AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗುಜರಾತ್ ಟೈಟಾನ್ಸ್​ಗೆ ಪ್ಲೇಆಫ್​ ಪ್ರವೇಶಿಸಲು ಒಂದೆಜ್ಜೆ ಮಾತ್ರ ಬಾಕಿ

IPL 2023 Kannada: ಕುತೂಹಲಕಾರಿ ವಿಷಯ ಎಂದರೆ ಐಪಿಎಲ್ 2022 ರಲ್ಲಿ 16 ಅಂಕಗಳನ್ನು ಪಡೆದ ಮೊದಲ ತಂಡವಾಗಿ ಗುಜರಾತ್ ಟೈಟಾನ್ಸ್ ಹೊರಹೊಮ್ಮಿತು. ಈ ಬಾರಿ ಕೂಡ ಹಾರ್ದಿಕ್ ಪಾಂಡ್ಯ 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

TV9 Web
| Edited By: |

Updated on: May 07, 2023 | 10:07 PM

Share
IPL 2023: ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತಪಡಿಸಿಕೊಂಡಿದೆ. ಆಡಿರುವ 11 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ಹಾರ್ದಿಕ್ ಪಾಂಡ್ಯ ಪಡೆ ಇದೀಗ 16 ಅಂಕಗಳನ್ನು ಸಂಪಾದಿಸಿದೆ.

IPL 2023: ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತಪಡಿಸಿಕೊಂಡಿದೆ. ಆಡಿರುವ 11 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ಹಾರ್ದಿಕ್ ಪಾಂಡ್ಯ ಪಡೆ ಇದೀಗ 16 ಅಂಕಗಳನ್ನು ಸಂಪಾದಿಸಿದೆ.

1 / 7
ಇನ್ನು ಗುಜರಾತ್ ಟೈಟಾನ್ಸ್ ತಂಡಕ್ಕೆ 3 ಪಂದ್ಯಗಳು ಉಳಿದಿದ್ದು, ಇದರಲ್ಲಿ ಒಂದು ಜಯ ಸಾಧಿಸಿದರೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ. ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಟಾಪ್- 4 ನಲ್ಲಿರುವ ತಂಡಗಳೆಲ್ಲವೂ 11 ಪಂದ್ಯಗಳನ್ನಾಡಿದೆ.

ಇನ್ನು ಗುಜರಾತ್ ಟೈಟಾನ್ಸ್ ತಂಡಕ್ಕೆ 3 ಪಂದ್ಯಗಳು ಉಳಿದಿದ್ದು, ಇದರಲ್ಲಿ ಒಂದು ಜಯ ಸಾಧಿಸಿದರೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ. ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಟಾಪ್- 4 ನಲ್ಲಿರುವ ತಂಡಗಳೆಲ್ಲವೂ 11 ಪಂದ್ಯಗಳನ್ನಾಡಿದೆ.

2 / 7
ಇದರಲ್ಲಿ ಅತ್ಯಧಿಕ ಪಾಯಿಂಟ್ಸ್​ ಕಲೆಹಾಕಿರುವುದು ಗುಜರಾತ್ ಟೈಟಾನ್ಸ್ (16 ಅಂಕ) ಮಾತ್ರ. ಇನ್ನುಳಿದ ಮೂರು ತಂಡಗಳು 3 ಪಂದ್ಯಗಳಲ್ಲಿ ಗೆದ್ದರೂ 17, 18 ಅಥವಾ 19 ಅಂಕಗಳನ್ನು ಮಾತ್ರ ಸಂಪಾದಿಸಲಿದೆ.

ಇದರಲ್ಲಿ ಅತ್ಯಧಿಕ ಪಾಯಿಂಟ್ಸ್​ ಕಲೆಹಾಕಿರುವುದು ಗುಜರಾತ್ ಟೈಟಾನ್ಸ್ (16 ಅಂಕ) ಮಾತ್ರ. ಇನ್ನುಳಿದ ಮೂರು ತಂಡಗಳು 3 ಪಂದ್ಯಗಳಲ್ಲಿ ಗೆದ್ದರೂ 17, 18 ಅಥವಾ 19 ಅಂಕಗಳನ್ನು ಮಾತ್ರ ಸಂಪಾದಿಸಲಿದೆ.

3 / 7
ಇತ್ತ ಈಗಾಗಲೇ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಹೀಗಾಗಿಯೇ ಹಾಲಿ ಚಾಂಪಿಯನ್ ಈ ಬಾರಿ ಕೂಡ ಪ್ಲೇಆಫ್ ಪಂದ್ಯಗಳನ್ನಾಡುವುದು ಬಹುತೇಕ ಖಚಿತ ಎನ್ನಬಹುದು.

ಇತ್ತ ಈಗಾಗಲೇ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಹೀಗಾಗಿಯೇ ಹಾಲಿ ಚಾಂಪಿಯನ್ ಈ ಬಾರಿ ಕೂಡ ಪ್ಲೇಆಫ್ ಪಂದ್ಯಗಳನ್ನಾಡುವುದು ಬಹುತೇಕ ಖಚಿತ ಎನ್ನಬಹುದು.

4 / 7
ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಐಪಿಎಲ್ 2022 ರಲ್ಲಿ 16 ಅಂಕಗಳನ್ನು ಪಡೆದ ಮೊದಲ ತಂಡವಾಗಿ ಗುಜರಾತ್ ಟೈಟಾನ್ಸ್ ಹೊರಹೊಮ್ಮಿತು. ಈ ಬಾರಿ ಕೂಡ ಹಾರ್ದಿಕ್ ಪಾಂಡ್ಯ 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಐಪಿಎಲ್ 2022 ರಲ್ಲಿ 16 ಅಂಕಗಳನ್ನು ಪಡೆದ ಮೊದಲ ತಂಡವಾಗಿ ಗುಜರಾತ್ ಟೈಟಾನ್ಸ್ ಹೊರಹೊಮ್ಮಿತು. ಈ ಬಾರಿ ಕೂಡ ಹಾರ್ದಿಕ್ ಪಾಂಡ್ಯ 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

5 / 7
ಇತ್ತ 11 ಪಂದ್ಯಗಳನ್ನಾಡಿರುವ ಗುಜರಾತ್ ಟೈಟಾನ್ಸ್ ಸೋತಿರುವುದು ಕೇವಲ 3 ತಂಡಗಳ ವಿರುದ್ಧ ಮಾತ್ರ. ಕೆಕೆಆರ್ ವಿರುದ್ಧ ಕೊನೆಯ ಓವರ್​ನಲ್ಲಿ ಸೋತರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧ 3 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ರನ್​ಗಳಿಂದ ಸೋಲನುಭವಿಸಿತ್ತು.

ಇತ್ತ 11 ಪಂದ್ಯಗಳನ್ನಾಡಿರುವ ಗುಜರಾತ್ ಟೈಟಾನ್ಸ್ ಸೋತಿರುವುದು ಕೇವಲ 3 ತಂಡಗಳ ವಿರುದ್ಧ ಮಾತ್ರ. ಕೆಕೆಆರ್ ವಿರುದ್ಧ ಕೊನೆಯ ಓವರ್​ನಲ್ಲಿ ಸೋತರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧ 3 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ರನ್​ಗಳಿಂದ ಸೋಲನುಭವಿಸಿತ್ತು.

6 / 7
ಈ ಮೂರು ಸೋಲುಗಳ ಹೊರತಾಗಿಯೂ ಗುಜರಾತ್ ಟೈಟಾನ್ಸ್ ತಂಡವು ಪ್ರತಿ ಹಂತದಲ್ಲೂ ಸಾಂಘಿಕ ಪ್ರದರ್ಶನ ನೀಡುತ್ತಾ ಬಂದಿದೆ. ಇದರ ಫಲವಾಗಿ ಇದೀಗ 16 ಅಂಕಗಳು ಹಾಗೂ +0.951 ನೆಟ್​ ರನ್​ ರೇಟ್​ನೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ.

ಈ ಮೂರು ಸೋಲುಗಳ ಹೊರತಾಗಿಯೂ ಗುಜರಾತ್ ಟೈಟಾನ್ಸ್ ತಂಡವು ಪ್ರತಿ ಹಂತದಲ್ಲೂ ಸಾಂಘಿಕ ಪ್ರದರ್ಶನ ನೀಡುತ್ತಾ ಬಂದಿದೆ. ಇದರ ಫಲವಾಗಿ ಇದೀಗ 16 ಅಂಕಗಳು ಹಾಗೂ +0.951 ನೆಟ್​ ರನ್​ ರೇಟ್​ನೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ