AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್​ ಬೆಂಕಿ-ಬಿರುಗಾಳಿ ಜೋಡಿ ರೆಡಿ..!

IPL 2023 Mumbai Indians: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್.

TV9 Web
| Edited By: |

Updated on: Nov 29, 2022 | 7:31 PM

Share
ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್  ವರ್ಗಾವಣೆಗೊಂಡ ಆಟಗಾರ: ಜೇಸನ್ ಬೆಹ್ರೆಂಡಾರ್ಫ್

ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್ ವರ್ಗಾವಣೆಗೊಂಡ ಆಟಗಾರ: ಜೇಸನ್ ಬೆಹ್ರೆಂಡಾರ್ಫ್

1 / 8
ಹೌದು, ಮುಂದಿನ ಸೀಸನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸ್ಪೋಟಕ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕಣಕ್ಕಿಳಿಯುವುದಿಲ್ಲ. ಆದರೆ ಅತ್ತ ಕಳೆದ ಬಾರಿ ಕಣಕ್ಕಿಳಿಯದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಮುಂಬೈ ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

ಹೌದು, ಮುಂದಿನ ಸೀಸನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸ್ಪೋಟಕ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕಣಕ್ಕಿಳಿಯುವುದಿಲ್ಲ. ಆದರೆ ಅತ್ತ ಕಳೆದ ಬಾರಿ ಕಣಕ್ಕಿಳಿಯದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಮುಂಬೈ ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

2 / 8
ಐಪಿಎಲ್​ 2021 ರ ಮೆಗಾ ಹರಾಜಿನಲ್ಲಿ 8 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಜೋಫ್ರಾ ಆರ್ಚರ್ ಮೊಣಕಾಲಿನ ಗಾಯದ ಕಾರಣ ಕಳೆದ 2 ವರ್ಷದಿಂದ ಮೈದಾನಕ್ಕಿಳಿದಿರಲಿಲ್ಲ. ಇದರ ನಡುವೆ ಐಪಿಎಲ್ ಅನ್ನು ಕೂಡ ತಪ್ಪಿಸಿಕೊಂಡಿದ್ದರು.

ಐಪಿಎಲ್​ 2021 ರ ಮೆಗಾ ಹರಾಜಿನಲ್ಲಿ 8 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಜೋಫ್ರಾ ಆರ್ಚರ್ ಮೊಣಕಾಲಿನ ಗಾಯದ ಕಾರಣ ಕಳೆದ 2 ವರ್ಷದಿಂದ ಮೈದಾನಕ್ಕಿಳಿದಿರಲಿಲ್ಲ. ಇದರ ನಡುವೆ ಐಪಿಎಲ್ ಅನ್ನು ಕೂಡ ತಪ್ಪಿಸಿಕೊಂಡಿದ್ದರು.

3 / 8
ಆದರೀಗ ಸಂಪೂರ್ಣ ಫಿಟ್​ ಆಗಿರುವ ಆರ್ಚರ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ 2023ರಲ್ಲಿ ಮೈದಾನಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಅಂದರೆ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ಚರ್ ಆಡಲಿರುವುದು ಬಹುತೇಕ ಖಚಿತವಾಗಿದೆ.

ಆದರೀಗ ಸಂಪೂರ್ಣ ಫಿಟ್​ ಆಗಿರುವ ಆರ್ಚರ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ 2023ರಲ್ಲಿ ಮೈದಾನಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಅಂದರೆ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ಚರ್ ಆಡಲಿರುವುದು ಬಹುತೇಕ ಖಚಿತವಾಗಿದೆ.

4 / 8
ಇನ್ನು ಗಾಯದ ಕಾರಣ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್​ ಬುಮ್ರಾ ಕೂಡ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ 2023 ರಲ್ಲಿ ಯಾರ್ಕರ್ ಕಿಂಗ್ ಕೂಡ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಗಾಯದ ಕಾರಣ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್​ ಬುಮ್ರಾ ಕೂಡ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ 2023 ರಲ್ಲಿ ಯಾರ್ಕರ್ ಕಿಂಗ್ ಕೂಡ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 8
ಅಂದರೆ ಐಪಿಎಲ್​ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೆಂಕಿ-ಬಿರುಗಾಳಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದು ಖಚಿತ. ಇಲ್ಲಿ ಯಾರು ಬೆಂಕಿ, ಯಾರು ಬಿರುಗಾಳಿ ಎಂಬುದಕ್ಕೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಸ್ಪಷ್ಟ ಉತ್ತರವಂತು ಸಿಗಲಿದೆ.

ಅಂದರೆ ಐಪಿಎಲ್​ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೆಂಕಿ-ಬಿರುಗಾಳಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದು ಖಚಿತ. ಇಲ್ಲಿ ಯಾರು ಬೆಂಕಿ, ಯಾರು ಬಿರುಗಾಳಿ ಎಂಬುದಕ್ಕೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಸ್ಪಷ್ಟ ಉತ್ತರವಂತು ಸಿಗಲಿದೆ.

6 / 8
ಒಟ್ಟಿನಲ್ಲಿ ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್​ ತಂಡವು ಈ ಬಾರಿ ಹಳೆಯ ಖದರ್ ತೋರಿಸುವ ಇರಾದೆಯಲ್ಲಿದೆ. ಇದೀಗ ಜಸ್​ಪ್ರೀತ್ ಬುಮ್ರಾ - ಜೋಫ್ರಾ ಆರ್ಚರ್ ಎಂಟ್ರಿಯು ಮುಂಬೈ ಇಂಡಿಯನ್ಸ್​ ಬಳಗದ ಬೌಲಿಂಗ್ ಬಲಿಷ್ಠತೆಯನ್ನು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

ಒಟ್ಟಿನಲ್ಲಿ ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್​ ತಂಡವು ಈ ಬಾರಿ ಹಳೆಯ ಖದರ್ ತೋರಿಸುವ ಇರಾದೆಯಲ್ಲಿದೆ. ಇದೀಗ ಜಸ್​ಪ್ರೀತ್ ಬುಮ್ರಾ - ಜೋಫ್ರಾ ಆರ್ಚರ್ ಎಂಟ್ರಿಯು ಮುಂಬೈ ಇಂಡಿಯನ್ಸ್​ ಬಳಗದ ಬೌಲಿಂಗ್ ಬಲಿಷ್ಠತೆಯನ್ನು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

7 / 8
ಮುಂಬೈ ಇಂಡಿಯನ್ಸ್​ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್.

ಮುಂಬೈ ಇಂಡಿಯನ್ಸ್​ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ