AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗುಜರಾತ್ ಟೈಟಾನ್ಸ್​ಗೆ ಪ್ಲೇಆಫ್​ ಪ್ರವೇಶಿಸಲು ಒಂದೆಜ್ಜೆ ಮಾತ್ರ ಬಾಕಿ

IPL 2023 Kannada: ಕುತೂಹಲಕಾರಿ ವಿಷಯ ಎಂದರೆ ಐಪಿಎಲ್ 2022 ರಲ್ಲಿ 16 ಅಂಕಗಳನ್ನು ಪಡೆದ ಮೊದಲ ತಂಡವಾಗಿ ಗುಜರಾತ್ ಟೈಟಾನ್ಸ್ ಹೊರಹೊಮ್ಮಿತು. ಈ ಬಾರಿ ಕೂಡ ಹಾರ್ದಿಕ್ ಪಾಂಡ್ಯ 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

TV9 Web
| Edited By: |

Updated on: May 07, 2023 | 10:07 PM

Share
IPL 2023: ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತಪಡಿಸಿಕೊಂಡಿದೆ. ಆಡಿರುವ 11 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ಹಾರ್ದಿಕ್ ಪಾಂಡ್ಯ ಪಡೆ ಇದೀಗ 16 ಅಂಕಗಳನ್ನು ಸಂಪಾದಿಸಿದೆ.

IPL 2023: ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತಪಡಿಸಿಕೊಂಡಿದೆ. ಆಡಿರುವ 11 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ಹಾರ್ದಿಕ್ ಪಾಂಡ್ಯ ಪಡೆ ಇದೀಗ 16 ಅಂಕಗಳನ್ನು ಸಂಪಾದಿಸಿದೆ.

1 / 7
ಇನ್ನು ಗುಜರಾತ್ ಟೈಟಾನ್ಸ್ ತಂಡಕ್ಕೆ 3 ಪಂದ್ಯಗಳು ಉಳಿದಿದ್ದು, ಇದರಲ್ಲಿ ಒಂದು ಜಯ ಸಾಧಿಸಿದರೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ. ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಟಾಪ್- 4 ನಲ್ಲಿರುವ ತಂಡಗಳೆಲ್ಲವೂ 11 ಪಂದ್ಯಗಳನ್ನಾಡಿದೆ.

ಇನ್ನು ಗುಜರಾತ್ ಟೈಟಾನ್ಸ್ ತಂಡಕ್ಕೆ 3 ಪಂದ್ಯಗಳು ಉಳಿದಿದ್ದು, ಇದರಲ್ಲಿ ಒಂದು ಜಯ ಸಾಧಿಸಿದರೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ. ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಟಾಪ್- 4 ನಲ್ಲಿರುವ ತಂಡಗಳೆಲ್ಲವೂ 11 ಪಂದ್ಯಗಳನ್ನಾಡಿದೆ.

2 / 7
ಇದರಲ್ಲಿ ಅತ್ಯಧಿಕ ಪಾಯಿಂಟ್ಸ್​ ಕಲೆಹಾಕಿರುವುದು ಗುಜರಾತ್ ಟೈಟಾನ್ಸ್ (16 ಅಂಕ) ಮಾತ್ರ. ಇನ್ನುಳಿದ ಮೂರು ತಂಡಗಳು 3 ಪಂದ್ಯಗಳಲ್ಲಿ ಗೆದ್ದರೂ 17, 18 ಅಥವಾ 19 ಅಂಕಗಳನ್ನು ಮಾತ್ರ ಸಂಪಾದಿಸಲಿದೆ.

ಇದರಲ್ಲಿ ಅತ್ಯಧಿಕ ಪಾಯಿಂಟ್ಸ್​ ಕಲೆಹಾಕಿರುವುದು ಗುಜರಾತ್ ಟೈಟಾನ್ಸ್ (16 ಅಂಕ) ಮಾತ್ರ. ಇನ್ನುಳಿದ ಮೂರು ತಂಡಗಳು 3 ಪಂದ್ಯಗಳಲ್ಲಿ ಗೆದ್ದರೂ 17, 18 ಅಥವಾ 19 ಅಂಕಗಳನ್ನು ಮಾತ್ರ ಸಂಪಾದಿಸಲಿದೆ.

3 / 7
ಇತ್ತ ಈಗಾಗಲೇ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಹೀಗಾಗಿಯೇ ಹಾಲಿ ಚಾಂಪಿಯನ್ ಈ ಬಾರಿ ಕೂಡ ಪ್ಲೇಆಫ್ ಪಂದ್ಯಗಳನ್ನಾಡುವುದು ಬಹುತೇಕ ಖಚಿತ ಎನ್ನಬಹುದು.

ಇತ್ತ ಈಗಾಗಲೇ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಹೀಗಾಗಿಯೇ ಹಾಲಿ ಚಾಂಪಿಯನ್ ಈ ಬಾರಿ ಕೂಡ ಪ್ಲೇಆಫ್ ಪಂದ್ಯಗಳನ್ನಾಡುವುದು ಬಹುತೇಕ ಖಚಿತ ಎನ್ನಬಹುದು.

4 / 7
ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಐಪಿಎಲ್ 2022 ರಲ್ಲಿ 16 ಅಂಕಗಳನ್ನು ಪಡೆದ ಮೊದಲ ತಂಡವಾಗಿ ಗುಜರಾತ್ ಟೈಟಾನ್ಸ್ ಹೊರಹೊಮ್ಮಿತು. ಈ ಬಾರಿ ಕೂಡ ಹಾರ್ದಿಕ್ ಪಾಂಡ್ಯ 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಐಪಿಎಲ್ 2022 ರಲ್ಲಿ 16 ಅಂಕಗಳನ್ನು ಪಡೆದ ಮೊದಲ ತಂಡವಾಗಿ ಗುಜರಾತ್ ಟೈಟಾನ್ಸ್ ಹೊರಹೊಮ್ಮಿತು. ಈ ಬಾರಿ ಕೂಡ ಹಾರ್ದಿಕ್ ಪಾಂಡ್ಯ 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

5 / 7
ಇತ್ತ 11 ಪಂದ್ಯಗಳನ್ನಾಡಿರುವ ಗುಜರಾತ್ ಟೈಟಾನ್ಸ್ ಸೋತಿರುವುದು ಕೇವಲ 3 ತಂಡಗಳ ವಿರುದ್ಧ ಮಾತ್ರ. ಕೆಕೆಆರ್ ವಿರುದ್ಧ ಕೊನೆಯ ಓವರ್​ನಲ್ಲಿ ಸೋತರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧ 3 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ರನ್​ಗಳಿಂದ ಸೋಲನುಭವಿಸಿತ್ತು.

ಇತ್ತ 11 ಪಂದ್ಯಗಳನ್ನಾಡಿರುವ ಗುಜರಾತ್ ಟೈಟಾನ್ಸ್ ಸೋತಿರುವುದು ಕೇವಲ 3 ತಂಡಗಳ ವಿರುದ್ಧ ಮಾತ್ರ. ಕೆಕೆಆರ್ ವಿರುದ್ಧ ಕೊನೆಯ ಓವರ್​ನಲ್ಲಿ ಸೋತರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧ 3 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ರನ್​ಗಳಿಂದ ಸೋಲನುಭವಿಸಿತ್ತು.

6 / 7
ಈ ಮೂರು ಸೋಲುಗಳ ಹೊರತಾಗಿಯೂ ಗುಜರಾತ್ ಟೈಟಾನ್ಸ್ ತಂಡವು ಪ್ರತಿ ಹಂತದಲ್ಲೂ ಸಾಂಘಿಕ ಪ್ರದರ್ಶನ ನೀಡುತ್ತಾ ಬಂದಿದೆ. ಇದರ ಫಲವಾಗಿ ಇದೀಗ 16 ಅಂಕಗಳು ಹಾಗೂ +0.951 ನೆಟ್​ ರನ್​ ರೇಟ್​ನೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ.

ಈ ಮೂರು ಸೋಲುಗಳ ಹೊರತಾಗಿಯೂ ಗುಜರಾತ್ ಟೈಟಾನ್ಸ್ ತಂಡವು ಪ್ರತಿ ಹಂತದಲ್ಲೂ ಸಾಂಘಿಕ ಪ್ರದರ್ಶನ ನೀಡುತ್ತಾ ಬಂದಿದೆ. ಇದರ ಫಲವಾಗಿ ಇದೀಗ 16 ಅಂಕಗಳು ಹಾಗೂ +0.951 ನೆಟ್​ ರನ್​ ರೇಟ್​ನೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ.

7 / 7
Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ