AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್​ ಬೆಂಕಿ-ಬಿರುಗಾಳಿ ಜೋಡಿ ರೆಡಿ..!

IPL 2023 Mumbai Indians: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್.

TV9 Web
| Updated By: ಝಾಹಿರ್ ಯೂಸುಫ್

Updated on: Nov 29, 2022 | 7:31 PM

ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್  ವರ್ಗಾವಣೆಗೊಂಡ ಆಟಗಾರ: ಜೇಸನ್ ಬೆಹ್ರೆಂಡಾರ್ಫ್

ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್ ವರ್ಗಾವಣೆಗೊಂಡ ಆಟಗಾರ: ಜೇಸನ್ ಬೆಹ್ರೆಂಡಾರ್ಫ್

1 / 8
ಹೌದು, ಮುಂದಿನ ಸೀಸನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸ್ಪೋಟಕ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕಣಕ್ಕಿಳಿಯುವುದಿಲ್ಲ. ಆದರೆ ಅತ್ತ ಕಳೆದ ಬಾರಿ ಕಣಕ್ಕಿಳಿಯದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಮುಂಬೈ ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

ಹೌದು, ಮುಂದಿನ ಸೀಸನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸ್ಪೋಟಕ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕಣಕ್ಕಿಳಿಯುವುದಿಲ್ಲ. ಆದರೆ ಅತ್ತ ಕಳೆದ ಬಾರಿ ಕಣಕ್ಕಿಳಿಯದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಮುಂಬೈ ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

2 / 8
ಐಪಿಎಲ್​ 2021 ರ ಮೆಗಾ ಹರಾಜಿನಲ್ಲಿ 8 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಜೋಫ್ರಾ ಆರ್ಚರ್ ಮೊಣಕಾಲಿನ ಗಾಯದ ಕಾರಣ ಕಳೆದ 2 ವರ್ಷದಿಂದ ಮೈದಾನಕ್ಕಿಳಿದಿರಲಿಲ್ಲ. ಇದರ ನಡುವೆ ಐಪಿಎಲ್ ಅನ್ನು ಕೂಡ ತಪ್ಪಿಸಿಕೊಂಡಿದ್ದರು.

ಐಪಿಎಲ್​ 2021 ರ ಮೆಗಾ ಹರಾಜಿನಲ್ಲಿ 8 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಜೋಫ್ರಾ ಆರ್ಚರ್ ಮೊಣಕಾಲಿನ ಗಾಯದ ಕಾರಣ ಕಳೆದ 2 ವರ್ಷದಿಂದ ಮೈದಾನಕ್ಕಿಳಿದಿರಲಿಲ್ಲ. ಇದರ ನಡುವೆ ಐಪಿಎಲ್ ಅನ್ನು ಕೂಡ ತಪ್ಪಿಸಿಕೊಂಡಿದ್ದರು.

3 / 8
ಆದರೀಗ ಸಂಪೂರ್ಣ ಫಿಟ್​ ಆಗಿರುವ ಆರ್ಚರ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ 2023ರಲ್ಲಿ ಮೈದಾನಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಅಂದರೆ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ಚರ್ ಆಡಲಿರುವುದು ಬಹುತೇಕ ಖಚಿತವಾಗಿದೆ.

ಆದರೀಗ ಸಂಪೂರ್ಣ ಫಿಟ್​ ಆಗಿರುವ ಆರ್ಚರ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ 2023ರಲ್ಲಿ ಮೈದಾನಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಅಂದರೆ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ಚರ್ ಆಡಲಿರುವುದು ಬಹುತೇಕ ಖಚಿತವಾಗಿದೆ.

4 / 8
ಇನ್ನು ಗಾಯದ ಕಾರಣ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್​ ಬುಮ್ರಾ ಕೂಡ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ 2023 ರಲ್ಲಿ ಯಾರ್ಕರ್ ಕಿಂಗ್ ಕೂಡ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಗಾಯದ ಕಾರಣ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್​ ಬುಮ್ರಾ ಕೂಡ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ 2023 ರಲ್ಲಿ ಯಾರ್ಕರ್ ಕಿಂಗ್ ಕೂಡ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 8
ಅಂದರೆ ಐಪಿಎಲ್​ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೆಂಕಿ-ಬಿರುಗಾಳಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದು ಖಚಿತ. ಇಲ್ಲಿ ಯಾರು ಬೆಂಕಿ, ಯಾರು ಬಿರುಗಾಳಿ ಎಂಬುದಕ್ಕೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಸ್ಪಷ್ಟ ಉತ್ತರವಂತು ಸಿಗಲಿದೆ.

ಅಂದರೆ ಐಪಿಎಲ್​ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೆಂಕಿ-ಬಿರುಗಾಳಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದು ಖಚಿತ. ಇಲ್ಲಿ ಯಾರು ಬೆಂಕಿ, ಯಾರು ಬಿರುಗಾಳಿ ಎಂಬುದಕ್ಕೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಸ್ಪಷ್ಟ ಉತ್ತರವಂತು ಸಿಗಲಿದೆ.

6 / 8
ಒಟ್ಟಿನಲ್ಲಿ ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್​ ತಂಡವು ಈ ಬಾರಿ ಹಳೆಯ ಖದರ್ ತೋರಿಸುವ ಇರಾದೆಯಲ್ಲಿದೆ. ಇದೀಗ ಜಸ್​ಪ್ರೀತ್ ಬುಮ್ರಾ - ಜೋಫ್ರಾ ಆರ್ಚರ್ ಎಂಟ್ರಿಯು ಮುಂಬೈ ಇಂಡಿಯನ್ಸ್​ ಬಳಗದ ಬೌಲಿಂಗ್ ಬಲಿಷ್ಠತೆಯನ್ನು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

ಒಟ್ಟಿನಲ್ಲಿ ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್​ ತಂಡವು ಈ ಬಾರಿ ಹಳೆಯ ಖದರ್ ತೋರಿಸುವ ಇರಾದೆಯಲ್ಲಿದೆ. ಇದೀಗ ಜಸ್​ಪ್ರೀತ್ ಬುಮ್ರಾ - ಜೋಫ್ರಾ ಆರ್ಚರ್ ಎಂಟ್ರಿಯು ಮುಂಬೈ ಇಂಡಿಯನ್ಸ್​ ಬಳಗದ ಬೌಲಿಂಗ್ ಬಲಿಷ್ಠತೆಯನ್ನು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

7 / 8
ಮುಂಬೈ ಇಂಡಿಯನ್ಸ್​ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್.

ಮುಂಬೈ ಇಂಡಿಯನ್ಸ್​ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್.

8 / 8
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್