AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮಾಜಿ RCB ಆಟಗಾರರೇ ಈಗ ಮುಂಬೈ ಇಂಡಿಯನ್ಸ್​ ತಂಡದ ಹಿಂದಿನ ಶಕ್ತಿ..!

IPL 2023 Kannada News: ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಟಗಾರರೇ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಹಾಗೂ ಇತರೆ ಹುದ್ದೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ಮುಂಬೈ ತಂಡದ ಸಿಬ್ಬಂದಿ ವರ್ಗದಲ್ಲಿರುವ ಮಾಜಿ ಆರ್​ಸಿಬಿ ಪ್ಲೇಯರ್ಸ್ ಯಾರೆಲ್ಲಾ ಎಂದು ನೋಡೋಣ...

TV9 Web
| Edited By: |

Updated on: Dec 29, 2022 | 8:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಮುಂದಿನ ಸೀಸನ್​ಗಾಗಿ ಬಲಿಷ್ಠ ತಂಡಗಳನ್ನು ರೂಪಿಸಿದೆ. ಇದರ ಬೆನ್ನಲ್ಲೇ ಇದೀಗ ಸಿಬ್ಬಂದಿ ವರ್ಗಗಳ ಆಯ್ಕೆಗೆ ಮುಂದಾಗಿದೆ. ಅದರಂತೆ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಸಿಬ್ಬಂದಿ ವರ್ಗದಲ್ಲೇ ಮಾಜಿ ಆರ್​ಸಿಬಿ ಆಟಗಾರರೇ ಕಾಣಿಸಿಕೊಂಡಿರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಮುಂದಿನ ಸೀಸನ್​ಗಾಗಿ ಬಲಿಷ್ಠ ತಂಡಗಳನ್ನು ರೂಪಿಸಿದೆ. ಇದರ ಬೆನ್ನಲ್ಲೇ ಇದೀಗ ಸಿಬ್ಬಂದಿ ವರ್ಗಗಳ ಆಯ್ಕೆಗೆ ಮುಂದಾಗಿದೆ. ಅದರಂತೆ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಸಿಬ್ಬಂದಿ ವರ್ಗದಲ್ಲೇ ಮಾಜಿ ಆರ್​ಸಿಬಿ ಆಟಗಾರರೇ ಕಾಣಿಸಿಕೊಂಡಿರುವುದು ವಿಶೇಷ.

1 / 7
ಅಂದರೆ ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಟಗಾರರೇ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಹಾಗೂ ಇತರೆ ಹುದ್ದೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ಮುಂಬೈ ತಂಡದ ಸಿಬ್ಬಂದಿ ವರ್ಗದಲ್ಲಿರುವ ಮಾಜಿ ಆರ್​ಸಿಬಿ ಪ್ಲೇಯರ್ಸ್ ಯಾರೆಲ್ಲಾ ಎಂದು ನೋಡೋಣ...

ಅಂದರೆ ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಟಗಾರರೇ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಹಾಗೂ ಇತರೆ ಹುದ್ದೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ಮುಂಬೈ ತಂಡದ ಸಿಬ್ಬಂದಿ ವರ್ಗದಲ್ಲಿರುವ ಮಾಜಿ ಆರ್​ಸಿಬಿ ಪ್ಲೇಯರ್ಸ್ ಯಾರೆಲ್ಲಾ ಎಂದು ನೋಡೋಣ...

2 / 7
ಮಾರ್ಕ್​ ಬೌಚರ್: ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್​ ಬೌಲರ್ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ವಿಶೇಷ. ಎಂದರೆ ಬೌಚರ್ 2008-2009 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳನ್ನು ಆಡಿದ್ದರು. ಈ ವೇಳೆ 388 ರನ್​ ಕಲೆಹಾಕಿದ್ದರು.

ಮಾರ್ಕ್​ ಬೌಚರ್: ಸೌತ್ ಆಫ್ರಿಕಾದ ಮಾಜಿ ಆಟಗಾರ ಮಾರ್ಕ್​ ಬೌಲರ್ ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ವಿಶೇಷ. ಎಂದರೆ ಬೌಚರ್ 2008-2009 ರಲ್ಲಿ ಆರ್​ಸಿಬಿ ಪರ 27 ಪಂದ್ಯಗಳನ್ನು ಆಡಿದ್ದರು. ಈ ವೇಳೆ 388 ರನ್​ ಕಲೆಹಾಕಿದ್ದರು.

3 / 7
ಜಹೀರ್ ಖಾನ್: ಟೀಮ್ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಕೂಡ ಹಳೆಯ ಆರ್​ಸಿಬಿ ಆಟಗಾರ. 2008, 2011 ರಿಂದ 2013ರವರೆಗೆ ಆರ್​ಸಿಬಿ ತಂಡದಲ್ಲಿದ್ದ ಜಹೀರ್ ಖಾನ್ 44 ಪಂದ್ಯಗಳನ್ನಾಡಿದ್ದರು. ಈ ವೇಳೆ 49 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಟೀಮ್ ಇಂಡಿಯಾದ ಮಾಜಿ ಎಡಗೈ ವೇಗಿ ಮುಂಬೈ ಇಂಡಿಯನ್ಸ್ ತಂಡದ ಹೆಡ್​ ಆಫ್ ಕ್ರಿಕೆಟ್ ಡೆವೆಲೆಪ್ಮೆಂಟ್​ ಹುದ್ದೆಯನ್ನು ಅಲಂಕರಿಸಿದ್ದಾರೆ.

ಜಹೀರ್ ಖಾನ್: ಟೀಮ್ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಕೂಡ ಹಳೆಯ ಆರ್​ಸಿಬಿ ಆಟಗಾರ. 2008, 2011 ರಿಂದ 2013ರವರೆಗೆ ಆರ್​ಸಿಬಿ ತಂಡದಲ್ಲಿದ್ದ ಜಹೀರ್ ಖಾನ್ 44 ಪಂದ್ಯಗಳನ್ನಾಡಿದ್ದರು. ಈ ವೇಳೆ 49 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಟೀಮ್ ಇಂಡಿಯಾದ ಮಾಜಿ ಎಡಗೈ ವೇಗಿ ಮುಂಬೈ ಇಂಡಿಯನ್ಸ್ ತಂಡದ ಹೆಡ್​ ಆಫ್ ಕ್ರಿಕೆಟ್ ಡೆವೆಲೆಪ್ಮೆಂಟ್​ ಹುದ್ದೆಯನ್ನು ಅಲಂಕರಿಸಿದ್ದಾರೆ.

4 / 7
ವಿನಯ್ ಕುಮಾರ್: ಕರ್ನಾಟಕದ ಮಾಜಿ ವೇಗಿ ವಿನಯ್ ಕುಮಾರ್ ಇದೀಗ ಮುಂಬೈ ಫ್ರಾಂಚೈಸಿಯ ಟ್ಯಾಲೆಂಟ್ ಸ್ಕೌಟ್ ಮತ್ತು ಬೌಲಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಆರ್​ಸಿಬಿ ಪರ 64 ಪಂದ್ಯಗಳನ್ನಾಡಿದ್ದ ವಿನಯ್ ಒಟ್ಟು 72 ವಿಕೆಟ್ ಕಬಳಿಸಿ ಮಿಂಚಿದ್ದರು ಎಂಬುದು ವಿಶೇಷ.

ವಿನಯ್ ಕುಮಾರ್: ಕರ್ನಾಟಕದ ಮಾಜಿ ವೇಗಿ ವಿನಯ್ ಕುಮಾರ್ ಇದೀಗ ಮುಂಬೈ ಫ್ರಾಂಚೈಸಿಯ ಟ್ಯಾಲೆಂಟ್ ಸ್ಕೌಟ್ ಮತ್ತು ಬೌಲಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಆರ್​ಸಿಬಿ ಪರ 64 ಪಂದ್ಯಗಳನ್ನಾಡಿದ್ದ ವಿನಯ್ ಒಟ್ಟು 72 ವಿಕೆಟ್ ಕಬಳಿಸಿ ಮಿಂಚಿದ್ದರು ಎಂಬುದು ವಿಶೇಷ.

5 / 7
ಪಾರ್ಥೀವ್ ಪಟೇಲ್: ಆರ್​ಸಿಬಿ 32 ಪಂದ್ಯಗಳನ್ನು ಆಡಿರುವ ಪಾರ್ಥೀವ್ ಪಟೇಲ್ ಇದೀಗ ಮುಂಬೈ ಫ್ರಾಂಚೈಸಿಯ ಟ್ಯಾಲೆಂಟ್ ಸ್ಕೌಟ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪಾರ್ಥೀವ್ ಪಟೇಲ್: ಆರ್​ಸಿಬಿ 32 ಪಂದ್ಯಗಳನ್ನು ಆಡಿರುವ ಪಾರ್ಥೀವ್ ಪಟೇಲ್ ಇದೀಗ ಮುಂಬೈ ಫ್ರಾಂಚೈಸಿಯ ಟ್ಯಾಲೆಂಟ್ ಸ್ಕೌಟ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

6 / 7
ಅರುಣ್‌ ಕುಮಾರ್ ಜಗದೀಶ್: 2008 ರಲ್ಲಿ ಆರ್​ಸಿಬಿ ಪರ 3 ಪಂದ್ಯಗಳನ್ನಾಡಿದ್ದ ಅರುಣ್​ ಕುಮಾರ್ ಜಗದೀಶ್ ಇದೀಗ ಮುಂಬೈ ಇಂಡಿಯನ್ಸ್ ತಂಡದ ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ.

ಅರುಣ್‌ ಕುಮಾರ್ ಜಗದೀಶ್: 2008 ರಲ್ಲಿ ಆರ್​ಸಿಬಿ ಪರ 3 ಪಂದ್ಯಗಳನ್ನಾಡಿದ್ದ ಅರುಣ್​ ಕುಮಾರ್ ಜಗದೀಶ್ ಇದೀಗ ಮುಂಬೈ ಇಂಡಿಯನ್ಸ್ ತಂಡದ ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ.

7 / 7
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ