AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಜಿಂಕ್ಯ ರಹಾನೆ ರಾಕಿಂಗ್: ವೇಗದ ಅರ್ಧಶತಕದ ದಾಖಲೆ ನಿರ್ಮಾಣ

IPL 2023 Kannada: ಸಿಎಸ್​ಕೆ ಪರ ಅತ್ಯಂತ ವೇಗದ ಅರ್ಧಶತಕದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ರೈನಾ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಅರ್ಧಶತಕ ಬಾರಿಸಿದ್ದರು.

TV9 Web
| Edited By: |

Updated on: Apr 08, 2023 | 10:57 PM

Share
IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಸಿಎಸ್​ಕೆ ತಂಡದ ಅಜಿಂಕ್ಯ ರಹಾನೆ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ ಕಲೆಹಾಕಿತ್ತು.

IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಸಿಎಸ್​ಕೆ ತಂಡದ ಅಜಿಂಕ್ಯ ರಹಾನೆ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ ಕಲೆಹಾಕಿತ್ತು.

1 / 5
158 ರನ್​ಗಳ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು ಮೊದಲ ಓವರ್​ನಲ್ಲೇ ಡೆವೊನ್ ಕಾನ್ವೆ (0) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಅದರಲ್ಲೂ ಅರ್ಷದ್ ಖಾನ್ ಅವರ ಒಂದೇ ಓವರ್​ನಲ್ಲಿ 1 ಸಿಕ್ಸ್ ಹಾಗು 4 ಫೋರ್​ನೊಂದಿಗೆ ಒಟ್ಟು 23 ರನ್​ ಬಾರಿಸಿ ಅಬ್ಬರಿಸಿದರು.

158 ರನ್​ಗಳ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು ಮೊದಲ ಓವರ್​ನಲ್ಲೇ ಡೆವೊನ್ ಕಾನ್ವೆ (0) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಅದರಲ್ಲೂ ಅರ್ಷದ್ ಖಾನ್ ಅವರ ಒಂದೇ ಓವರ್​ನಲ್ಲಿ 1 ಸಿಕ್ಸ್ ಹಾಗು 4 ಫೋರ್​ನೊಂದಿಗೆ ಒಟ್ಟು 23 ರನ್​ ಬಾರಿಸಿ ಅಬ್ಬರಿಸಿದರು.

2 / 5
ಈ ಸಿಡಿಲಬ್ಬರದ ಬ್ಯಾಟಿಂಗ್ ಪರಿಣಾಮ ಅಜಿಂಕ್ಯ ರಹಾನೆ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಿಶೇಷ ಎಂದರೆ ಇದು ಈ ಬಾರಿಯ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ ಜೋಸ್ ಬಟ್ಲರ್ ಹಾಗೂ ಶಾರ್ದೂಲ್ ಠಾಕೂರ್ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ಈ ಸಿಡಿಲಬ್ಬರದ ಬ್ಯಾಟಿಂಗ್ ಪರಿಣಾಮ ಅಜಿಂಕ್ಯ ರಹಾನೆ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಿಶೇಷ ಎಂದರೆ ಇದು ಈ ಬಾರಿಯ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ ಜೋಸ್ ಬಟ್ಲರ್ ಹಾಗೂ ಶಾರ್ದೂಲ್ ಠಾಕೂರ್ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

3 / 5
ಇದೀಗ 19 ಎಸೆತಗಳ ಮೂಲಕ ಹಾಫ್ ಸೆಂಚುರಿಸಿ ಸಿಡಿಸಿರುವ ರಹಾನೆ ಸಿಎಸ್​ಕೆ ಪರ ಅತ್ಯಂತ ವೇಗವಾಗಿ ಅರ್ಧಶತಕ ಬಾರಿಸಿದ 2ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಸಿಎಸ್​ಕೆ ಪರ ಅತ್ಯಂತ ವೇಗದ ಅರ್ಧಶತಕದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ರೈನಾ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ಇದೀಗ 19 ಎಸೆತಗಳ ಮೂಲಕ ಹಾಫ್ ಸೆಂಚುರಿಸಿ ಸಿಡಿಸಿರುವ ರಹಾನೆ ಸಿಎಸ್​ಕೆ ಪರ ಅತ್ಯಂತ ವೇಗವಾಗಿ ಅರ್ಧಶತಕ ಬಾರಿಸಿದ 2ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಸಿಎಸ್​ಕೆ ಪರ ಅತ್ಯಂತ ವೇಗದ ಅರ್ಧಶತಕದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ರೈನಾ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

4 / 5
ಹಾಗೆಯೇ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕದ ದಾಖಲೆ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಪ್ಯಾಟ್ ಕಮಿನ್ಸ್​ ಹೆಸರಿನಲ್ಲಿದೆ. 2022 ರಲ್ಲಿ ಕೆಕೆಆರ್ ತಂಡದ ಕಮಿನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, 2018 ರಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು.

ಹಾಗೆಯೇ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕದ ದಾಖಲೆ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಪ್ಯಾಟ್ ಕಮಿನ್ಸ್​ ಹೆಸರಿನಲ್ಲಿದೆ. 2022 ರಲ್ಲಿ ಕೆಕೆಆರ್ ತಂಡದ ಕಮಿನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, 2018 ರಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು.

5 / 5
Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ