AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕ್ರೀಡಾಂಗಣದಲ್ಲಿ ಮ್ಯಾಚ್ ನೋಡುವವರೇ ಎಚ್ಚರ; ಮೋದಿ ಮೈದಾನದಿಂದ ಈ 13 ವಸ್ತುಗಳಿಗೆ ನಿಷೇಧ!

IPL 2023: ಫ್ರಾಂಚೈಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಮೈದಾನದೊಳಗೆ ಯಾವ್ಯಾವ ವಸ್ತುಗಳನ್ನು ನಿಷೇಧಿಸಲಾಗಿದೆ ಎಂಬ ಪಟ್ಟಿ ಹಾಕಿದೆ. ಅವುಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Mar 29, 2023 | 11:51 AM

Share
16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಎರಡೇ ದಿನ ಬಾಕಿ. ಈ ಸೀಸನ್​ನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ನಾಲ್ಕು ಬಾರಿ ವಿಜೇತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ.

16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು ಎರಡೇ ದಿನ ಬಾಕಿ. ಈ ಸೀಸನ್​ನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ನಾಲ್ಕು ಬಾರಿ ವಿಜೇತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ.

1 / 15
ಈ ಪಂದ್ಯವು ಗುಜರಾತ್ ಟೈಟಾನ್ಸ್‌ನ ತವರು ಮೈದಾನವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಹೀಗಾಗಿ ಫ್ರಾಂಚೈಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಮೈದಾನದೊಳಗೆ ಯಾವ್ಯಾವ ವಸ್ತುಗಳನ್ನು ನಿಷೇಧಿಸಲಾಗಿದೆ ಎಂಬ ಪಟ್ಟಿ ಹಾಕಿದೆ. ಅವುಗಳ ವಿವರ ಇಲ್ಲಿದೆ.

ಈ ಪಂದ್ಯವು ಗುಜರಾತ್ ಟೈಟಾನ್ಸ್‌ನ ತವರು ಮೈದಾನವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಹೀಗಾಗಿ ಫ್ರಾಂಚೈಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಮೈದಾನದೊಳಗೆ ಯಾವ್ಯಾವ ವಸ್ತುಗಳನ್ನು ನಿಷೇಧಿಸಲಾಗಿದೆ ಎಂಬ ಪಟ್ಟಿ ಹಾಕಿದೆ. ಅವುಗಳ ವಿವರ ಇಲ್ಲಿದೆ.

2 / 15
ನಾಣ್ಯ

ನಾಣ್ಯ

3 / 15
ಹೆಲ್ಮೆಟ್‌

ಹೆಲ್ಮೆಟ್‌

4 / 15
ಆಹಾರ

ಆಹಾರ

5 / 15
ಶಸ್ತ್ರಾಸ್ತ್ರಗಳು (weapons)

ಶಸ್ತ್ರಾಸ್ತ್ರಗಳು (weapons)

6 / 15
ಕ್ಯಾಮೆರಾ

ಕ್ಯಾಮೆರಾ

7 / 15
 ಛತ್ರಿ

ಛತ್ರಿ

8 / 15
ಬಾಟಲಿಗಳು

ಬಾಟಲಿಗಳು

9 / 15
ಬ್ಯಾಕ್‌ಪ್ಯಾಕ್‌

ಬ್ಯಾಕ್‌ಪ್ಯಾಕ್‌

10 / 15
ಚೂಪಾದ ವಸ್ತುಗಳು

ಚೂಪಾದ ವಸ್ತುಗಳು

11 / 15
ಮರದ ಕಡ್ಡಿ (ದೊಣ್ಣೆ)

ಮರದ ಕಡ್ಡಿ (ದೊಣ್ಣೆ)

12 / 15
ಸೆಲ್ಫಿ ಸ್ಟಿಕ್‌

ಸೆಲ್ಫಿ ಸ್ಟಿಕ್‌

13 / 15
ಪವರ್ ಬ್ಯಾಂಕ್‌

ಪವರ್ ಬ್ಯಾಂಕ್‌

14 / 15
ಸಿಗರೇಟ್ ಲೈಟರ್‌

ಸಿಗರೇಟ್ ಲೈಟರ್‌

15 / 15
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ