AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK 5ನೇ ಬಾರಿ ಚಾಂಪಿಯನ್ಸ್​…ಗಂಭೀರ್ ಹೇಳಿದ್ದೇನು?

IPL 2023 Kannada: ಐಪಿಎಲ್ ಇತಿಹಾಸದಲ್ಲೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊರತುಪಡಿಸಿದರೆ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ.

TV9 Web
| Edited By: |

Updated on: May 30, 2023 | 4:58 PM

Share
IPL 2023 CSK vs GT: ಐಪಿಎಲ್​ನ 16ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಗೆಲುವು ದಾಖಲಿಸಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದ ಹೆಗ್ಗಳಿಕೆಗೆ ಸಿಎಸ್​ಕೆ ಪಾತ್ರವಾಗಿದೆ.

IPL 2023 CSK vs GT: ಐಪಿಎಲ್​ನ 16ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಗೆಲುವು ದಾಖಲಿಸಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದ ಹೆಗ್ಗಳಿಕೆಗೆ ಸಿಎಸ್​ಕೆ ಪಾತ್ರವಾಗಿದೆ.

1 / 6
ಇದಕ್ಕೂ ಮುನ್ನ ಐಪಿಎಲ್​ನಲ್ಲಿ 5 ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದು ಮುಂಬೈ ಇಂಡಿಯನ್ಸ್ ಮಾತ್ರ. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಈ ಸಾಧನೆ ಮಾಡಿರುವುದು ವಿಶೇಷ.

ಇದಕ್ಕೂ ಮುನ್ನ ಐಪಿಎಲ್​ನಲ್ಲಿ 5 ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದು ಮುಂಬೈ ಇಂಡಿಯನ್ಸ್ ಮಾತ್ರ. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಈ ಸಾಧನೆ ಮಾಡಿರುವುದು ವಿಶೇಷ.

2 / 6
ಸಿಎಸ್​ಕೆ ತಂಡದ ಈ ಸಾಧನೆ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಮಾಡಿರುವ ಟ್ವೀಟ್​ವೊಂದು ಎಲ್ಲರ ಗಮನ ಸೆಳೆದಿದೆ. ಅದರಲ್ಲೂ ಧೋನಿ ವಿಷಯದಲ್ಲಿ ತುಸು ಸದಾ ವಿವಾದಾತ್ಮಕ ಟ್ವೀಟ್​ಗಳ ಮೂಲಕ ಗಮನ ಸೆಳೆಯುವ ಗೌತಿ ಈ ಬಾರಿ ಎಲ್ಲರ ಮನಗೆದ್ದಿದ್ದಾರೆ.

ಸಿಎಸ್​ಕೆ ತಂಡದ ಈ ಸಾಧನೆ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಮಾಡಿರುವ ಟ್ವೀಟ್​ವೊಂದು ಎಲ್ಲರ ಗಮನ ಸೆಳೆದಿದೆ. ಅದರಲ್ಲೂ ಧೋನಿ ವಿಷಯದಲ್ಲಿ ತುಸು ಸದಾ ವಿವಾದಾತ್ಮಕ ಟ್ವೀಟ್​ಗಳ ಮೂಲಕ ಗಮನ ಸೆಳೆಯುವ ಗೌತಿ ಈ ಬಾರಿ ಎಲ್ಲರ ಮನಗೆದ್ದಿದ್ದಾರೆ.

3 / 6
ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ಒಂದು ಕಪ್ ಗೆಲ್ಲುವುದೇ ಕಷ್ಟ. ಅಂತದ್ರಲ್ಲಿ 5 ಕಪ್ ಗೆದ್ದಿದ್ದಾರೆ ಎಂದರೆ ನಂಬಲಸಾಧ್ಯ. ಚೆನ್ನೈ ಸೂಪರ್ ಕಿಂಗ್ಸ್​​ಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇದೀಗ ಗಂಭೀರ್ ಅವರ ಟ್ವೀಟ್​ಗೆ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ಒಂದು ಕಪ್ ಗೆಲ್ಲುವುದೇ ಕಷ್ಟ. ಅಂತದ್ರಲ್ಲಿ 5 ಕಪ್ ಗೆದ್ದಿದ್ದಾರೆ ಎಂದರೆ ನಂಬಲಸಾಧ್ಯ. ಚೆನ್ನೈ ಸೂಪರ್ ಕಿಂಗ್ಸ್​​ಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇದೀಗ ಗಂಭೀರ್ ಅವರ ಟ್ವೀಟ್​ಗೆ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

4 / 6
ಇನ್ನು ಐಪಿಎಲ್ ಇತಿಹಾಸದಲ್ಲೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊರತುಪಡಿಸಿದರೆ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ. ಅದು ಕೂಡ ಗೌತಮ್ ಗಂಭೀರ್ ನಾಯಕತ್ವದಲ್ಲಿ ಎಂಬುದು ವಿಶೇಷ.

ಇನ್ನು ಐಪಿಎಲ್ ಇತಿಹಾಸದಲ್ಲೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊರತುಪಡಿಸಿದರೆ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ. ಅದು ಕೂಡ ಗೌತಮ್ ಗಂಭೀರ್ ನಾಯಕತ್ವದಲ್ಲಿ ಎಂಬುದು ವಿಶೇಷ.

5 / 6
2012 ಹಾಗೂ 2104 ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 2 ಬಾರಿ ಚಾಂಪಿಯನ್ ಪಟ್ಟಕ್ಕೇರಿತ್ತು. ಇದಾದ ಬಳಿಕ ಕೆಕೆಆರ್ ಟ್ರೋಫಿ ಗೆದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

2012 ಹಾಗೂ 2104 ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 2 ಬಾರಿ ಚಾಂಪಿಯನ್ ಪಟ್ಟಕ್ಕೇರಿತ್ತು. ಇದಾದ ಬಳಿಕ ಕೆಕೆಆರ್ ಟ್ರೋಫಿ ಗೆದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

6 / 6
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ