IPL 2023 Final: ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ವಿಲನ್ ಆದ ಚೆನ್ನೈ ಕ್ರಿಕೆಟಿಗ..!
Sai Sudharsan: ಸಾಯಿಯ ಅಬ್ಬರ ಶುರುವಾಗುತ್ತಿದ್ದಂತೆ ಅತ್ತ ಸಿಎಸ್ಕೆ ಬೌಲರ್ಗಳು ಲಯ ತಪ್ಪಿದರು. ಆ ಬಳಿಕ ಸುದರ್ಶನ್ ಹಿಂತಿರುಗಿ ನೋಡಿಲ್ಲ ಎನ್ನಬಹುದು.
Updated on:Apr 24, 2024 | 9:48 PM
![IPL 2023 Final CSK vs GT: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ನಲ್ಲಿ ಅಬ್ಬರಿಸುವ ಮೂಲಕ ಸಾಯಿ ಸುದರ್ಶನ್ ಸಂಚಲನ ಸೃಷ್ಟಿಸಿದ್ದಾರೆ. ನಿರ್ಣಾಯಕ ಪಂದ್ಯದಲ್ಲಿ ಸಿಎಸ್ಕೆ ಬೌಲರ್ಗಳ ಬೆಂಡೆತ್ತಿದ ಸಾಯಿ ಸಿಕ್ಸ್-ಫೋರ್ಗಳ ಸುರಿಮಳೆಗೈದರು.](https://images.tv9kannada.com/wp-content/uploads/2023/05/Sai-6.jpg?w=1280&enlarge=true)
IPL 2023 Final CSK vs GT: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ನಲ್ಲಿ ಅಬ್ಬರಿಸುವ ಮೂಲಕ ಸಾಯಿ ಸುದರ್ಶನ್ ಸಂಚಲನ ಸೃಷ್ಟಿಸಿದ್ದಾರೆ. ನಿರ್ಣಾಯಕ ಪಂದ್ಯದಲ್ಲಿ ಸಿಎಸ್ಕೆ ಬೌಲರ್ಗಳ ಬೆಂಡೆತ್ತಿದ ಸಾಯಿ ಸಿಕ್ಸ್-ಫೋರ್ಗಳ ಸುರಿಮಳೆಗೈದರು.
![8ನೇ ಓವರ್ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಆರಂಭದ 12 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ತಂಡದ ಮೊತ್ತ 100ರ ಗಡಿದಾಟುತ್ತಿದ್ದಂತೆ ಸಾಯಿ ಕೂಡ ಬ್ಯಾಟಿಂಗ್ ಗೇರ್ ಬದಲಿಸಿದರು.](https://images.tv9kannada.com/wp-content/uploads/2023/05/Sai-7.jpg)
8ನೇ ಓವರ್ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಆರಂಭದ 12 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ತಂಡದ ಮೊತ್ತ 100ರ ಗಡಿದಾಟುತ್ತಿದ್ದಂತೆ ಸಾಯಿ ಕೂಡ ಬ್ಯಾಟಿಂಗ್ ಗೇರ್ ಬದಲಿಸಿದರು.
![ಸಾಯಿಯ ಅಬ್ಬರ ಶುರುವಾಗುತ್ತಿದ್ದಂತೆ ಅತ್ತ ಸಿಎಸ್ಕೆ ಬೌಲರ್ಗಳು ಲಯ ತಪ್ಪಿದರು. ಆ ಬಳಿಕ ಸುದರ್ಶನ್ ಹಿಂತಿರುಗಿ ನೋಡಿಲ್ಲ ಎನ್ನಬಹುದು. ಇದರ ನಡುವೆ ಧೋನಿ ಹಲವು ಬಾರಿ ಬೌಲಿಂಗ್ನಲ್ಲಿ ಬದಲಾವಣೆ ತಂದರೂ ಸಾಯಿಯ ಅಬ್ಬರವನ್ನು ತಡೆಯಲಾಗಲಿಲ್ಲ.](https://images.tv9kannada.com/wp-content/uploads/2023/05/Sai-4.jpg)
ಸಾಯಿಯ ಅಬ್ಬರ ಶುರುವಾಗುತ್ತಿದ್ದಂತೆ ಅತ್ತ ಸಿಎಸ್ಕೆ ಬೌಲರ್ಗಳು ಲಯ ತಪ್ಪಿದರು. ಆ ಬಳಿಕ ಸುದರ್ಶನ್ ಹಿಂತಿರುಗಿ ನೋಡಿಲ್ಲ ಎನ್ನಬಹುದು. ಇದರ ನಡುವೆ ಧೋನಿ ಹಲವು ಬಾರಿ ಬೌಲಿಂಗ್ನಲ್ಲಿ ಬದಲಾವಣೆ ತಂದರೂ ಸಾಯಿಯ ಅಬ್ಬರವನ್ನು ತಡೆಯಲಾಗಲಿಲ್ಲ.
![ಪರಿಣಾಮ 33 ಎಸೆತಗಳಲ್ಲಿ ಸಾಯಿ ಸುದರ್ಶನ್ ಅರ್ಧಶತಕ ಪೂರೈಸಿದರು. ಈ ವೇಳೆ ಕ್ರೀಸ್ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಯುವ ಆಟಗಾರನಿಗೆ ಮನಸೊ ಇಚ್ಛೆ ಬ್ಯಾಟ್ ಬೀಸುವಂತೆ ಸಂಪೂರ್ಣ ಸ್ವಾತಂತ್ರ್ಯ ನೀಡಿದರು.](https://images.tv9kannada.com/wp-content/uploads/2023/05/Sai-3.jpg)
ಪರಿಣಾಮ 33 ಎಸೆತಗಳಲ್ಲಿ ಸಾಯಿ ಸುದರ್ಶನ್ ಅರ್ಧಶತಕ ಪೂರೈಸಿದರು. ಈ ವೇಳೆ ಕ್ರೀಸ್ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಯುವ ಆಟಗಾರನಿಗೆ ಮನಸೊ ಇಚ್ಛೆ ಬ್ಯಾಟ್ ಬೀಸುವಂತೆ ಸಂಪೂರ್ಣ ಸ್ವಾತಂತ್ರ್ಯ ನೀಡಿದರು.
![ಅಲ್ಲಿಂದ ಶುರುವಾದ ಸಾಯಿ ಸುದರ್ಶನ್ ಅಬ್ಬರಕ್ಕೆ ಚೆನ್ನೈ ಸೂಪರ್ ಕಿಂಗ್ ಬೌಲರ್ಗಳು ಪರದಾಡಿದರು. ಅದರಲ್ಲೂ 19ನೇ ಓವರ್ವರೆಗೂ ಸಿಡಿಲಬ್ಬರ ಮುಂದುವರೆಸಿದ ಸಾಯಿ ಇನ್ನೇನು ಶತಕ ಪೂರೈಸಲಿದ್ದಾರೆ ಅನ್ನುವಷ್ಟರಲ್ಲಿ ಮತೀಶ ಪತಿರಾಣ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದರು.](https://images.tv9kannada.com/wp-content/uploads/2023/05/Sai-2.jpg)
ಅಲ್ಲಿಂದ ಶುರುವಾದ ಸಾಯಿ ಸುದರ್ಶನ್ ಅಬ್ಬರಕ್ಕೆ ಚೆನ್ನೈ ಸೂಪರ್ ಕಿಂಗ್ ಬೌಲರ್ಗಳು ಪರದಾಡಿದರು. ಅದರಲ್ಲೂ 19ನೇ ಓವರ್ವರೆಗೂ ಸಿಡಿಲಬ್ಬರ ಮುಂದುವರೆಸಿದ ಸಾಯಿ ಇನ್ನೇನು ಶತಕ ಪೂರೈಸಲಿದ್ದಾರೆ ಅನ್ನುವಷ್ಟರಲ್ಲಿ ಮತೀಶ ಪತಿರಾಣ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದರು.
![ಆದರೆ ಅದಾಗಲೇ ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್ನೊಂದಿಗೆ ಸಾಯಿ ಸುದರ್ಶನ್ 96 ರನ್ ಚಚ್ಚಿದ್ದರು. ಪರಿಣಾಮ GT ತಂಡವು ನಿಗದಿತ 20 ಓವರ್ಗಳಲ್ಲಿ 214 ರನ್ಗಳಿಸಲು ಸಾಧ್ಯವಾಯಿತು.](https://images.tv9kannada.com/wp-content/uploads/2023/05/Sai-1.jpg)
ಆದರೆ ಅದಾಗಲೇ ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್ನೊಂದಿಗೆ ಸಾಯಿ ಸುದರ್ಶನ್ 96 ರನ್ ಚಚ್ಚಿದ್ದರು. ಪರಿಣಾಮ GT ತಂಡವು ನಿಗದಿತ 20 ಓವರ್ಗಳಲ್ಲಿ 214 ರನ್ಗಳಿಸಲು ಸಾಧ್ಯವಾಯಿತು.
![ವಿಶೇಷ ಎಂದರೆ ಇದೇ ಸಾಯಿ ಸುದರ್ಶನ್ ಅವರನ್ನು ಅತ್ಯುತ್ತಮ ಕ್ರಿಕೆಟಿಗನಾಗಿ ರೂಪಿಸಿದ ಕೀರ್ತಿ ಚೆನ್ನೈ ಸೂಪರ್ ಕಿಂಗ್ಸ್ಗೆ ಸಲ್ಲುತ್ತದೆ. ಏಕೆಂದರೆ ತಮಿಳುನಾಡು ಮೂಲದ ಸಾಯಿ ಸುದರ್ಶನ್ 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನಡೆಸುವ ಜೂನಿಯರ್ ಸೂಪರ್ ಕಿಂಗ್ಸ್ ಲೀಗ್ನಲ್ಲಿ ಕಾಣಿಸಿಕೊಂಡಿದ್ದರು.](https://images.tv9kannada.com/wp-content/uploads/2023/05/Sai-8.jpg)
ವಿಶೇಷ ಎಂದರೆ ಇದೇ ಸಾಯಿ ಸುದರ್ಶನ್ ಅವರನ್ನು ಅತ್ಯುತ್ತಮ ಕ್ರಿಕೆಟಿಗನಾಗಿ ರೂಪಿಸಿದ ಕೀರ್ತಿ ಚೆನ್ನೈ ಸೂಪರ್ ಕಿಂಗ್ಸ್ಗೆ ಸಲ್ಲುತ್ತದೆ. ಏಕೆಂದರೆ ತಮಿಳುನಾಡು ಮೂಲದ ಸಾಯಿ ಸುದರ್ಶನ್ 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನಡೆಸುವ ಜೂನಿಯರ್ ಸೂಪರ್ ಕಿಂಗ್ಸ್ ಲೀಗ್ನಲ್ಲಿ ಕಾಣಿಸಿಕೊಂಡಿದ್ದರು.
![ಅಂದು ಲೈಕಾ ಕೋವೈ ಕಿಂಗ್ಸ್ ಪರ ಕಣಕ್ಕಿಳಿದ ಸಾಯಿ ಸುದರ್ಶನ್ ಆ ಬಳಿಕ ಭಾರತ-ಎ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಇದಾದ ಬಳಿಕ ಸಾಯಿ ಸುದರ್ಶನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಐಪಿಎಲ್ನಲ್ಲಿ ಖರೀದಿಸಲಿಲ್ಲ ಎಂಬುದೇ ಅಚ್ಚರಿ.](https://images.tv9kannada.com/wp-content/uploads/2023/05/Sai-9.jpg)
ಅಂದು ಲೈಕಾ ಕೋವೈ ಕಿಂಗ್ಸ್ ಪರ ಕಣಕ್ಕಿಳಿದ ಸಾಯಿ ಸುದರ್ಶನ್ ಆ ಬಳಿಕ ಭಾರತ-ಎ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಇದಾದ ಬಳಿಕ ಸಾಯಿ ಸುದರ್ಶನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಐಪಿಎಲ್ನಲ್ಲಿ ಖರೀದಿಸಲಿಲ್ಲ ಎಂಬುದೇ ಅಚ್ಚರಿ.
![ಆದರೆ ಕಳೆದ ಸೀಸನ್ನಲ್ಲಿ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಚೆನ್ನೈನ ಆಟಗಾರನನ್ನು ಕೇವಲ 20 ಲಕ್ಷ ರೂ. ನೀಡಿ ಖರೀದಿಸಿತು. ಇದೀಗ 21 ವರ್ಷದ ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧವೇ ಅಬ್ಬರಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ.](https://images.tv9kannada.com/wp-content/uploads/2023/05/Sai-5.jpg)
ಆದರೆ ಕಳೆದ ಸೀಸನ್ನಲ್ಲಿ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಚೆನ್ನೈನ ಆಟಗಾರನನ್ನು ಕೇವಲ 20 ಲಕ್ಷ ರೂ. ನೀಡಿ ಖರೀದಿಸಿತು. ಇದೀಗ 21 ವರ್ಷದ ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧವೇ ಅಬ್ಬರಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ.
Published On - 11:10 pm, Mon, 29 May 23
![ಓದುವಾಗ ಪ್ರಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ ಓದುವಾಗ ಪ್ರಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ](https://images.tv9kannada.com/wp-content/uploads/2025/02/mysuru-wedding.jpg?w=280&ar=16:9)
![ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು](https://images.tv9kannada.com/wp-content/uploads/2025/02/indian-railway-nature-1.jpg?w=280&ar=16:9)
![ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್ ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್](https://images.tv9kannada.com/wp-content/uploads/2025/02/mk-somashekhar-1.jpg?w=280&ar=16:9)
![ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ](https://images.tv9kannada.com/wp-content/uploads/2025/02/team-india-champions-trophy.jpg?w=280&ar=16:9)
![IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ](https://images.tv9kannada.com/wp-content/uploads/2025/02/virat-kohli-63.jpg?w=280&ar=16:9)
![CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..! CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..!](https://images.tv9kannada.com/wp-content/uploads/2025/02/hardik-pandya-3-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ](https://images.tv9kannada.com/wp-content/uploads/2025/02/champions-trophy-2025-squads.jpg?w=280&ar=16:9)
![ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ](https://images.tv9kannada.com/wp-content/uploads/2025/02/mumbai-indians-3-1.jpg?w=280&ar=16:9)
![IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB](https://images.tv9kannada.com/wp-content/uploads/2025/02/rcb-46.jpg?w=280&ar=16:9)
![ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್ ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್](https://images.tv9kannada.com/wp-content/uploads/2025/02/dk-shivakumar-3.jpg?w=280&ar=16:9)
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)
![ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ](https://images.tv9kannada.com/wp-content/uploads/2025/02/gruha-lakshmi-beneficiaries.jpg?w=280&ar=16:9)
![ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ](https://images.tv9kannada.com/wp-content/uploads/2025/02/satish-jarkiholi-36.jpg?w=280&ar=16:9)
![ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್ ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್](https://images.tv9kannada.com/wp-content/uploads/2025/02/pink-line-metro-byte-1.jpg?w=280&ar=16:9)
![ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು! ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!](https://images.tv9kannada.com/wp-content/uploads/2025/02/shivakumar-dk-11.jpg?w=280&ar=16:9)
![ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ](https://images.tv9kannada.com/wp-content/uploads/2025/02/pralhad-joshi-1.jpg?w=280&ar=16:9)