AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೊದಲ ಸ್ಥಾನದಲ್ಲಿ ರಹಾನೆ! ಈ ಐಪಿಎಲ್​ನ ಅತಿ ವೇಗದ ಅರ್ಧಶತಕಗಳಿವು

IPL 2023: ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಹಾನೆ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ತಮ್ಮ ಐಪಿಎಲ್​ ವೃತ್ತಿಬದುಕಿನಲ್ಲಿ ಇತಿಹಾಸ ಸೃಷ್ಟಿಸಿದರು.

ಪೃಥ್ವಿಶಂಕರ
|

Updated on:Apr 10, 2023 | 5:43 PM

Share
ವೇಗದ ಅರ್ಧಶತಕಗಳ ಪಟ್ಟಿಯಲ್ಲಿ ಮೊದಲ ಹೆಸರು ಅಜಿಂಕ್ಯ ರಹಾನೆ ಅವರದು. ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಹಾನೆ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ತಮ್ಮ ಐಪಿಎಲ್​ ವೃತ್ತಿಬದುಕಿನಲ್ಲಿ ಇತಿಹಾಸ ಸೃಷ್ಟಿಸಿದರು.

ವೇಗದ ಅರ್ಧಶತಕಗಳ ಪಟ್ಟಿಯಲ್ಲಿ ಮೊದಲ ಹೆಸರು ಅಜಿಂಕ್ಯ ರಹಾನೆ ಅವರದು. ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಹಾನೆ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ತಮ್ಮ ಐಪಿಎಲ್​ ವೃತ್ತಿಬದುಕಿನಲ್ಲಿ ಇತಿಹಾಸ ಸೃಷ್ಟಿಸಿದರು.

1 / 6
ರಹಾನೆ ನಂತರ ಈ ಪಟ್ಟಿಯಲ್ಲಿ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದಾರೆ. ಈ ಆಲ್​ರೌಂಡರ್ ಆರ್​ಸಿಬಿ ವಿರುದ್ಧ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ರಹಾನೆ ನಂತರ ಈ ಪಟ್ಟಿಯಲ್ಲಿ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದಾರೆ. ಈ ಆಲ್​ರೌಂಡರ್ ಆರ್​ಸಿಬಿ ವಿರುದ್ಧ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

2 / 6
ಶಾರ್ದೂಲ್ ಠಾಕೂರ್ ಹೊರತುಪಡಿಸಿ, ರಾಜಸ್ಥಾನ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಕೂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 20 ಎಸೆತಗಳಲ್ಲಿ ಸೀಸನ್​ನ ಎರಡನೇ ವೇಗದ ಅರ್ಧಶತಕ ಬಾರಿಸಿದರು.

ಶಾರ್ದೂಲ್ ಠಾಕೂರ್ ಹೊರತುಪಡಿಸಿ, ರಾಜಸ್ಥಾನ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಕೂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 20 ಎಸೆತಗಳಲ್ಲಿ ಸೀಸನ್​ನ ಎರಡನೇ ವೇಗದ ಅರ್ಧಶತಕ ಬಾರಿಸಿದರು.

3 / 6
ಇನ್ನು ಲಕ್ನೋ ಪರ ಚೊಚ್ಚಲ ಐಪಿಎಲ್ ಆಡುತ್ತಿರುವ ಕೈಲ್ ಮೇಯರ್ಸ್ ಸಿಎಸ್​ಕೆ ವಿರುದ್ಧ 21 ಎಸೆತಗಳಲ್ಲಿ ಅರ್ಧಶತಕ ಬಾರಿಸಿದಲ್ಲದೆ, ಸೀಸನ್​ ಮೂರನೇ ವೇಗದ ಅರ್ಧಶತಕ ದಾಖಲಿಸಿದರು.

ಇನ್ನು ಲಕ್ನೋ ಪರ ಚೊಚ್ಚಲ ಐಪಿಎಲ್ ಆಡುತ್ತಿರುವ ಕೈಲ್ ಮೇಯರ್ಸ್ ಸಿಎಸ್​ಕೆ ವಿರುದ್ಧ 21 ಎಸೆತಗಳಲ್ಲಿ ಅರ್ಧಶತಕ ಬಾರಿಸಿದಲ್ಲದೆ, ಸೀಸನ್​ ಮೂರನೇ ವೇಗದ ಅರ್ಧಶತಕ ದಾಖಲಿಸಿದರು.

4 / 6
ಸಿಎಸ್​ಕೆ ಆಟಗಾರ ರುತುರಾಜ್ ಗಾಯಕ್ವಾಡ್ ಕೂಡ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ ಮತ್ತು ಲಕ್ನೋ ವಿರುದ್ಧ 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ಸಿಎಸ್​ಕೆ ಆಟಗಾರ ರುತುರಾಜ್ ಗಾಯಕ್ವಾಡ್ ಕೂಡ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ ಮತ್ತು ಲಕ್ನೋ ವಿರುದ್ಧ 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

5 / 6
ಇವರಲ್ಲದೆ ಸಂಜು ಸ್ಯಾಮ್ಸನ್, ಕೈಲ್ ಮೇಯರ್ಸ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ಈ ಸೀಸನ್​ನಲ್ಲಿ ಇದುವರೆಗೆ ತಲಾ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ.

ಇವರಲ್ಲದೆ ಸಂಜು ಸ್ಯಾಮ್ಸನ್, ಕೈಲ್ ಮೇಯರ್ಸ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ಈ ಸೀಸನ್​ನಲ್ಲಿ ಇದುವರೆಗೆ ತಲಾ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ.

6 / 6

Published On - 5:43 pm, Mon, 10 April 23

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ