AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final: ಇನ್ನೊಂದೆ ಹೆಜ್ಜೆ ಬಾಕಿ; ಚಹಲ್ ದಾಖಲೆ ಮುರಿಯಲಿದ್ದಾರೆ ರಶೀದ್ ಖಾನ್..!

IPL 2023 Final: ಗುಜರಾತ್ ಪರ ಆಲ್​ರೌಂಡರ್ ಪ್ರದರ್ಶನ ನೀಡಿರುವ ರಶೀದ್ ಖಾನ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ತಂಡಕ್ಕೆ ನೆರವಾಗಿದ್ದಾರೆ. ಅಲ್ಲದೆ ಈ ಸೀಸನ್​ನಲ್ಲಿ 27 ವಿಕೆಟ್ ಉರುಳಿಸಿರುವ ರಶೀದ್ ಪರ್ಪಲ್ ಕ್ಯಾಪ್​ ರೇಸ್​ನಲ್ಲೂ ಇದ್ದಾರೆ.

ಪೃಥ್ವಿಶಂಕರ
|

Updated on:May 28, 2023 | 4:18 PM

Share
ಗುಜರಾತ್ ಪರ ಆಲ್​ರೌಂಡರ್ ಪ್ರದರ್ಶನ ನೀಡಿರುವ ರಶೀದ್ ಖಾನ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ತಂಡಕ್ಕೆ ನೆರವಾಗಿದ್ದಾರೆ. ಅಲ್ಲದೆ ಈ ಸೀಸನ್​ನಲ್ಲಿ 27 ವಿಕೆಟ್ ಉರುಳಿಸಿರುವ ರಶೀದ್ ಪರ್ಪಲ್ ಕ್ಯಾಪ್​ ರೇಸ್​ನಲ್ಲೂ ಇದ್ದಾರೆ. ಇದರೊಂದಿಗೆ ಈ ಫೈನಲ್ ಪಂದ್ಯದಲ್ಲಿ ಇನ್ನೊಂದು ವಿಕೆಟ್ ಉರುಳಿಸಿದರೆ ರಶೀದ್ ಐಪಿಎಲ್ ಇತಿಹಾಸದಲ್ಲಿ ದಾಖಲೆ ಸೃಷ್ಟಿಸಲಿದ್ದಾರೆ.

ಗುಜರಾತ್ ಪರ ಆಲ್​ರೌಂಡರ್ ಪ್ರದರ್ಶನ ನೀಡಿರುವ ರಶೀದ್ ಖಾನ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ತಂಡಕ್ಕೆ ನೆರವಾಗಿದ್ದಾರೆ. ಅಲ್ಲದೆ ಈ ಸೀಸನ್​ನಲ್ಲಿ 27 ವಿಕೆಟ್ ಉರುಳಿಸಿರುವ ರಶೀದ್ ಪರ್ಪಲ್ ಕ್ಯಾಪ್​ ರೇಸ್​ನಲ್ಲೂ ಇದ್ದಾರೆ. ಇದರೊಂದಿಗೆ ಈ ಫೈನಲ್ ಪಂದ್ಯದಲ್ಲಿ ಇನ್ನೊಂದು ವಿಕೆಟ್ ಉರುಳಿಸಿದರೆ ರಶೀದ್ ಐಪಿಎಲ್ ಇತಿಹಾಸದಲ್ಲಿ ದಾಖಲೆ ಸೃಷ್ಟಿಸಲಿದ್ದಾರೆ.

1 / 9
ಈ ಸೀಸನ್​ನಲ್ಲಿ 27 ವಿಕೆಟ್ ಉರುಳಿಸಿರುವ ರಶೀದ್ ಐಪಿಎಲ್ ಸೀಸನ್‌ನಲ್ಲಿ ಸ್ಪಿನ್ನರ್‌ ಒಬ್ಬ ಪಡೆದ ಅತಿ ಹೆಚ್ಚು ವಿಕೆಟ್​ಗಳ ವಿಚಾರದಲ್ಲಿ ಇದೀಗ ಯುಜ್ವೇಂದ್ರ ಚಾಹಲ್‌ ನಿರ್ಮಿಸಿದ ದಾಖಲೆಯನ್ನು ಸರಿಗಟ್ಟಿದ್ದಾರೆ. ಚಾಹಲ್ ಕಳೆದ ವರ್ಷ ರಾಜಸ್ಥಾನ್ ರಾಯಲ್ಸ್ ಪರ 27 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ವಿಜೇತರಾಗಿದ್ದರು.

ಈ ಸೀಸನ್​ನಲ್ಲಿ 27 ವಿಕೆಟ್ ಉರುಳಿಸಿರುವ ರಶೀದ್ ಐಪಿಎಲ್ ಸೀಸನ್‌ನಲ್ಲಿ ಸ್ಪಿನ್ನರ್‌ ಒಬ್ಬ ಪಡೆದ ಅತಿ ಹೆಚ್ಚು ವಿಕೆಟ್​ಗಳ ವಿಚಾರದಲ್ಲಿ ಇದೀಗ ಯುಜ್ವೇಂದ್ರ ಚಾಹಲ್‌ ನಿರ್ಮಿಸಿದ ದಾಖಲೆಯನ್ನು ಸರಿಗಟ್ಟಿದ್ದಾರೆ. ಚಾಹಲ್ ಕಳೆದ ವರ್ಷ ರಾಜಸ್ಥಾನ್ ರಾಯಲ್ಸ್ ಪರ 27 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ವಿಜೇತರಾಗಿದ್ದರು.

2 / 9
ಇದೀಗ 2023 ರ ಐಪಿಎಲ್ ಆವೃತ್ತಿಯಲ್ಲಿ ರಶೀದ್ ಮತ್ತೊಬ್ಬ ಬ್ಯಾಟರ್ ಅನ್ನು ವಜಾ ಮಾಡಿದರೆ ತಮ್ಮ ಹೆಸರಿನಲ್ಲಿ ಸಾರ್ವಕಾಲಿಕ ದಾಖಲೆಯನ್ನು ಬರೆದುಕೊಳ್ಳಲಿದ್ದಾರೆ. ಇನ್ನು ಒಂದು ಸೀಸನ್​ನಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಸ್ಪಿನ್ನರ್​ಗಳು ಯಾರ್ಯಾರು ಎಂಬುದನ್ನು ನೋಡುವುದಾದರೆ..

ಇದೀಗ 2023 ರ ಐಪಿಎಲ್ ಆವೃತ್ತಿಯಲ್ಲಿ ರಶೀದ್ ಮತ್ತೊಬ್ಬ ಬ್ಯಾಟರ್ ಅನ್ನು ವಜಾ ಮಾಡಿದರೆ ತಮ್ಮ ಹೆಸರಿನಲ್ಲಿ ಸಾರ್ವಕಾಲಿಕ ದಾಖಲೆಯನ್ನು ಬರೆದುಕೊಳ್ಳಲಿದ್ದಾರೆ. ಇನ್ನು ಒಂದು ಸೀಸನ್​ನಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಸ್ಪಿನ್ನರ್​ಗಳು ಯಾರ್ಯಾರು ಎಂಬುದನ್ನು ನೋಡುವುದಾದರೆ..

3 / 9
27 - ಯುಜ್ವೇಂದ್ರ ಚಹಾಲ್ (ರಾಜಸ್ಥಾನ್ ರಾಯಲ್ಸ್), ಐಪಿಎಲ್ 2022

27 - ಯುಜ್ವೇಂದ್ರ ಚಹಾಲ್ (ರಾಜಸ್ಥಾನ್ ರಾಯಲ್ಸ್), ಐಪಿಎಲ್ 2022

4 / 9
27* - ರಶೀದ್ ಖಾನ್ (ಗುಜರಾತ್ ಟೈಟಾನ್ಸ್), ಐಪಿಎಲ್ 2023

27* - ರಶೀದ್ ಖಾನ್ (ಗುಜರಾತ್ ಟೈಟಾನ್ಸ್), ಐಪಿಎಲ್ 2023

5 / 9
26 - ಇಮ್ರಾನ್ ತಾಹಿರ್ (ಚೆನ್ನೈ ಸೂಪರ್ ಕಿಂಗ್ಸ್), ಐಪಿಎಲ್ 2019

26 - ಇಮ್ರಾನ್ ತಾಹಿರ್ (ಚೆನ್ನೈ ಸೂಪರ್ ಕಿಂಗ್ಸ್), ಐಪಿಎಲ್ 2019

6 / 9
26 - ವನಿಂದು ಹಸರಂಗ (ರಾಯಲ್ ಚಾಲೆಂಜರ್ಸ್ ಬೆಂಗಳೂರು), ಐಪಿಎಲ್ 2022

26 - ವನಿಂದು ಹಸರಂಗ (ರಾಯಲ್ ಚಾಲೆಂಜರ್ಸ್ ಬೆಂಗಳೂರು), ಐಪಿಎಲ್ 2022

7 / 9
24 - ಸುನಿಲ್ ನರೈನ್ (ಕೋಲ್ಕತ್ತಾ ನೈಟ್ ರೈಡರ್ಸ್, ಐಪಿಎಲ್ 2012

24 - ಸುನಿಲ್ ನರೈನ್ (ಕೋಲ್ಕತ್ತಾ ನೈಟ್ ರೈಡರ್ಸ್, ಐಪಿಎಲ್ 2012

8 / 9
24 - ಹರ್ಭಜನ್ ಸಿಂಗ್ (ಮುಂಬೈ ಇಂಡಿಯನ್ಸ್), ಐಪಿಎಲ್ 2013

24 - ಹರ್ಭಜನ್ ಸಿಂಗ್ (ಮುಂಬೈ ಇಂಡಿಯನ್ಸ್), ಐಪಿಎಲ್ 2013

9 / 9

Published On - 3:58 pm, Sun, 28 May 23

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?