Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Titans Jersey: ಹೊಸ ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟಾನ್ಸ್

IPL 2023 Gujarat Titans: ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ.

TV9 Web
| Updated By: ಝಾಹಿರ್ ಯೂಸುಫ್

Updated on: Mar 09, 2023 | 11:08 PM

Gujarat Titans Jersey 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತನ್ನ ಜೆರ್ಸಿಯನ್ನು ಅನಾವರಣಗೊಳಿಸಿದೆ.

Gujarat Titans Jersey 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತನ್ನ ಜೆರ್ಸಿಯನ್ನು ಅನಾವರಣಗೊಳಿಸಿದೆ.

1 / 5
ಗುಜರಾತ್ ಟೈಟಾನ್ಸ್ ತಂಡವು ಕಳೆದ ಬಾರಿಯ ಜೆರ್ಸಿಯನ್ನು  ಮರುವಿನ್ಯಾಸಗೊಳಿಸಲಾಗಿದೆ. ಇಲ್ಲಿ ತಂಡದ ಲೋಗೋದ ಮೇಲೆ ಒಂದು ಬಾರಿಯ ಚಾಂಪಿಯನ್​ ಪಟ್ಟಕ್ಕೇರಿರುವುದನ್ನು ಪ್ರತಿನಿಧಿಸುವಂತೆ ಸ್ಟಾರ್ ನೀಡಲಾಗಿದೆ.

ಗುಜರಾತ್ ಟೈಟಾನ್ಸ್ ತಂಡವು ಕಳೆದ ಬಾರಿಯ ಜೆರ್ಸಿಯನ್ನು ಮರುವಿನ್ಯಾಸಗೊಳಿಸಲಾಗಿದೆ. ಇಲ್ಲಿ ತಂಡದ ಲೋಗೋದ ಮೇಲೆ ಒಂದು ಬಾರಿಯ ಚಾಂಪಿಯನ್​ ಪಟ್ಟಕ್ಕೇರಿರುವುದನ್ನು ಪ್ರತಿನಿಧಿಸುವಂತೆ ಸ್ಟಾರ್ ನೀಡಲಾಗಿದೆ.

2 / 5
ಹಾಗೆಯೇ ಜೆರ್ಸಿಯ ಕಾಲರ್​ ವಿನ್ಯಾಸ ಬದಲಿಸಲಾಗಿದ್ದು, ಇದರ ಹೊರತಾಗಿ ತಂಡದ ಸಮವಸ್ತ್ರದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿಲ್ಲ.

ಹಾಗೆಯೇ ಜೆರ್ಸಿಯ ಕಾಲರ್​ ವಿನ್ಯಾಸ ಬದಲಿಸಲಾಗಿದ್ದು, ಇದರ ಹೊರತಾಗಿ ತಂಡದ ಸಮವಸ್ತ್ರದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿಲ್ಲ.

3 / 5
ಮಾರ್ಚ್ 31 ರಿಂದ ಶುರುವಾಗಲಿರುವ ಐಪಿಎಲ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ.

ಮಾರ್ಚ್ 31 ರಿಂದ ಶುರುವಾಗಲಿರುವ ಐಪಿಎಲ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ.

4 / 5
ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್ , ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶ್ ಲಿಟಲ್, ಉರ್ವಿಲ್ ಪಟೇಲ್, ಶಿವಂ ಮಾವಿ, ಕೆಎಸ್ ಭರತ್, ಓಡಿಯನ್ ಸ್ಮಿತ್ , ಕೇನ್ ವಿಲಿಯಮ್ಸನ್.

ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್ , ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶ್ ಲಿಟಲ್, ಉರ್ವಿಲ್ ಪಟೇಲ್, ಶಿವಂ ಮಾವಿ, ಕೆಎಸ್ ಭರತ್, ಓಡಿಯನ್ ಸ್ಮಿತ್ , ಕೇನ್ ವಿಲಿಯಮ್ಸನ್.

5 / 5
Follow us
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ