಡುತ್ತಿರುವ ಮಂದೀಪ್ ಸಿಂಗ್ 15 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.

ಈ ಇಬ್ಬರನ್ನು ಹೊರತುಪಡಿಸಿ ಸದ್ಯ ಕೆಕೆಆರ್ ಪರ ಆಡುತ್ತಿರುವ ಮಂದೀಪ್ ಸಿಂಗ್ 15 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.

5 / 8
ಕೆಕೆಆರ್ ತಂಡದ ಮತ್ತೊಬ್ಬ ಆಲ್​ರೌಂಡರ್ ಸುನೀಲ್ ನರೈನ್ ಕೂಡ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

ಕೆಕೆಆರ್ ತಂಡದ ಮತ್ತೊಬ್ಬ ಆಲ್​ರೌಂಡರ್ ಸುನೀಲ್ ನರೈನ್ ಕೂಡ 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

6 / 8
ಇನ್ನು ಸಿಎಸ್​ಕೆ ಪರ ಆಡುತ್ತಿರುವ ಅಂಬಟಿ ರಾಯುಡು ಕೂಡ ಐಪಿಎಲ್​​ನಲ್ಲಿ 14 ಬಾರಿ ಶೂನ್ಯಕ್ಕೆ ತಮ್ಮ ಇನ್ನಿಂಗ್ಸ್​ ಮುಗಿಸಿದ್ದಾರೆ.

ಇನ್ನು ಸಿಎಸ್​ಕೆ ಪರ ಆಡುತ್ತಿರುವ ಅಂಬಟಿ ರಾಯುಡು ಕೂಡ ಐಪಿಎಲ್​​ನಲ್ಲಿ 14 ಬಾರಿ ಶೂನ್ಯಕ್ಕೆ ತಮ್ಮ ಇನ್ನಿಂಗ್ಸ್​ ಮುಗಿಸಿದ್ದಾರೆ.

7 / 8
ಏತನ್ಮಧ್ಯೆ, ಆರ್‌ಸಿಬಿ 112 ರನ್‌ಗಳ ಅಂತರದಿಂದ ರಾಜಸ್ಥಾನವನ್ನು ಸೋಲಿಸುವ ಮೂಲಕ ದೊಡ್ಡ ಲಾಭವನ್ನು ಪಡೆದುಕೊಂಡಿದೆ. ಈ ಗೆಲುವಿನ ನಂತರ ಆರ್‌ಸಿಬಿ ಏಳನೇ ಸ್ಥಾನದಿಂದ ನೇರವಾಗಿ ಪಾಯಿಂಟ್ಸ್ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಜಿಗಿದಿದೆ.

ಏತನ್ಮಧ್ಯೆ, ಆರ್‌ಸಿಬಿ 112 ರನ್‌ಗಳ ಅಂತರದಿಂದ ರಾಜಸ್ಥಾನವನ್ನು ಸೋಲಿಸುವ ಮೂಲಕ ದೊಡ್ಡ ಲಾಭವನ್ನು ಪಡೆದುಕೊಂಡಿದೆ. ಈ ಗೆಲುವಿನ ನಂತರ ಆರ್‌ಸಿಬಿ ಏಳನೇ ಸ್ಥಾನದಿಂದ ನೇರವಾಗಿ ಪಾಯಿಂಟ್ಸ್ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಜಿಗಿದಿದೆ.

8 / 8
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ