AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್​ ಬೆಂಕಿ-ಬಿರುಗಾಳಿ ಜೋಡಿ ರೆಡಿ..!

IPL 2023 Mumbai Indians: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್.

TV9 Web
| Edited By: |

Updated on: Nov 29, 2022 | 7:31 PM

Share
ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್  ವರ್ಗಾವಣೆಗೊಂಡ ಆಟಗಾರ: ಜೇಸನ್ ಬೆಹ್ರೆಂಡಾರ್ಫ್

ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್ ವರ್ಗಾವಣೆಗೊಂಡ ಆಟಗಾರ: ಜೇಸನ್ ಬೆಹ್ರೆಂಡಾರ್ಫ್

1 / 8
ಹೌದು, ಮುಂದಿನ ಸೀಸನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸ್ಪೋಟಕ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕಣಕ್ಕಿಳಿಯುವುದಿಲ್ಲ. ಆದರೆ ಅತ್ತ ಕಳೆದ ಬಾರಿ ಕಣಕ್ಕಿಳಿಯದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಮುಂಬೈ ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

ಹೌದು, ಮುಂದಿನ ಸೀಸನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸ್ಪೋಟಕ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕಣಕ್ಕಿಳಿಯುವುದಿಲ್ಲ. ಆದರೆ ಅತ್ತ ಕಳೆದ ಬಾರಿ ಕಣಕ್ಕಿಳಿಯದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಮುಂಬೈ ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

2 / 8
ಐಪಿಎಲ್​ 2021 ರ ಮೆಗಾ ಹರಾಜಿನಲ್ಲಿ 8 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಜೋಫ್ರಾ ಆರ್ಚರ್ ಮೊಣಕಾಲಿನ ಗಾಯದ ಕಾರಣ ಕಳೆದ 2 ವರ್ಷದಿಂದ ಮೈದಾನಕ್ಕಿಳಿದಿರಲಿಲ್ಲ. ಇದರ ನಡುವೆ ಐಪಿಎಲ್ ಅನ್ನು ಕೂಡ ತಪ್ಪಿಸಿಕೊಂಡಿದ್ದರು.

ಐಪಿಎಲ್​ 2021 ರ ಮೆಗಾ ಹರಾಜಿನಲ್ಲಿ 8 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಜೋಫ್ರಾ ಆರ್ಚರ್ ಮೊಣಕಾಲಿನ ಗಾಯದ ಕಾರಣ ಕಳೆದ 2 ವರ್ಷದಿಂದ ಮೈದಾನಕ್ಕಿಳಿದಿರಲಿಲ್ಲ. ಇದರ ನಡುವೆ ಐಪಿಎಲ್ ಅನ್ನು ಕೂಡ ತಪ್ಪಿಸಿಕೊಂಡಿದ್ದರು.

3 / 8
ಆದರೀಗ ಸಂಪೂರ್ಣ ಫಿಟ್​ ಆಗಿರುವ ಆರ್ಚರ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ 2023ರಲ್ಲಿ ಮೈದಾನಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಅಂದರೆ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ಚರ್ ಆಡಲಿರುವುದು ಬಹುತೇಕ ಖಚಿತವಾಗಿದೆ.

ಆದರೀಗ ಸಂಪೂರ್ಣ ಫಿಟ್​ ಆಗಿರುವ ಆರ್ಚರ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ 2023ರಲ್ಲಿ ಮೈದಾನಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಅಂದರೆ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ಚರ್ ಆಡಲಿರುವುದು ಬಹುತೇಕ ಖಚಿತವಾಗಿದೆ.

4 / 8
ಇನ್ನು ಗಾಯದ ಕಾರಣ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್​ ಬುಮ್ರಾ ಕೂಡ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ 2023 ರಲ್ಲಿ ಯಾರ್ಕರ್ ಕಿಂಗ್ ಕೂಡ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಗಾಯದ ಕಾರಣ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್​ ಬುಮ್ರಾ ಕೂಡ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ 2023 ರಲ್ಲಿ ಯಾರ್ಕರ್ ಕಿಂಗ್ ಕೂಡ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 8
ಅಂದರೆ ಐಪಿಎಲ್​ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೆಂಕಿ-ಬಿರುಗಾಳಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದು ಖಚಿತ. ಇಲ್ಲಿ ಯಾರು ಬೆಂಕಿ, ಯಾರು ಬಿರುಗಾಳಿ ಎಂಬುದಕ್ಕೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಸ್ಪಷ್ಟ ಉತ್ತರವಂತು ಸಿಗಲಿದೆ.

ಅಂದರೆ ಐಪಿಎಲ್​ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೆಂಕಿ-ಬಿರುಗಾಳಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದು ಖಚಿತ. ಇಲ್ಲಿ ಯಾರು ಬೆಂಕಿ, ಯಾರು ಬಿರುಗಾಳಿ ಎಂಬುದಕ್ಕೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಸ್ಪಷ್ಟ ಉತ್ತರವಂತು ಸಿಗಲಿದೆ.

6 / 8
ಒಟ್ಟಿನಲ್ಲಿ ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್​ ತಂಡವು ಈ ಬಾರಿ ಹಳೆಯ ಖದರ್ ತೋರಿಸುವ ಇರಾದೆಯಲ್ಲಿದೆ. ಇದೀಗ ಜಸ್​ಪ್ರೀತ್ ಬುಮ್ರಾ - ಜೋಫ್ರಾ ಆರ್ಚರ್ ಎಂಟ್ರಿಯು ಮುಂಬೈ ಇಂಡಿಯನ್ಸ್​ ಬಳಗದ ಬೌಲಿಂಗ್ ಬಲಿಷ್ಠತೆಯನ್ನು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

ಒಟ್ಟಿನಲ್ಲಿ ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್​ ತಂಡವು ಈ ಬಾರಿ ಹಳೆಯ ಖದರ್ ತೋರಿಸುವ ಇರಾದೆಯಲ್ಲಿದೆ. ಇದೀಗ ಜಸ್​ಪ್ರೀತ್ ಬುಮ್ರಾ - ಜೋಫ್ರಾ ಆರ್ಚರ್ ಎಂಟ್ರಿಯು ಮುಂಬೈ ಇಂಡಿಯನ್ಸ್​ ಬಳಗದ ಬೌಲಿಂಗ್ ಬಲಿಷ್ಠತೆಯನ್ನು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

7 / 8
ಮುಂಬೈ ಇಂಡಿಯನ್ಸ್​ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್.

ಮುಂಬೈ ಇಂಡಿಯನ್ಸ್​ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್.

8 / 8
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ