IPL 2023: ವಿರಾಟ್ ಕೊಹ್ಲಿ ನಾಯಕ, ಫಾಫ್ ಸೂಪರ್ ಸಬ್: RCB ತಂಡದ ಮಾಸ್ಟರ್​ ಪ್ಲ್ಯಾನ್..!

IPL 2023 Kannada: ಫಾಫ್ ಡುಪ್ಲೆಸಿಸ್ ಹೊರಗುಳಿದರೆ ಬದಲಿ ನಾಯಕನನ್ನು ಆಯ್ಕೆ ಮಾಡಬೇಕು. ಅದರಲ್ಲೂ ಭರ್ಜರಿ ಫಾರ್ಮ್​ನಲ್ಲಿರುವ ಡುಪ್ಲೆಸಿಸ್ ಬದಲಿಗೆ ಹೊಸ ಆರಂಭಿಕನನ್ನು ಕಣಕ್ಕಿಳಿಸಬೇಕಿತ್ತು. ಇದರಿಂದ ತಂಡದ ಪ್ಲೇಯಿಂಗ್ ಇಲೆವೆನ್​​ನಲ್ಲೂ ಮಹತ್ವದ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿತ್ತು.

| Updated By: ಝಾಹಿರ್ ಯೂಸುಫ್

Updated on: Apr 20, 2023 | 9:53 PM

IPL 2023: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡಕ್ಕೆ ಹೊಸ ಚಿಂತೆಯೊಂದು ಶುರುವಾಗಿತ್ತು. ತಂಡದ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನ ಕಾರಣ 20 ಓವರ್​ಗಳ ಫೀಲ್ಡಿಂಗ್ ಮಾಡುವ ಪರಿಸ್ಥಿತಿಯಲ್ಲಿರಲಿಲ್ಲ.IPL 2023: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡಕ್ಕೆ ಹೊಸ ಚಿಂತೆಯೊಂದು ಶುರುವಾಗಿತ್ತು. ತಂಡದ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನ ಕಾರಣ 20 ಓವರ್​ಗಳ ಫೀಲ್ಡಿಂಗ್ ಮಾಡುವ ಪರಿಸ್ಥಿತಿಯಲ್ಲಿರಲಿಲ್ಲ.

IPL 2023: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡಕ್ಕೆ ಹೊಸ ಚಿಂತೆಯೊಂದು ಶುರುವಾಗಿತ್ತು. ತಂಡದ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನ ಕಾರಣ 20 ಓವರ್​ಗಳ ಫೀಲ್ಡಿಂಗ್ ಮಾಡುವ ಪರಿಸ್ಥಿತಿಯಲ್ಲಿರಲಿಲ್ಲ.IPL 2023: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡಕ್ಕೆ ಹೊಸ ಚಿಂತೆಯೊಂದು ಶುರುವಾಗಿತ್ತು. ತಂಡದ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನ ಕಾರಣ 20 ಓವರ್​ಗಳ ಫೀಲ್ಡಿಂಗ್ ಮಾಡುವ ಪರಿಸ್ಥಿತಿಯಲ್ಲಿರಲಿಲ್ಲ.

1 / 8
ಇತ್ತ ಫಾಫ್ ಡುಪ್ಲೆಸಿಸ್ ಹೊರಗುಳಿದರೆ ಬದಲಿ ನಾಯಕನನ್ನು ಆಯ್ಕೆ ಮಾಡಬೇಕು. ಅದರಲ್ಲೂ ಭರ್ಜರಿ ಫಾರ್ಮ್​ನಲ್ಲಿರುವ ಡುಪ್ಲೆಸಿಸ್ ಬದಲಿಗೆ ಹೊಸ ಆರಂಭಿಕನನ್ನು ಕಣಕ್ಕಿಳಿಸಬೇಕಿತ್ತು. ಇದರಿಂದ ತಂಡದ ಪ್ಲೇಯಿಂಗ್ ಇಲೆವೆನ್​​ನಲ್ಲೂ ಮಹತ್ವದ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿತ್ತು.

ಇತ್ತ ಫಾಫ್ ಡುಪ್ಲೆಸಿಸ್ ಹೊರಗುಳಿದರೆ ಬದಲಿ ನಾಯಕನನ್ನು ಆಯ್ಕೆ ಮಾಡಬೇಕು. ಅದರಲ್ಲೂ ಭರ್ಜರಿ ಫಾರ್ಮ್​ನಲ್ಲಿರುವ ಡುಪ್ಲೆಸಿಸ್ ಬದಲಿಗೆ ಹೊಸ ಆರಂಭಿಕನನ್ನು ಕಣಕ್ಕಿಳಿಸಬೇಕಿತ್ತು. ಇದರಿಂದ ತಂಡದ ಪ್ಲೇಯಿಂಗ್ ಇಲೆವೆನ್​​ನಲ್ಲೂ ಮಹತ್ವದ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿತ್ತು.

2 / 8
ಆದರೆ ಈ ಇಲ್ಲಿ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಮಾಡಿದ ಒಂದೇ ಒಂದು ಮಾಸ್ಟರ್​ ಪ್ಲ್ಯಾನ್ ಎಲ್ಲಾ ಸಮಸ್ಯೆಗೂ ಪರಿಹಾರ ನೀಡಿದೆ. ಅದರಂತೆ ಫಾಫ್ ಡುಪ್ಲೆಸಿಸ್ ಕಣಕ್ಕಿಳಿದರು. ಆದರೆ ನಾಯಕನಾಗಿ ಅಲ್ಲ ಎಂಬುದಷ್ಟೇ ವ್ಯತ್ಯಾಸ.

ಆದರೆ ಈ ಇಲ್ಲಿ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಮಾಡಿದ ಒಂದೇ ಒಂದು ಮಾಸ್ಟರ್​ ಪ್ಲ್ಯಾನ್ ಎಲ್ಲಾ ಸಮಸ್ಯೆಗೂ ಪರಿಹಾರ ನೀಡಿದೆ. ಅದರಂತೆ ಫಾಫ್ ಡುಪ್ಲೆಸಿಸ್ ಕಣಕ್ಕಿಳಿದರು. ಆದರೆ ನಾಯಕನಾಗಿ ಅಲ್ಲ ಎಂಬುದಷ್ಟೇ ವ್ಯತ್ಯಾಸ.

3 / 8
ಅಂದರೆ ಫಾಫ್ ಡುಪ್ಲೆಸಿಸ್ ಕೇವಲ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿಸಿತು. ಅತ್ತ ವಿರಾಟ್ ಕೊಹ್ಲಿಗೆ ನಾಯಕನ ಜವಾಬ್ದಾರಿ ನೀಡಲಾಗಿತ್ತು. ಇತ್ತ ಫಾಫ್ ಡುಪ್ಲೆಸಿಸ್ ಅವರ ಬ್ಯಾಟಿಂಗ್ ಮುಗಿಯುತ್ತಿದ್ದಂತೆ ಇಂಪ್ಯಾಕ್ಟ್ ಸಬ್​ ಆಯ್ಕೆಯ ಮೂಲಕ ಬೌಲರ್​ನನ್ನು ಕಣಕ್ಕಿಳಿಸಲು ಆರ್​ಸಿಬಿ ಪ್ಲ್ಯಾನ್ ರೂಪಿಸಿತು.

ಅಂದರೆ ಫಾಫ್ ಡುಪ್ಲೆಸಿಸ್ ಕೇವಲ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿಸಿತು. ಅತ್ತ ವಿರಾಟ್ ಕೊಹ್ಲಿಗೆ ನಾಯಕನ ಜವಾಬ್ದಾರಿ ನೀಡಲಾಗಿತ್ತು. ಇತ್ತ ಫಾಫ್ ಡುಪ್ಲೆಸಿಸ್ ಅವರ ಬ್ಯಾಟಿಂಗ್ ಮುಗಿಯುತ್ತಿದ್ದಂತೆ ಇಂಪ್ಯಾಕ್ಟ್ ಸಬ್​ ಆಯ್ಕೆಯ ಮೂಲಕ ಬೌಲರ್​ನನ್ನು ಕಣಕ್ಕಿಳಿಸಲು ಆರ್​ಸಿಬಿ ಪ್ಲ್ಯಾನ್ ರೂಪಿಸಿತು.

4 / 8
ಅದರಂತೆ ಆರ್​ಸಿಬಿ ಪರ ಎಂದಿನಂತೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಿದರು. ನಿರೀಕ್ಷೆಯಂತೆ ಈ ಬಾರಿ ಕೂಡ ಈ ಜೋಡಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರು. ಅದರಲ್ಲೂ ಮೊದಲ ವಿಕೆಟ್​ಗೆ 137 ರನ್​ಗಳ ಜೊತೆಯಾಟವಾಡುವ ಮೂಲಕ ಅಬ್ಬರಿಸಿದರು.

ಅದರಂತೆ ಆರ್​ಸಿಬಿ ಪರ ಎಂದಿನಂತೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಿದರು. ನಿರೀಕ್ಷೆಯಂತೆ ಈ ಬಾರಿ ಕೂಡ ಈ ಜೋಡಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರು. ಅದರಲ್ಲೂ ಮೊದಲ ವಿಕೆಟ್​ಗೆ 137 ರನ್​ಗಳ ಜೊತೆಯಾಟವಾಡುವ ಮೂಲಕ ಅಬ್ಬರಿಸಿದರು.

5 / 8
ಇತ್ತ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಫಾಫ್ ಡುಪ್ಲೆಸಿಸ್ 56 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ನೊಂದಿಗೆ 84 ರನ್​ ಕಲೆಹಾಕಿದರು. ಈ ಸ್ಪೋಟಕ ಇನಿಂಗ್ಸ್​ ನೆರವಿನಿಂದ ಆರ್​ಸಿಬಿ 4 ವಿಕೆಟ್ ನಷ್ಟಕ್ಕೆ 174 ರನ್​ ಕಲೆಹಾಕಿತು.

ಇತ್ತ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಫಾಫ್ ಡುಪ್ಲೆಸಿಸ್ 56 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ನೊಂದಿಗೆ 84 ರನ್​ ಕಲೆಹಾಕಿದರು. ಈ ಸ್ಪೋಟಕ ಇನಿಂಗ್ಸ್​ ನೆರವಿನಿಂದ ಆರ್​ಸಿಬಿ 4 ವಿಕೆಟ್ ನಷ್ಟಕ್ಕೆ 174 ರನ್​ ಕಲೆಹಾಕಿತು.

6 / 8
ಅಷ್ಟೇ ಅಲ್ಲದೆ ಬ್ಯಾಟಿಂಗ್ ಬಳಿಕ ಡುಪ್ಲೆಸಿಸ್ ಬದಲಿಗೆ ವೇಗಿ ವೈಶಾಕ್ ವಿಜಯಕುಮಾರ್ ಅವರನ್ನು ಇಂಪ್ಯಾಕ್ಟ್ ಸಬ್​ ಆಗಿ ಕಣಕ್ಕಿಳಿಸಲಾಯಿತು. ಅತ್ತ ಆರ್​ಸಿಬಿ ನಾಯಕನನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಯ್ಕೆ ಮಾಡುವ ಮೂಲಕ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಂಡಿತು.

ಅಷ್ಟೇ ಅಲ್ಲದೆ ಬ್ಯಾಟಿಂಗ್ ಬಳಿಕ ಡುಪ್ಲೆಸಿಸ್ ಬದಲಿಗೆ ವೇಗಿ ವೈಶಾಕ್ ವಿಜಯಕುಮಾರ್ ಅವರನ್ನು ಇಂಪ್ಯಾಕ್ಟ್ ಸಬ್​ ಆಗಿ ಕಣಕ್ಕಿಳಿಸಲಾಯಿತು. ಅತ್ತ ಆರ್​ಸಿಬಿ ನಾಯಕನನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಯ್ಕೆ ಮಾಡುವ ಮೂಲಕ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಂಡಿತು.

7 / 8
ಪರಿಣಾಮ ಪಂಜಾಬ್ ಕಿಂಗ್ಸ್ ವಿರುದ್ಧ ಆರ್​ಸಿಬಿ 24 ರನ್​ಗಳ ಭರ್ಜರಿ ಜಯ ಸಾಧಿಸಿತು. ಅತ್ತ ನಾಯಕ ಫಾಫ್ ಡುಪ್ಲೆಸಿಸ್ ಕೂಡ ಡಗೌಟ್​ನಲ್ಲಿ ಕೂತು ಗೆಲುವಿನ ನಗೆ ಬೀರಿದರು.

ಪರಿಣಾಮ ಪಂಜಾಬ್ ಕಿಂಗ್ಸ್ ವಿರುದ್ಧ ಆರ್​ಸಿಬಿ 24 ರನ್​ಗಳ ಭರ್ಜರಿ ಜಯ ಸಾಧಿಸಿತು. ಅತ್ತ ನಾಯಕ ಫಾಫ್ ಡುಪ್ಲೆಸಿಸ್ ಕೂಡ ಡಗೌಟ್​ನಲ್ಲಿ ಕೂತು ಗೆಲುವಿನ ನಗೆ ಬೀರಿದರು.

8 / 8
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ