AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಜಿಂಕ್ಯ ರಹಾನೆ ರಾಕಿಂಗ್: ವೇಗದ ಅರ್ಧಶತಕದ ದಾಖಲೆ ನಿರ್ಮಾಣ

IPL 2023 Kannada: ಸಿಎಸ್​ಕೆ ಪರ ಅತ್ಯಂತ ವೇಗದ ಅರ್ಧಶತಕದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ರೈನಾ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಅರ್ಧಶತಕ ಬಾರಿಸಿದ್ದರು.

TV9 Web
| Edited By: |

Updated on: Apr 08, 2023 | 10:57 PM

Share
IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಸಿಎಸ್​ಕೆ ತಂಡದ ಅಜಿಂಕ್ಯ ರಹಾನೆ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ ಕಲೆಹಾಕಿತ್ತು.

IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಸಿಎಸ್​ಕೆ ತಂಡದ ಅಜಿಂಕ್ಯ ರಹಾನೆ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್​ ಕಲೆಹಾಕಿತ್ತು.

1 / 5
158 ರನ್​ಗಳ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು ಮೊದಲ ಓವರ್​ನಲ್ಲೇ ಡೆವೊನ್ ಕಾನ್ವೆ (0) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಅದರಲ್ಲೂ ಅರ್ಷದ್ ಖಾನ್ ಅವರ ಒಂದೇ ಓವರ್​ನಲ್ಲಿ 1 ಸಿಕ್ಸ್ ಹಾಗು 4 ಫೋರ್​ನೊಂದಿಗೆ ಒಟ್ಟು 23 ರನ್​ ಬಾರಿಸಿ ಅಬ್ಬರಿಸಿದರು.

158 ರನ್​ಗಳ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು ಮೊದಲ ಓವರ್​ನಲ್ಲೇ ಡೆವೊನ್ ಕಾನ್ವೆ (0) ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ಅದರಲ್ಲೂ ಅರ್ಷದ್ ಖಾನ್ ಅವರ ಒಂದೇ ಓವರ್​ನಲ್ಲಿ 1 ಸಿಕ್ಸ್ ಹಾಗು 4 ಫೋರ್​ನೊಂದಿಗೆ ಒಟ್ಟು 23 ರನ್​ ಬಾರಿಸಿ ಅಬ್ಬರಿಸಿದರು.

2 / 5
ಈ ಸಿಡಿಲಬ್ಬರದ ಬ್ಯಾಟಿಂಗ್ ಪರಿಣಾಮ ಅಜಿಂಕ್ಯ ರಹಾನೆ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಿಶೇಷ ಎಂದರೆ ಇದು ಈ ಬಾರಿಯ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ ಜೋಸ್ ಬಟ್ಲರ್ ಹಾಗೂ ಶಾರ್ದೂಲ್ ಠಾಕೂರ್ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ಈ ಸಿಡಿಲಬ್ಬರದ ಬ್ಯಾಟಿಂಗ್ ಪರಿಣಾಮ ಅಜಿಂಕ್ಯ ರಹಾನೆ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಿಶೇಷ ಎಂದರೆ ಇದು ಈ ಬಾರಿಯ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ ಜೋಸ್ ಬಟ್ಲರ್ ಹಾಗೂ ಶಾರ್ದೂಲ್ ಠಾಕೂರ್ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

3 / 5
ಇದೀಗ 19 ಎಸೆತಗಳ ಮೂಲಕ ಹಾಫ್ ಸೆಂಚುರಿಸಿ ಸಿಡಿಸಿರುವ ರಹಾನೆ ಸಿಎಸ್​ಕೆ ಪರ ಅತ್ಯಂತ ವೇಗವಾಗಿ ಅರ್ಧಶತಕ ಬಾರಿಸಿದ 2ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಸಿಎಸ್​ಕೆ ಪರ ಅತ್ಯಂತ ವೇಗದ ಅರ್ಧಶತಕದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ರೈನಾ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ಇದೀಗ 19 ಎಸೆತಗಳ ಮೂಲಕ ಹಾಫ್ ಸೆಂಚುರಿಸಿ ಸಿಡಿಸಿರುವ ರಹಾನೆ ಸಿಎಸ್​ಕೆ ಪರ ಅತ್ಯಂತ ವೇಗವಾಗಿ ಅರ್ಧಶತಕ ಬಾರಿಸಿದ 2ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಸಿಎಸ್​ಕೆ ಪರ ಅತ್ಯಂತ ವೇಗದ ಅರ್ಧಶತಕದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ರೈನಾ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

4 / 5
ಹಾಗೆಯೇ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕದ ದಾಖಲೆ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಪ್ಯಾಟ್ ಕಮಿನ್ಸ್​ ಹೆಸರಿನಲ್ಲಿದೆ. 2022 ರಲ್ಲಿ ಕೆಕೆಆರ್ ತಂಡದ ಕಮಿನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, 2018 ರಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು.

ಹಾಗೆಯೇ ಐಪಿಎಲ್​ನ ಅತ್ಯಂತ ವೇಗದ ಅರ್ಧಶತಕದ ದಾಖಲೆ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಪ್ಯಾಟ್ ಕಮಿನ್ಸ್​ ಹೆಸರಿನಲ್ಲಿದೆ. 2022 ರಲ್ಲಿ ಕೆಕೆಆರ್ ತಂಡದ ಕಮಿನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, 2018 ರಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು.

5 / 5
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?