AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Titans Jersey: ಹೊಸ ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟಾನ್ಸ್

IPL 2023 Gujarat Titans: ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ.

TV9 Web
| Edited By: |

Updated on: Mar 09, 2023 | 11:08 PM

Share
Gujarat Titans Jersey 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತನ್ನ ಜೆರ್ಸಿಯನ್ನು ಅನಾವರಣಗೊಳಿಸಿದೆ.

Gujarat Titans Jersey 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತನ್ನ ಜೆರ್ಸಿಯನ್ನು ಅನಾವರಣಗೊಳಿಸಿದೆ.

1 / 5
ಗುಜರಾತ್ ಟೈಟಾನ್ಸ್ ತಂಡವು ಕಳೆದ ಬಾರಿಯ ಜೆರ್ಸಿಯನ್ನು  ಮರುವಿನ್ಯಾಸಗೊಳಿಸಲಾಗಿದೆ. ಇಲ್ಲಿ ತಂಡದ ಲೋಗೋದ ಮೇಲೆ ಒಂದು ಬಾರಿಯ ಚಾಂಪಿಯನ್​ ಪಟ್ಟಕ್ಕೇರಿರುವುದನ್ನು ಪ್ರತಿನಿಧಿಸುವಂತೆ ಸ್ಟಾರ್ ನೀಡಲಾಗಿದೆ.

ಗುಜರಾತ್ ಟೈಟಾನ್ಸ್ ತಂಡವು ಕಳೆದ ಬಾರಿಯ ಜೆರ್ಸಿಯನ್ನು ಮರುವಿನ್ಯಾಸಗೊಳಿಸಲಾಗಿದೆ. ಇಲ್ಲಿ ತಂಡದ ಲೋಗೋದ ಮೇಲೆ ಒಂದು ಬಾರಿಯ ಚಾಂಪಿಯನ್​ ಪಟ್ಟಕ್ಕೇರಿರುವುದನ್ನು ಪ್ರತಿನಿಧಿಸುವಂತೆ ಸ್ಟಾರ್ ನೀಡಲಾಗಿದೆ.

2 / 5
ಹಾಗೆಯೇ ಜೆರ್ಸಿಯ ಕಾಲರ್​ ವಿನ್ಯಾಸ ಬದಲಿಸಲಾಗಿದ್ದು, ಇದರ ಹೊರತಾಗಿ ತಂಡದ ಸಮವಸ್ತ್ರದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿಲ್ಲ.

ಹಾಗೆಯೇ ಜೆರ್ಸಿಯ ಕಾಲರ್​ ವಿನ್ಯಾಸ ಬದಲಿಸಲಾಗಿದ್ದು, ಇದರ ಹೊರತಾಗಿ ತಂಡದ ಸಮವಸ್ತ್ರದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿಲ್ಲ.

3 / 5
ಮಾರ್ಚ್ 31 ರಿಂದ ಶುರುವಾಗಲಿರುವ ಐಪಿಎಲ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ.

ಮಾರ್ಚ್ 31 ರಿಂದ ಶುರುವಾಗಲಿರುವ ಐಪಿಎಲ್​ ಸೀಸನ್ 16 ರ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ.

4 / 5
ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್ , ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶ್ ಲಿಟಲ್, ಉರ್ವಿಲ್ ಪಟೇಲ್, ಶಿವಂ ಮಾವಿ, ಕೆಎಸ್ ಭರತ್, ಓಡಿಯನ್ ಸ್ಮಿತ್ , ಕೇನ್ ವಿಲಿಯಮ್ಸನ್.

ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್ , ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶ್ ಲಿಟಲ್, ಉರ್ವಿಲ್ ಪಟೇಲ್, ಶಿವಂ ಮಾವಿ, ಕೆಎಸ್ ಭರತ್, ಓಡಿಯನ್ ಸ್ಮಿತ್ , ಕೇನ್ ವಿಲಿಯಮ್ಸನ್.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?