AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮಾಜಿ RCB ಆಟಗಾರರೇ ಈಗ ಮುಂಬೈ ಇಂಡಿಯನ್ಸ್​ ತಂಡದ ಹಿಂದಿನ ಶಕ್ತಿ..!

IPL 2023 Kannada News: ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಟಗಾರರೇ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಹಾಗೂ ಇತರೆ ಹುದ್ದೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ಮುಂಬೈ ತಂಡದ ಸಿಬ್ಬಂದಿ ವರ್ಗದಲ್ಲಿರುವ ಮಾಜಿ ಆರ್​ಸಿಬಿ ಪ್ಲೇಯರ್ಸ್ ಯಾರೆಲ್ಲಾ ಎಂದು ನೋಡೋಣ...

TV9 Web
| Edited By: |

Updated on: Dec 29, 2022 | 8:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಮುಂದಿನ ಸೀಸನ್​ಗಾಗಿ ಬಲಿಷ್ಠ ತಂಡಗಳನ್ನು ರೂಪಿಸಿದೆ. ಇದರ ಬೆನ್ನಲ್ಲೇ ಇದೀಗ ಸಿಬ್ಬಂದಿ ವರ್ಗಗಳ ಆಯ್ಕೆಗೆ ಮುಂದಾಗಿದೆ. ಅದರಂತೆ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಸಿಬ್ಬಂದಿ ವರ್ಗದಲ್ಲೇ ಮಾಜಿ ಆರ್​ಸಿಬಿ ಆಟಗಾರರೇ ಕಾಣಿಸಿಕೊಂಡಿರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಮುಂದಿನ ಸೀಸನ್​ಗಾಗಿ ಬಲಿಷ್ಠ ತಂಡಗಳನ್ನು ರೂಪಿಸಿದೆ. ಇದರ ಬೆನ್ನಲ್ಲೇ ಇದೀಗ ಸಿಬ್ಬಂದಿ ವರ್ಗಗಳ ಆಯ್ಕೆಗೆ ಮುಂದಾಗಿದೆ. ಅದರಂತೆ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಸಿಬ್ಬಂದಿ ವರ್ಗದಲ್ಲೇ ಮಾಜಿ ಆರ್​ಸಿಬಿ ಆಟಗಾರರೇ ಕಾಣಿಸಿಕೊಂಡಿರುವುದು ವಿಶೇಷ.

1 / 7
ಅಂದರೆ ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಟಗಾರರೇ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಹಾಗೂ ಇತರೆ ಹುದ್ದೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ಮುಂಬೈ ತಂಡದ ಸಿಬ್ಬಂದಿ ವರ್ಗದಲ್ಲಿರುವ ಮಾಜಿ ಆರ್​ಸಿಬಿ ಪ್ಲೇಯರ್ಸ್ ಯಾರೆಲ್ಲಾ ಎಂದು ನೋಡೋಣ...

ಅಂದರೆ ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಟಗಾರರೇ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಹಾಗೂ ಇತರೆ ಹುದ್ದೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ಮುಂಬೈ ತಂಡದ ಸಿಬ್ಬಂದಿ ವರ್ಗದಲ್ಲಿರುವ ಮಾಜಿ ಆರ್​ಸಿಬಿ ಪ್ಲೇಯರ್ಸ್ ಯಾರೆಲ್ಲಾ ಎಂದು ನೋಡೋಣ...

2 / 7
ಮಾರ್ಕ್​ ಬೌಚರ್: ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್​ ಬೌಲರ್ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ವಿಶೇಷ. ಎಂದರೆ ಬೌಚರ್ 2008-2009 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳನ್ನು ಆಡಿದ್ದರು. ಈ ವೇಳೆ 388 ರನ್​ ಕಲೆಹಾಕಿದ್ದರು.

ಮಾರ್ಕ್​ ಬೌಚರ್: ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್​ ಬೌಲರ್ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ವಿಶೇಷ. ಎಂದರೆ ಬೌಚರ್ 2008-2009 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳನ್ನು ಆಡಿದ್ದರು. ಈ ವೇಳೆ 388 ರನ್​ ಕಲೆಹಾಕಿದ್ದರು.

3 / 7
ಜಹೀರ್ ಖಾನ್: ಟೀಮ್ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಕೂಡ ಹಳೆಯ ಆರ್​ಸಿಬಿ ಆಟಗಾರ. 2008, 2011 ರಿಂದ 2013ರವರೆಗೆ ಆರ್​ಸಿಬಿ ತಂಡದಲ್ಲಿದ್ದ ಜಹೀರ್ ಖಾನ್ 44 ಪಂದ್ಯಗಳನ್ನಾಡಿದ್ದರು. ಈ ವೇಳೆ 49 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಟೀಮ್ ಇಂಡಿಯಾದ ಮಾಜಿ ಎಡಗೈ ವೇಗಿ ಮುಂಬೈ ಇಂಡಿಯನ್ಸ್ ತಂಡದ ಹೆಡ್​ ಆಫ್ ಕ್ರಿಕೆಟ್ ಡೆವೆಲೆಪ್ಮೆಂಟ್​ ಹುದ್ದೆಯನ್ನು ಅಲಂಕರಿಸಿದ್ದಾರೆ.

ಜಹೀರ್ ಖಾನ್: ಟೀಮ್ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಕೂಡ ಹಳೆಯ ಆರ್​ಸಿಬಿ ಆಟಗಾರ. 2008, 2011 ರಿಂದ 2013ರವರೆಗೆ ಆರ್​ಸಿಬಿ ತಂಡದಲ್ಲಿದ್ದ ಜಹೀರ್ ಖಾನ್ 44 ಪಂದ್ಯಗಳನ್ನಾಡಿದ್ದರು. ಈ ವೇಳೆ 49 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಟೀಮ್ ಇಂಡಿಯಾದ ಮಾಜಿ ಎಡಗೈ ವೇಗಿ ಮುಂಬೈ ಇಂಡಿಯನ್ಸ್ ತಂಡದ ಹೆಡ್​ ಆಫ್ ಕ್ರಿಕೆಟ್ ಡೆವೆಲೆಪ್ಮೆಂಟ್​ ಹುದ್ದೆಯನ್ನು ಅಲಂಕರಿಸಿದ್ದಾರೆ.

4 / 7
ವಿನಯ್ ಕುಮಾರ್: ಕರ್ನಾಟಕದ ಮಾಜಿ ವೇಗಿ ವಿನಯ್ ಕುಮಾರ್ ಇದೀಗ ಮುಂಬೈ ಫ್ರಾಂಚೈಸಿಯ ಟ್ಯಾಲೆಂಟ್ ಸ್ಕೌಟ್ ಮತ್ತು ಬೌಲಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಆರ್​ಸಿಬಿ ಪರ 64 ಪಂದ್ಯಗಳನ್ನಾಡಿದ್ದ ವಿನಯ್ ಒಟ್ಟು 72 ವಿಕೆಟ್ ಕಬಳಿಸಿ ಮಿಂಚಿದ್ದರು ಎಂಬುದು ವಿಶೇಷ.

ವಿನಯ್ ಕುಮಾರ್: ಕರ್ನಾಟಕದ ಮಾಜಿ ವೇಗಿ ವಿನಯ್ ಕುಮಾರ್ ಇದೀಗ ಮುಂಬೈ ಫ್ರಾಂಚೈಸಿಯ ಟ್ಯಾಲೆಂಟ್ ಸ್ಕೌಟ್ ಮತ್ತು ಬೌಲಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಆರ್​ಸಿಬಿ ಪರ 64 ಪಂದ್ಯಗಳನ್ನಾಡಿದ್ದ ವಿನಯ್ ಒಟ್ಟು 72 ವಿಕೆಟ್ ಕಬಳಿಸಿ ಮಿಂಚಿದ್ದರು ಎಂಬುದು ವಿಶೇಷ.

5 / 7
ಪಾರ್ಥೀವ್ ಪಟೇಲ್: ಆರ್​ಸಿಬಿ 32 ಪಂದ್ಯಗಳನ್ನು ಆಡಿರುವ ಪಾರ್ಥೀವ್ ಪಟೇಲ್ ಇದೀಗ ಮುಂಬೈ ಫ್ರಾಂಚೈಸಿಯ ಟ್ಯಾಲೆಂಟ್ ಸ್ಕೌಟ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪಾರ್ಥೀವ್ ಪಟೇಲ್: ಆರ್​ಸಿಬಿ 32 ಪಂದ್ಯಗಳನ್ನು ಆಡಿರುವ ಪಾರ್ಥೀವ್ ಪಟೇಲ್ ಇದೀಗ ಮುಂಬೈ ಫ್ರಾಂಚೈಸಿಯ ಟ್ಯಾಲೆಂಟ್ ಸ್ಕೌಟ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

6 / 7
ಅರುಣ್‌ ಕುಮಾರ್ ಜಗದೀಶ್: 2008 ರಲ್ಲಿ ಆರ್​ಸಿಬಿ ಪರ 3 ಪಂದ್ಯಗಳನ್ನಾಡಿದ್ದ ಅರುಣ್​ ಕುಮಾರ್ ಜಗದೀಶ್ ಇದೀಗ ಮುಂಬೈ ಇಂಡಿಯನ್ಸ್ ತಂಡದ ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ.

ಅರುಣ್‌ ಕುಮಾರ್ ಜಗದೀಶ್: 2008 ರಲ್ಲಿ ಆರ್​ಸಿಬಿ ಪರ 3 ಪಂದ್ಯಗಳನ್ನಾಡಿದ್ದ ಅರುಣ್​ ಕುಮಾರ್ ಜಗದೀಶ್ ಇದೀಗ ಮುಂಬೈ ಇಂಡಿಯನ್ಸ್ ತಂಡದ ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ.

7 / 7
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?