AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final: ಫೈನಲ್ ಪಂದ್ಯಕ್ಕೂ ಮುನ್ನ ನಿವೃತ್ತಿ ಘೋಷಿಸಿದ CSK ಆಟಗಾರ

Ambati Rayudu Retirement: ಐಪಿಎಲ್​ನಲ್ಲಿ 204 ಪಂದ್ಯಗಳನ್ನಾಡಿರುವ ಅಂಬಾಟಿ ರಾಯುಡು ಒಟ್ಟು 4329 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ.

TV9 Web
| Edited By: |

Updated on:May 29, 2023 | 2:52 AM

Share
IPL 2023 Final: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಅಂಬಾಟಿ ರಾಯುಡು ನಿವೃತ್ತಿ ಘೋಷಿಸಿದ್ದಾರೆ.

IPL 2023 Final: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಅಂಬಾಟಿ ರಾಯುಡು ನಿವೃತ್ತಿ ಘೋಷಿಸಿದ್ದಾರೆ.

1 / 7
2018 ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿರುವ ರಾಯುಡು ಕಳೆದ ಸೀಸನ್​ನಲ್ಲೇ ಐಪಿಎಲ್​ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದರು. ಆದರೆ ಸಿಎಸ್​ಕೆ ಫ್ರಾಂಚೈಸಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು. ಅದರಂತೆ ಈ ಬಾರಿ ಕೂಡ ರಾಯುಡು ಸಿಎಸ್​ಕೆ ಪರ ಕಣಕ್ಕಿಳಿದಿದ್ದರು.

2018 ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿರುವ ರಾಯುಡು ಕಳೆದ ಸೀಸನ್​ನಲ್ಲೇ ಐಪಿಎಲ್​ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದರು. ಆದರೆ ಸಿಎಸ್​ಕೆ ಫ್ರಾಂಚೈಸಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು. ಅದರಂತೆ ಈ ಬಾರಿ ಕೂಡ ರಾಯುಡು ಸಿಎಸ್​ಕೆ ಪರ ಕಣಕ್ಕಿಳಿದಿದ್ದರು.

2 / 7
ಇದೀಗ ಸಿಎಸ್​ಕೆ ತಂಡವು ಫೈನಲ್ ಪ್ರವೇಶಿಸಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ ಆಡುವ ಪಂದ್ಯವು ನನ್ನ ಪಾಲಿಗೆ ಕೊನೆಯ ಪಂದ್ಯವಾಗಿರಲಿದೆ ಎಂದು ಅಂಬಾಟಿ ರಾಯುಡು ತಿಳಿಸಿದ್ದಾರೆ. ಅಲ್ಲದೆ ಈ ವಿಷಯದಲ್ಲಿ ಯಾವುದೇ ಯೂಟರ್ನ್ ತೆಗೆದುಕೊಳ್ಳುವುದಿಲ್ಲ ಎಂಬುದನ್ನು ಕೂಡ ಸ್ಪಷ್ಟಪಡಿಸಿದ್ದಾರೆ.

ಇದೀಗ ಸಿಎಸ್​ಕೆ ತಂಡವು ಫೈನಲ್ ಪ್ರವೇಶಿಸಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ ಆಡುವ ಪಂದ್ಯವು ನನ್ನ ಪಾಲಿಗೆ ಕೊನೆಯ ಪಂದ್ಯವಾಗಿರಲಿದೆ ಎಂದು ಅಂಬಾಟಿ ರಾಯುಡು ತಿಳಿಸಿದ್ದಾರೆ. ಅಲ್ಲದೆ ಈ ವಿಷಯದಲ್ಲಿ ಯಾವುದೇ ಯೂಟರ್ನ್ ತೆಗೆದುಕೊಳ್ಳುವುದಿಲ್ಲ ಎಂಬುದನ್ನು ಕೂಡ ಸ್ಪಷ್ಟಪಡಿಸಿದ್ದಾರೆ.

3 / 7
2010 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ರಾಯುಡು 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು.

2010 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ರಾಯುಡು 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು.

4 / 7
ಇದರ ನಡುವೆ 5 ಬಾರಿ ಚಾಂಪಿಯನ್ ತಂಡದ ಭಾಗವಾಗಿದ್ದರು.  ಮುಂಬೈ ಇಂಡಿಯನ್ಸ್ ಪರ 3 ಬಾರಿ ಕಪ್ ಗೆದ್ದ ತಂಡದ ಭಾಗವಾಗಿದ್ದ ರಾಯುಡು, ಸಿಎಸ್​ಕೆ ಪರ 2 ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರು. ಹಾಗೆಯೇ ಈ ಬಾರಿ ಫೈನಲ್ ಪ್ರವೇಶಿಸಿದ ಸಿಎಸ್​ಕೆ ತಂಡದ ಭಾಗವಾಗಿದ್ದಾರೆ.

ಇದರ ನಡುವೆ 5 ಬಾರಿ ಚಾಂಪಿಯನ್ ತಂಡದ ಭಾಗವಾಗಿದ್ದರು. ಮುಂಬೈ ಇಂಡಿಯನ್ಸ್ ಪರ 3 ಬಾರಿ ಕಪ್ ಗೆದ್ದ ತಂಡದ ಭಾಗವಾಗಿದ್ದ ರಾಯುಡು, ಸಿಎಸ್​ಕೆ ಪರ 2 ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರು. ಹಾಗೆಯೇ ಈ ಬಾರಿ ಫೈನಲ್ ಪ್ರವೇಶಿಸಿದ ಸಿಎಸ್​ಕೆ ತಂಡದ ಭಾಗವಾಗಿದ್ದಾರೆ.

5 / 7
ಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ 2 ಶೇಷ್ಠ ತಂಡಗಳು...204 ಪಂದ್ಯಗಳು, 14 ಸೀಸನ್‌ಗಳು, 11 ಪ್ಲೇಆಫ್‌ಗಳು, 8 ಫೈನಲ್‌ಗಳು, 5 ಟ್ರೋಫಿಗಳು. ಐಪಿಎಲ್​ನಲ್ಲಿ ಇಂದು ನನ್ನ ಕೊನೆಯ ಪಂದ್ಯವಾಡಲು ನಿರ್ಧರಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳು ಎಂದು ರಾಯುಡು ತಿಳಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ 2 ಶೇಷ್ಠ ತಂಡಗಳು...204 ಪಂದ್ಯಗಳು, 14 ಸೀಸನ್‌ಗಳು, 11 ಪ್ಲೇಆಫ್‌ಗಳು, 8 ಫೈನಲ್‌ಗಳು, 5 ಟ್ರೋಫಿಗಳು. ಐಪಿಎಲ್​ನಲ್ಲಿ ಇಂದು ನನ್ನ ಕೊನೆಯ ಪಂದ್ಯವಾಡಲು ನಿರ್ಧರಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳು ಎಂದು ರಾಯುಡು ತಿಳಿಸಿದ್ದಾರೆ.

6 / 7
ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 15 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ 37 ವರ್ಷದ ರಾಯುಡು, ಒಟ್ಟು 139 ರನ್​ ಕಲೆಹಾಕಿದ್ದಾರೆ. ಹಾಗೆಯೇ ಒಟ್ಟಾರೆ ಐಪಿಎಲ್​ನಲ್ಲಿ 204 ಪಂದ್ಯಗಳನ್ನಾಡಿ 4329	 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 15 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ 37 ವರ್ಷದ ರಾಯುಡು, ಒಟ್ಟು 139 ರನ್​ ಕಲೆಹಾಕಿದ್ದಾರೆ. ಹಾಗೆಯೇ ಒಟ್ಟಾರೆ ಐಪಿಎಲ್​ನಲ್ಲಿ 204 ಪಂದ್ಯಗಳನ್ನಾಡಿ 4329 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ.

7 / 7

Published On - 6:36 pm, Sun, 28 May 23

Web contact
Web contact

TV9 Kannada

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ