AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಜಿಂಕ್ಯ ರಹಾನೆ ರಾಕಿಂಗ್: ವೇಗದ ಅರ್ಧಶತಕದ ದಾಖಲೆ ನಿರ್ಮಾಣ

IPL 2023 Kannada: ಸಿಎಸ್​ಕೆ ಪರ ಅತ್ಯಂತ ವೇಗದ ಅರ್ಧಶತಕದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ರೈನಾ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಅರ್ಧಶತಕ ಬಾರಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 08, 2023 | 10:57 PM

IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಸಿಎಸ್​ಕೆ ತಂಡದ ಅಜಿಂಕ್ಯ ರಹಾನೆ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ ಕಲೆಹಾಕಿತ್ತು.

IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಸಿಎಸ್​ಕೆ ತಂಡದ ಅಜಿಂಕ್ಯ ರಹಾನೆ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ ಕಲೆಹಾಕಿತ್ತು.

1 / 5
158 ರನ್​ಗಳ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು ಮೊದಲ ಓವರ್​ನಲ್ಲೇ ಡೆವೊನ್ ಕಾನ್ವೆ (0) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಅದರಲ್ಲೂ ಅರ್ಷದ್ ಖಾನ್ ಅವರ ಒಂದೇ ಓವರ್​ನಲ್ಲಿ 1 ಸಿಕ್ಸ್ ಹಾಗು 4 ಫೋರ್​ನೊಂದಿಗೆ ಒಟ್ಟು 23 ರನ್​ ಬಾರಿಸಿ ಅಬ್ಬರಿಸಿದರು.

158 ರನ್​ಗಳ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು ಮೊದಲ ಓವರ್​ನಲ್ಲೇ ಡೆವೊನ್ ಕಾನ್ವೆ (0) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಅದರಲ್ಲೂ ಅರ್ಷದ್ ಖಾನ್ ಅವರ ಒಂದೇ ಓವರ್​ನಲ್ಲಿ 1 ಸಿಕ್ಸ್ ಹಾಗು 4 ಫೋರ್​ನೊಂದಿಗೆ ಒಟ್ಟು 23 ರನ್​ ಬಾರಿಸಿ ಅಬ್ಬರಿಸಿದರು.

2 / 5
ಈ ಸಿಡಿಲಬ್ಬರದ ಬ್ಯಾಟಿಂಗ್ ಪರಿಣಾಮ ಅಜಿಂಕ್ಯ ರಹಾನೆ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಿಶೇಷ ಎಂದರೆ ಇದು ಈ ಬಾರಿಯ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ ಜೋಸ್ ಬಟ್ಲರ್ ಹಾಗೂ ಶಾರ್ದೂಲ್ ಠಾಕೂರ್ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ಈ ಸಿಡಿಲಬ್ಬರದ ಬ್ಯಾಟಿಂಗ್ ಪರಿಣಾಮ ಅಜಿಂಕ್ಯ ರಹಾನೆ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಿಶೇಷ ಎಂದರೆ ಇದು ಈ ಬಾರಿಯ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ ಜೋಸ್ ಬಟ್ಲರ್ ಹಾಗೂ ಶಾರ್ದೂಲ್ ಠಾಕೂರ್ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

3 / 5
ಇದೀಗ 19 ಎಸೆತಗಳ ಮೂಲಕ ಹಾಫ್ ಸೆಂಚುರಿಸಿ ಸಿಡಿಸಿರುವ ರಹಾನೆ ಸಿಎಸ್​ಕೆ ಪರ ಅತ್ಯಂತ ವೇಗವಾಗಿ ಅರ್ಧಶತಕ ಬಾರಿಸಿದ 2ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಸಿಎಸ್​ಕೆ ಪರ ಅತ್ಯಂತ ವೇಗದ ಅರ್ಧಶತಕದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ರೈನಾ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ಇದೀಗ 19 ಎಸೆತಗಳ ಮೂಲಕ ಹಾಫ್ ಸೆಂಚುರಿಸಿ ಸಿಡಿಸಿರುವ ರಹಾನೆ ಸಿಎಸ್​ಕೆ ಪರ ಅತ್ಯಂತ ವೇಗವಾಗಿ ಅರ್ಧಶತಕ ಬಾರಿಸಿದ 2ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಸಿಎಸ್​ಕೆ ಪರ ಅತ್ಯಂತ ವೇಗದ ಅರ್ಧಶತಕದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ರೈನಾ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

4 / 5
ಹಾಗೆಯೇ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕದ ದಾಖಲೆ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಪ್ಯಾಟ್ ಕಮಿನ್ಸ್​ ಹೆಸರಿನಲ್ಲಿದೆ. 2022 ರಲ್ಲಿ ಕೆಕೆಆರ್ ತಂಡದ ಕಮಿನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, 2018 ರಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು.

ಹಾಗೆಯೇ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕದ ದಾಖಲೆ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಪ್ಯಾಟ್ ಕಮಿನ್ಸ್​ ಹೆಸರಿನಲ್ಲಿದೆ. 2022 ರಲ್ಲಿ ಕೆಕೆಆರ್ ತಂಡದ ಕಮಿನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, 2018 ರಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು.

5 / 5
Follow us
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?