IPL 2023 Final CSK vs GT: ಐಪಿಎಲ್ ಫೈನಲ್ ಪಂದ್ಯ ಸೋಮವಾರಕ್ಕೆ ಮುಂದೂಡಿಕೆ

IPL 2023 Final CSK vs GT: ಸೋಮವಾರ ರಾತ್ರಿ 7.30 ಕ್ಕೆ ಐಪಿಎಲ್ ಸೀಸನ್ 16 ಫೈನಲ್ ಪಂದ್ಯ ನಡೆಯಲಿದೆ. ಒಂದು ವೇಳೆ ಸೋಮವಾರ ಮಳೆ ಬಂದರೆ? ಈ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

| Updated By: ಝಾಹಿರ್ ಯೂಸುಫ್

Updated on:May 29, 2023 | 2:40 AM

IPL 2023 CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ ಹಾಗೂ ಗುಜರಾತ್ ಟೈಟಾನ್ಸ್​ ನಡುವಣ ಐಪಿಎಲ್ ಫೈನಲ್ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ.

IPL 2023 CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ ಹಾಗೂ ಗುಜರಾತ್ ಟೈಟಾನ್ಸ್​ ನಡುವಣ ಐಪಿಎಲ್ ಫೈನಲ್ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ.

1 / 9
ನಿಗದಿಯಂತೆ ಸೋಮವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು, 7.30 ಕ್ಕೆ ಪಂದ್ಯ ಶುರುವಾಗಲಿದೆ. ಒಂದು ವೇಳೆ ಸೋಮವಾರ ಕೂಡ ಪಂದ್ಯಕ್ಕೆ ವರುಣ ಅಡ್ಡಿಪಡಿಸಿದರೆ ಓವರ್​ಗಳ ಕಡಿತದೊಂದಿಗೆ ಪಂದ್ಯವನ್ನು ಆಯೋಜಿಸಲಿದೆ. ಇನ್ನು ಸೋಮವಾರ ಕೂಡ ಮಳೆ ಬಂದರೆ ಫೈನಲ್ ಪಂದ್ಯ ಹೇಗೆ ನಡೆಯಲಿದೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ನಿಗದಿಯಂತೆ ಸೋಮವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು, 7.30 ಕ್ಕೆ ಪಂದ್ಯ ಶುರುವಾಗಲಿದೆ. ಒಂದು ವೇಳೆ ಸೋಮವಾರ ಕೂಡ ಪಂದ್ಯಕ್ಕೆ ವರುಣ ಅಡ್ಡಿಪಡಿಸಿದರೆ ಓವರ್​ಗಳ ಕಡಿತದೊಂದಿಗೆ ಪಂದ್ಯವನ್ನು ಆಯೋಜಿಸಲಿದೆ. ಇನ್ನು ಸೋಮವಾರ ಕೂಡ ಮಳೆ ಬಂದರೆ ಫೈನಲ್ ಪಂದ್ಯ ಹೇಗೆ ನಡೆಯಲಿದೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

2 / 9
- ಟಾಸ್ ಪ್ರಕ್ರಿಯೆಗೂ ಮುನ್ನ ಮಳೆ ಬಂದು ಪಂದ್ಯ ತಡವಾಗಿ ಆರಂಭವಾದರೂ ಓವರ್​ಗಳನ್ನು ಕಡಿತಗೊಳಿಸುವುದಿಲ್ಲ. ಅಂದರೆ ಪಂದ್ಯವು ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. 2 ತಂಡಗಳು 20 ಓವರ್​ಗಳನ್ನು ಆಡಲಿದೆ. (ಒಂದು ವೇಳೆ ಮತ್ತೆ ಅಡಚಣೆ ಉಂಟಾಗಲಿದೆ ಎಂಬ ಸೂಚನೆಯಿದ್ದರೆ ಮಾತ್ರ ಓವರ್​ಗಳ ಕಡಿತಕ್ಕೆ ಮುಂದಾಗಬಹುದು)

- ಟಾಸ್ ಪ್ರಕ್ರಿಯೆಗೂ ಮುನ್ನ ಮಳೆ ಬಂದು ಪಂದ್ಯ ತಡವಾಗಿ ಆರಂಭವಾದರೂ ಓವರ್​ಗಳನ್ನು ಕಡಿತಗೊಳಿಸುವುದಿಲ್ಲ. ಅಂದರೆ ಪಂದ್ಯವು ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. 2 ತಂಡಗಳು 20 ಓವರ್​ಗಳನ್ನು ಆಡಲಿದೆ. (ಒಂದು ವೇಳೆ ಮತ್ತೆ ಅಡಚಣೆ ಉಂಟಾಗಲಿದೆ ಎಂಬ ಸೂಚನೆಯಿದ್ದರೆ ಮಾತ್ರ ಓವರ್​ಗಳ ಕಡಿತಕ್ಕೆ ಮುಂದಾಗಬಹುದು)

3 / 9
- ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಲ್ಲದೆ ಆ ಬಳಿಕ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು.

- ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಲ್ಲದೆ ಆ ಬಳಿಕ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು.

4 / 9
- ಇನ್ನು ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲಿದೆ. ಈ 5 ಓವರ್​ಗಳ ಪಂದ್ಯವು ರಾತ್ರಿ 11.56 ರಿಂದ ಶುರುವಾಗಲಿದ್ದು, 12.50 ರೊಳಗೆ ಮುಗಿಯಲಿದೆ.

- ಇನ್ನು ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲಿದೆ. ಈ 5 ಓವರ್​ಗಳ ಪಂದ್ಯವು ರಾತ್ರಿ 11.56 ರಿಂದ ಶುರುವಾಗಲಿದ್ದು, 12.50 ರೊಳಗೆ ಮುಗಿಯಲಿದೆ.

5 / 9
- ಇನ್ನು 11.56 ರಿಂದ 12.50 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಸೂಪರ್ ಓವರ್ ನಡೆಸುವ ಸಾಧ್ಯತೆಯಿದೆ.

- ಇನ್ನು 11.56 ರಿಂದ 12.50 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಸೂಪರ್ ಓವರ್ ನಡೆಸುವ ಸಾಧ್ಯತೆಯಿದೆ.

6 / 9
- ಒಂದು ವೇಳೆ ಮಳೆಯಿಂದಾಗಿ ಸೋಮವಾರ ಕೂಡ ಕನಿಷ್ಠ ಸೂಪರ್ ಓವರ್ ಪಂದ್ಯ ನಡೆಯದಿದ್ದರೆ, ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ಸ್ ಎಂದು ಘೋಷಿಸಲಾಗುತ್ತದೆ. ಎಂದು ವರದಿಯಾಗಿದೆ.

- ಒಂದು ವೇಳೆ ಮಳೆಯಿಂದಾಗಿ ಸೋಮವಾರ ಕೂಡ ಕನಿಷ್ಠ ಸೂಪರ್ ಓವರ್ ಪಂದ್ಯ ನಡೆಯದಿದ್ದರೆ, ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ಸ್ ಎಂದು ಘೋಷಿಸಲಾಗುತ್ತದೆ. ಎಂದು ವರದಿಯಾಗಿದೆ.

7 / 9
ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

8 / 9
ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.

ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.

9 / 9

Published On - 10:56 pm, Sun, 28 May 23

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ