AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final CSK vs GT: DLS ನಿಯಮ ಅನ್ವಯಿಸಿದರೆ CSK ಎಷ್ಟು ರನ್​ಗಳಿಸಬೇಕು? ಇಲ್ಲಿದೆ ಮಾಹಿತಿ

IPL 2023 Final CSK vs GT: ಟಾಸ್ ಗೆದ್ದ ಸಿಎಸ್​ಕೆ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್ ಗಿಲ್-ಸಾಹ ಉತ್ತಮ ಆರಂಭ ಒದಗಿಸಿದ್ದರು.

TV9 Web
| Edited By: |

Updated on:May 29, 2023 | 10:46 PM

Share
IPL 2023 Final CSK vs GT: ಐಪಿಎಲ್​ ಫೈನಲ್ ಪಂದ್ಯಕ್ಕೆ ಮತ್ತೆ ಭೀತಿ ಎದುರಾಗಿದೆ. ಭಾನುವಾರ ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿತ್ತು.

IPL 2023 Final CSK vs GT: ಐಪಿಎಲ್​ ಫೈನಲ್ ಪಂದ್ಯಕ್ಕೆ ಮತ್ತೆ ಭೀತಿ ಎದುರಾಗಿದೆ. ಭಾನುವಾರ ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿತ್ತು.

1 / 6
ಇಂದು ಸಂಜೆ 7.30 ಕ್ಕೆ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್ ಗಿಲ್ (39) - ವೃದ್ಧಿಮಾನ್ ಸಾಹ (54) ಉತ್ತಮ ಆರಂಭ ಒದಗಿಸಿದ್ದರು.

ಇಂದು ಸಂಜೆ 7.30 ಕ್ಕೆ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್ ಗಿಲ್ (39) - ವೃದ್ಧಿಮಾನ್ ಸಾಹ (54) ಉತ್ತಮ ಆರಂಭ ಒದಗಿಸಿದ್ದರು.

2 / 6
ಆ ಬಳಿಕ ಬಂದ ಸಾಯಿ ಸುದರ್ಶನ್ ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 96 ರನ್ ಚಚ್ಚಿದರು. ಪರಿಣಾಮ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್​ ಕಲೆಹಾಕಿದೆ.

ಆ ಬಳಿಕ ಬಂದ ಸಾಯಿ ಸುದರ್ಶನ್ ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 96 ರನ್ ಚಚ್ಚಿದರು. ಪರಿಣಾಮ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್​ ಕಲೆಹಾಕಿದೆ.

3 / 6
ಇದೀಗ ಸಿಎಸ್​ಕೆ ತಂಡದ ಬ್ಯಾಟಿಂಗ್ ಶುರುವಾಗಿದ್ದು, ಈ ವೇಳೆ ಮಳೆ ಎದುರಾಗಿದೆ. ಹೀಗಾಗಿ ಪಂದ್ಯವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸದ್ಯ ಮೊದಲ ಓವರ್​ನ 3 ಎಸೆತಗಳಲ್ಲಿ 4 ರನ್​ ಕಲೆಹಾಕಿರುವ ಸಿಎಸ್​ಕೆಗೆ ಗೆಲ್ಲಲು ಇನ್ನು 211 ರನ್​ಗಳ ಅವಶ್ಯಕತೆಯಿದೆ.

ಇದೀಗ ಸಿಎಸ್​ಕೆ ತಂಡದ ಬ್ಯಾಟಿಂಗ್ ಶುರುವಾಗಿದ್ದು, ಈ ವೇಳೆ ಮಳೆ ಎದುರಾಗಿದೆ. ಹೀಗಾಗಿ ಪಂದ್ಯವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸದ್ಯ ಮೊದಲ ಓವರ್​ನ 3 ಎಸೆತಗಳಲ್ಲಿ 4 ರನ್​ ಕಲೆಹಾಕಿರುವ ಸಿಎಸ್​ಕೆಗೆ ಗೆಲ್ಲಲು ಇನ್ನು 211 ರನ್​ಗಳ ಅವಶ್ಯಕತೆಯಿದೆ.

4 / 6
ಒಂದು ವೇಳೆ ಡಕ್​ವರ್ತ್ ಲೂಯಿಸ್ ನಿಯಮವನ್ನು ಅನ್ವಯಿಸಿ ಓವರ್​ಗಳ ಕಡಿತ ಮಾಡಿದರೆ ಸಿಎಸ್​ಕೆ ತಂಡದ ಟಾರ್ಗೆಟ್ ಬದಲಾಗಲಿದೆ. ಇಲ್ಲಿ 5 ಓವರ್​ಗಳ ಪಂದ್ಯ ನಡೆಸಿದರೆ ಸಿಎಸ್​ಕೆ 66 ರನ್​ ಕಲೆಹಾಕಬೇಕಾಗುತ್ತದೆ.

ಒಂದು ವೇಳೆ ಡಕ್​ವರ್ತ್ ಲೂಯಿಸ್ ನಿಯಮವನ್ನು ಅನ್ವಯಿಸಿ ಓವರ್​ಗಳ ಕಡಿತ ಮಾಡಿದರೆ ಸಿಎಸ್​ಕೆ ತಂಡದ ಟಾರ್ಗೆಟ್ ಬದಲಾಗಲಿದೆ. ಇಲ್ಲಿ 5 ಓವರ್​ಗಳ ಪಂದ್ಯ ನಡೆಸಿದರೆ ಸಿಎಸ್​ಕೆ 66 ರನ್​ ಕಲೆಹಾಕಬೇಕಾಗುತ್ತದೆ.

5 / 6
ಹಾಗೆಯೇ 10 ಓವರ್​ಗಳ ಪಂದ್ಯವನ್ನು ನಡೆಸಿದರೆ ಸಿಎಸ್​ಕೆ 123 ರನ್​ಗಳಿಸಬೇಕಾಗುತ್ತದೆ. ಇನ್ನು ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 15 ಓವರ್​ ಪಂದ್ಯವನ್ನು ನಡೆಸಿದರೆ ಸಿಎಸ್​ಕೆ ಮುಂದೆ 171 ರನ್​ಗಳ ಗುರಿ ಇರಲಿದೆ.

ಹಾಗೆಯೇ 10 ಓವರ್​ಗಳ ಪಂದ್ಯವನ್ನು ನಡೆಸಿದರೆ ಸಿಎಸ್​ಕೆ 123 ರನ್​ಗಳಿಸಬೇಕಾಗುತ್ತದೆ. ಇನ್ನು ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 15 ಓವರ್​ ಪಂದ್ಯವನ್ನು ನಡೆಸಿದರೆ ಸಿಎಸ್​ಕೆ ಮುಂದೆ 171 ರನ್​ಗಳ ಗುರಿ ಇರಲಿದೆ.

6 / 6

Published On - 10:35 pm, Mon, 29 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ