AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್​ ಬೆಂಕಿ-ಬಿರುಗಾಳಿ ಜೋಡಿ ರೆಡಿ..!

IPL 2023 Mumbai Indians: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್.

TV9 Web
| Edited By: |

Updated on: Nov 29, 2022 | 7:31 PM

Share
ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್  ವರ್ಗಾವಣೆಗೊಂಡ ಆಟಗಾರ: ಜೇಸನ್ ಬೆಹ್ರೆಂಡಾರ್ಫ್

ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್ ವರ್ಗಾವಣೆಗೊಂಡ ಆಟಗಾರ: ಜೇಸನ್ ಬೆಹ್ರೆಂಡಾರ್ಫ್

1 / 8
ಹೌದು, ಮುಂದಿನ ಸೀಸನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸ್ಪೋಟಕ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕಣಕ್ಕಿಳಿಯುವುದಿಲ್ಲ. ಆದರೆ ಅತ್ತ ಕಳೆದ ಬಾರಿ ಕಣಕ್ಕಿಳಿಯದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಮುಂಬೈ ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

ಹೌದು, ಮುಂದಿನ ಸೀಸನ್​ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸ್ಪೋಟಕ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕಣಕ್ಕಿಳಿಯುವುದಿಲ್ಲ. ಆದರೆ ಅತ್ತ ಕಳೆದ ಬಾರಿ ಕಣಕ್ಕಿಳಿಯದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಮುಂಬೈ ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

2 / 8
ಐಪಿಎಲ್​ 2021 ರ ಮೆಗಾ ಹರಾಜಿನಲ್ಲಿ 8 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಜೋಫ್ರಾ ಆರ್ಚರ್ ಮೊಣಕಾಲಿನ ಗಾಯದ ಕಾರಣ ಕಳೆದ 2 ವರ್ಷದಿಂದ ಮೈದಾನಕ್ಕಿಳಿದಿರಲಿಲ್ಲ. ಇದರ ನಡುವೆ ಐಪಿಎಲ್ ಅನ್ನು ಕೂಡ ತಪ್ಪಿಸಿಕೊಂಡಿದ್ದರು.

ಐಪಿಎಲ್​ 2021 ರ ಮೆಗಾ ಹರಾಜಿನಲ್ಲಿ 8 ಕೋಟಿ ರೂ.ಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಜೋಫ್ರಾ ಆರ್ಚರ್ ಮೊಣಕಾಲಿನ ಗಾಯದ ಕಾರಣ ಕಳೆದ 2 ವರ್ಷದಿಂದ ಮೈದಾನಕ್ಕಿಳಿದಿರಲಿಲ್ಲ. ಇದರ ನಡುವೆ ಐಪಿಎಲ್ ಅನ್ನು ಕೂಡ ತಪ್ಪಿಸಿಕೊಂಡಿದ್ದರು.

3 / 8
ಆದರೀಗ ಸಂಪೂರ್ಣ ಫಿಟ್​ ಆಗಿರುವ ಆರ್ಚರ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ 2023ರಲ್ಲಿ ಮೈದಾನಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಅಂದರೆ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ಚರ್ ಆಡಲಿರುವುದು ಬಹುತೇಕ ಖಚಿತವಾಗಿದೆ.

ಆದರೀಗ ಸಂಪೂರ್ಣ ಫಿಟ್​ ಆಗಿರುವ ಆರ್ಚರ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ 2023ರಲ್ಲಿ ಮೈದಾನಕ್ಕಿಳಿಯುವುದನ್ನು ಖಚಿತಪಡಿಸಿದ್ದಾರೆ. ಅಂದರೆ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಪರ ಆರ್ಚರ್ ಆಡಲಿರುವುದು ಬಹುತೇಕ ಖಚಿತವಾಗಿದೆ.

4 / 8
ಇನ್ನು ಗಾಯದ ಕಾರಣ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್​ ಬುಮ್ರಾ ಕೂಡ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ 2023 ರಲ್ಲಿ ಯಾರ್ಕರ್ ಕಿಂಗ್ ಕೂಡ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಗಾಯದ ಕಾರಣ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್​ ಬುಮ್ರಾ ಕೂಡ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ 2023 ರಲ್ಲಿ ಯಾರ್ಕರ್ ಕಿಂಗ್ ಕೂಡ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 8
ಅಂದರೆ ಐಪಿಎಲ್​ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೆಂಕಿ-ಬಿರುಗಾಳಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದು ಖಚಿತ. ಇಲ್ಲಿ ಯಾರು ಬೆಂಕಿ, ಯಾರು ಬಿರುಗಾಳಿ ಎಂಬುದಕ್ಕೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಸ್ಪಷ್ಟ ಉತ್ತರವಂತು ಸಿಗಲಿದೆ.

ಅಂದರೆ ಐಪಿಎಲ್​ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೆಂಕಿ-ಬಿರುಗಾಳಿ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದು ಖಚಿತ. ಇಲ್ಲಿ ಯಾರು ಬೆಂಕಿ, ಯಾರು ಬಿರುಗಾಳಿ ಎಂಬುದಕ್ಕೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಸ್ಪಷ್ಟ ಉತ್ತರವಂತು ಸಿಗಲಿದೆ.

6 / 8
ಒಟ್ಟಿನಲ್ಲಿ ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್​ ತಂಡವು ಈ ಬಾರಿ ಹಳೆಯ ಖದರ್ ತೋರಿಸುವ ಇರಾದೆಯಲ್ಲಿದೆ. ಇದೀಗ ಜಸ್​ಪ್ರೀತ್ ಬುಮ್ರಾ - ಜೋಫ್ರಾ ಆರ್ಚರ್ ಎಂಟ್ರಿಯು ಮುಂಬೈ ಇಂಡಿಯನ್ಸ್​ ಬಳಗದ ಬೌಲಿಂಗ್ ಬಲಿಷ್ಠತೆಯನ್ನು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

ಒಟ್ಟಿನಲ್ಲಿ ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಮುಂಬೈ ಇಂಡಿಯನ್ಸ್​ ತಂಡವು ಈ ಬಾರಿ ಹಳೆಯ ಖದರ್ ತೋರಿಸುವ ಇರಾದೆಯಲ್ಲಿದೆ. ಇದೀಗ ಜಸ್​ಪ್ರೀತ್ ಬುಮ್ರಾ - ಜೋಫ್ರಾ ಆರ್ಚರ್ ಎಂಟ್ರಿಯು ಮುಂಬೈ ಇಂಡಿಯನ್ಸ್​ ಬಳಗದ ಬೌಲಿಂಗ್ ಬಲಿಷ್ಠತೆಯನ್ನು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

7 / 8
ಮುಂಬೈ ಇಂಡಿಯನ್ಸ್​ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್.

ಮುಂಬೈ ಇಂಡಿಯನ್ಸ್​ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡೋರ್ಫ್ , ಆಕಾಶ್ ಮಧ್ವಲ್.

8 / 8
Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’