AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final: 15 ಓವರ್​ಗಳ ಪಂದ್ಯ: CSK ತಂಡಕ್ಕೆ ಸ್ಪರ್ಧಾತ್ಮಕ ಗುರಿ

IPL 2023 Final CSK vs GT: ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ ಗುಜರಾತ್ ಟೈಟಾನ್ಸ್ ತಂಡದ ಪರ ಸಾಯಿ ಸುದರ್ಶನ್ ಅಬ್ಬರಿಸಿದರು. ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 96 ರನ್​ ಬಾರಿಸಿದರು.

TV9 Web
| Edited By: |

Updated on:May 30, 2023 | 12:14 AM

Share
IPL 2023 Final CSK vs GT: ಐಪಿಎಲ್ ಸೀಸನ್ 16ರ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಭಾನುವಾರ ನಡೆಯಬೇಕಿದ್ದ ಪಂದ್ಯವು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿತ್ತು. ಅದರಂತೆ ಇಂದು ಆರಂಭವಾಗಿದ್ದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ಮೊದಲ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

IPL 2023 Final CSK vs GT: ಐಪಿಎಲ್ ಸೀಸನ್ 16ರ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಭಾನುವಾರ ನಡೆಯಬೇಕಿದ್ದ ಪಂದ್ಯವು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿತ್ತು. ಅದರಂತೆ ಇಂದು ಆರಂಭವಾಗಿದ್ದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ಮೊದಲ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

1 / 5
ಇತ್ತ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ ಗುಜರಾತ್ ಟೈಟಾನ್ಸ್ ತಂಡದ ಪರ ಸಾಯಿ ಸುದರ್ಶನ್ ಅಬ್ಬರಿಸಿದರು. ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 96 ರನ್ ಬಾರಿಸಿ ಸಾಯಿ ಸುದರ್ಶನ್ ಮಿಂಚಿದರು. ಈ ಭರ್ಜರಿ ಬ್ಯಾಟಿಂಗ್ ನೆರವನಿಂದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿತು.

ಇತ್ತ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ ಗುಜರಾತ್ ಟೈಟಾನ್ಸ್ ತಂಡದ ಪರ ಸಾಯಿ ಸುದರ್ಶನ್ ಅಬ್ಬರಿಸಿದರು. ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 96 ರನ್ ಬಾರಿಸಿ ಸಾಯಿ ಸುದರ್ಶನ್ ಮಿಂಚಿದರು. ಈ ಭರ್ಜರಿ ಬ್ಯಾಟಿಂಗ್ ನೆರವನಿಂದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿತು.

2 / 5
215 ರನ್​ಗಳ ಗುರಿ ಬೆನ್ನತ್ತಲು ಆಗಮಿಸಿದ ಸಿಎಸ್​ಕೆ ತಂಡದ ಇನಿಂಗ್ಸ್​ ವೇಳೆ ಮಳೆ ಬರಲಾರಂಭಿಸಿದೆ. ಹೀಗಾಗಿ ಕೆಲ ಕಾಲ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಇದೀಗ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್​ಗಳ ಕಡಿತದೊಂದಿಗೆ 12.10 ಕ್ಕೆ ಪಂದ್ಯ ಮುಂದುವರೆಸಲು ನಿರ್ಧರಿಸಲಾಗಿದೆ.

215 ರನ್​ಗಳ ಗುರಿ ಬೆನ್ನತ್ತಲು ಆಗಮಿಸಿದ ಸಿಎಸ್​ಕೆ ತಂಡದ ಇನಿಂಗ್ಸ್​ ವೇಳೆ ಮಳೆ ಬರಲಾರಂಭಿಸಿದೆ. ಹೀಗಾಗಿ ಕೆಲ ಕಾಲ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಇದೀಗ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್​ಗಳ ಕಡಿತದೊಂದಿಗೆ 12.10 ಕ್ಕೆ ಪಂದ್ಯ ಮುಂದುವರೆಸಲು ನಿರ್ಧರಿಸಲಾಗಿದೆ.

3 / 5
ಅದರಂತೆ ಸಿಎಸ್​ಕೆ ತಂಡವು ಗೆಲ್ಲಲು 15 ಓವರ್​ಗಳಲ್ಲಿ 171 ರನ್ ಕಲೆಹಾಕಬೇಕು. ಇನ್ನು ಆ ಬಳಿಕ ಮಳೆ ಬಂದರೆ ಮತ್ತೆ ಓವರ್ ಕಡಿತ ಮಾಡಲಾಗುತ್ತದೆ. ಹೀಗಾದರೆ 12 ಓವರ್​ಗಳಲ್ಲಿ 143 ರನ್​ಗಳ ಗುರಿ ಹೊಂದಿರಲಿದೆ. ಹಾಗೆಯೇ 10 ಓವರ್​ಗಳಲ್ಲಿ ಸಿಎಸ್​ಕೆ ತಂಡದ ಗುರಿ 123 ಆಗಿರಲಿದೆ.

ಅದರಂತೆ ಸಿಎಸ್​ಕೆ ತಂಡವು ಗೆಲ್ಲಲು 15 ಓವರ್​ಗಳಲ್ಲಿ 171 ರನ್ ಕಲೆಹಾಕಬೇಕು. ಇನ್ನು ಆ ಬಳಿಕ ಮಳೆ ಬಂದರೆ ಮತ್ತೆ ಓವರ್ ಕಡಿತ ಮಾಡಲಾಗುತ್ತದೆ. ಹೀಗಾದರೆ 12 ಓವರ್​ಗಳಲ್ಲಿ 143 ರನ್​ಗಳ ಗುರಿ ಹೊಂದಿರಲಿದೆ. ಹಾಗೆಯೇ 10 ಓವರ್​ಗಳಲ್ಲಿ ಸಿಎಸ್​ಕೆ ತಂಡದ ಗುರಿ 123 ಆಗಿರಲಿದೆ.

4 / 5
ಸದ್ಯ 90 ಎಸೆತಗಳಲ್ಲಿ 171 ರನ್​ಗಳ ಗುರಿ ಪಡೆದಿರುವ ಸಿಎಸ್​ಕೆ ತಂಡವು ಪ್ರತಿ ಓವರ್​ಗೆ 11.4 ರನ್​ಗಳಿಸಬೇಕು. ಇನ್ನು ಓವರ್​ ಕಡಿತದೊಂದಿಗೆ ಪವರ್​ಪ್ಲೇ ಓವರ್ ಸಂಖ್ಯೆ 4 ಕ್ಕೆ ಇಳಿಕೆ ಮಾಡಲಾಗಿದೆ. ಹೀಗಾಗಿ ಸಿಎಸ್​ಕೆ ತಂಡದ ಮುಂದಿರುವುದು ಕಠಿಣ ಸವಾಲು ಎನ್ನಬಹುದು.

ಸದ್ಯ 90 ಎಸೆತಗಳಲ್ಲಿ 171 ರನ್​ಗಳ ಗುರಿ ಪಡೆದಿರುವ ಸಿಎಸ್​ಕೆ ತಂಡವು ಪ್ರತಿ ಓವರ್​ಗೆ 11.4 ರನ್​ಗಳಿಸಬೇಕು. ಇನ್ನು ಓವರ್​ ಕಡಿತದೊಂದಿಗೆ ಪವರ್​ಪ್ಲೇ ಓವರ್ ಸಂಖ್ಯೆ 4 ಕ್ಕೆ ಇಳಿಕೆ ಮಾಡಲಾಗಿದೆ. ಹೀಗಾಗಿ ಸಿಎಸ್​ಕೆ ತಂಡದ ಮುಂದಿರುವುದು ಕಠಿಣ ಸವಾಲು ಎನ್ನಬಹುದು.

5 / 5

Published On - 11:57 pm, Mon, 29 May 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ