AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕ್ರೀಡಾಂಗಣದಲ್ಲಿ ಮ್ಯಾಚ್ ನೋಡುವವರೇ ಎಚ್ಚರ; ಮೋದಿ ಮೈದಾನದಿಂದ ಈ 13 ವಸ್ತುಗಳಿಗೆ ನಿಷೇಧ!

IPL 2023: ಫ್ರಾಂಚೈಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಮೈದಾನದೊಳಗೆ ಯಾವ್ಯಾವ ವಸ್ತುಗಳನ್ನು ನಿಷೇಧಿಸಲಾಗಿದೆ ಎಂಬ ಪಟ್ಟಿ ಹಾಕಿದೆ. ಅವುಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Mar 29, 2023 | 11:51 AM

Share
16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಎರಡೇ ದಿನ ಬಾಕಿ. ಈ ಸೀಸನ್​ನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ನಾಲ್ಕು ಬಾರಿ ವಿಜೇತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ.

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಎರಡೇ ದಿನ ಬಾಕಿ. ಈ ಸೀಸನ್​ನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ನಾಲ್ಕು ಬಾರಿ ವಿಜೇತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ.

1 / 15
ಈ ಪಂದ್ಯವು ಗುಜರಾತ್ ಟೈಟಾನ್ಸ್‌ನ ತವರು ಮೈದಾನವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಹೀಗಾಗಿ ಫ್ರಾಂಚೈಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಮೈದಾನದೊಳಗೆ ಯಾವ್ಯಾವ ವಸ್ತುಗಳನ್ನು ನಿಷೇಧಿಸಲಾಗಿದೆ ಎಂಬ ಪಟ್ಟಿ ಹಾಕಿದೆ. ಅವುಗಳ ವಿವರ ಇಲ್ಲಿದೆ.

ಈ ಪಂದ್ಯವು ಗುಜರಾತ್ ಟೈಟಾನ್ಸ್‌ನ ತವರು ಮೈದಾನವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಹೀಗಾಗಿ ಫ್ರಾಂಚೈಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಮೈದಾನದೊಳಗೆ ಯಾವ್ಯಾವ ವಸ್ತುಗಳನ್ನು ನಿಷೇಧಿಸಲಾಗಿದೆ ಎಂಬ ಪಟ್ಟಿ ಹಾಕಿದೆ. ಅವುಗಳ ವಿವರ ಇಲ್ಲಿದೆ.

2 / 15
ನಾಣ್ಯ

ನಾಣ್ಯ

3 / 15
ಹೆಲ್ಮೆಟ್‌

ಹೆಲ್ಮೆಟ್‌

4 / 15
ಆಹಾರ

ಆಹಾರ

5 / 15
ಶಸ್ತ್ರಾಸ್ತ್ರಗಳು (weapons)

ಶಸ್ತ್ರಾಸ್ತ್ರಗಳು (weapons)

6 / 15
ಕ್ಯಾಮೆರಾ

ಕ್ಯಾಮೆರಾ

7 / 15
 ಛತ್ರಿ

ಛತ್ರಿ

8 / 15
ಬಾಟಲಿಗಳು

ಬಾಟಲಿಗಳು

9 / 15
ಬ್ಯಾಕ್‌ಪ್ಯಾಕ್‌

ಬ್ಯಾಕ್‌ಪ್ಯಾಕ್‌

10 / 15
ಚೂಪಾದ ವಸ್ತುಗಳು

ಚೂಪಾದ ವಸ್ತುಗಳು

11 / 15
ಮರದ ಕಡ್ಡಿ (ದೊಣ್ಣೆ)

ಮರದ ಕಡ್ಡಿ (ದೊಣ್ಣೆ)

12 / 15
ಸೆಲ್ಫಿ ಸ್ಟಿಕ್‌

ಸೆಲ್ಫಿ ಸ್ಟಿಕ್‌

13 / 15
ಪವರ್ ಬ್ಯಾಂಕ್‌

ಪವರ್ ಬ್ಯಾಂಕ್‌

14 / 15
ಸಿಗರೇಟ್ ಲೈಟರ್‌

ಸಿಗರೇಟ್ ಲೈಟರ್‌

15 / 15
Follow Us
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ