AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಹರ್ಭಜನ್ ಸಿಂಗ್

IPL 2023 Kannada: ಪ್ರಸ್ತುತ ಸನ್ನಿವೇಶದಲ್ಲಿ ನಾಲ್ಕು ತಂಡಗಳನ್ನು ಹೆಸರಿಸುವುದು ಕಷ್ಟಕರ. ಇದಾಗ್ಯೂ ಈಗಿನ ಪಾಯಿಂಟ್ಸ್​ ಟೇಬಲ್​ ಲೆಕ್ಕಾಚಾರದಂತೆ ಈ ಕೆಳಗಿನ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಲಿದೆ.

TV9 Web
| Edited By: |

Updated on:May 13, 2023 | 11:23 PM

Share
IPL 2023: ಐಪಿಎಲ್ ಸೀಸನ್ 16 ರ ಪ್ಲೇಆಫ್ ರೇಸ್ ರೋಚಕ ಘಟ್ಟದತ್ತ ಸಾಗುತ್ತಿದೆ. ಈಗಾಗಲೇ ಬಹುತೇಕ ತಂಡಗಳ 12 ಪಂದ್ಯಗಳು ಮುಗಿದರೂ ಯಾವುದೇ ತಂಡ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿಲ್ಲ. ಹೀಗಾಗಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ ತಂಡ ಯಾವುದೆಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಈ ಕುತೂಹಲವನ್ನು ತಣಿಸುವಂತಹ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ, ವೀಕ್ಷಕ ವಿವರಣೆಗಾರ ಹರ್ಭಜನ್ ಸಿಂಗ್.

IPL 2023: ಐಪಿಎಲ್ ಸೀಸನ್ 16 ರ ಪ್ಲೇಆಫ್ ರೇಸ್ ರೋಚಕ ಘಟ್ಟದತ್ತ ಸಾಗುತ್ತಿದೆ. ಈಗಾಗಲೇ ಬಹುತೇಕ ತಂಡಗಳ 12 ಪಂದ್ಯಗಳು ಮುಗಿದರೂ ಯಾವುದೇ ತಂಡ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿಲ್ಲ. ಹೀಗಾಗಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ ತಂಡ ಯಾವುದೆಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಈ ಕುತೂಹಲವನ್ನು ತಣಿಸುವಂತಹ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ, ವೀಕ್ಷಕ ವಿವರಣೆಗಾರ ಹರ್ಭಜನ್ ಸಿಂಗ್.

1 / 8
ಈ ಬಗ್ಗೆ ಮಾತನಾಡಿರುವ ಹರ್ಭಜನ್ ಸಿಂಗ್, ಪ್ರಸ್ತುತ ಸನ್ನಿವೇಶದಲ್ಲಿ ನಾಲ್ಕು ತಂಡಗಳನ್ನು ಹೆಸರಿಸುವುದು ಕಷ್ಟಕರ. ಇದಾಗ್ಯೂ ಈಗಿನ ಪಾಯಿಂಟ್ಸ್​ ಟೇಬಲ್​ ಲೆಕ್ಕಾಚಾರದಂತೆ ಈ ಕೆಳಗಿನ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹರ್ಭಜನ್ ಸಿಂಗ್, ಪ್ರಸ್ತುತ ಸನ್ನಿವೇಶದಲ್ಲಿ ನಾಲ್ಕು ತಂಡಗಳನ್ನು ಹೆಸರಿಸುವುದು ಕಷ್ಟಕರ. ಇದಾಗ್ಯೂ ಈಗಿನ ಪಾಯಿಂಟ್ಸ್​ ಟೇಬಲ್​ ಲೆಕ್ಕಾಚಾರದಂತೆ ಈ ಕೆಳಗಿನ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದಿದ್ದಾರೆ.

2 / 8
1- ಗುಜರಾತ್ ಟೈಟಾನ್ಸ್: ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಈಗಾಗಲೇ 12 ಪಾಯಿಂಟ್ಸ್ ಹೊಂದಿರುವ ಜಿಟಿ ತಂಡವು ಅಂತಿಮ ಸುತ್ತಿಗೆ ಪ್ರವೇಶಿಸುವುದರಲ್ಲಿ ಅನುಮಾನ ಇಲ್ಲ ಎಂದಿದ್ದಾರೆ ಹರ್ಭಜನ್ ಸಿಂಗ್.

1- ಗುಜರಾತ್ ಟೈಟಾನ್ಸ್: ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಈಗಾಗಲೇ 12 ಪಾಯಿಂಟ್ಸ್ ಹೊಂದಿರುವ ಜಿಟಿ ತಂಡವು ಅಂತಿಮ ಸುತ್ತಿಗೆ ಪ್ರವೇಶಿಸುವುದರಲ್ಲಿ ಅನುಮಾನ ಇಲ್ಲ ಎಂದಿದ್ದಾರೆ ಹರ್ಭಜನ್ ಸಿಂಗ್.

3 / 8
2- ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ ನೇತೃತ್ವದ ಸಿಎಸ್​ಕೆ ತಂಡ ಕೂಡ ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ಚೆನ್ನೈ ಕೂಡ ಪ್ಲೇಆಫ್ ಆಡಲಿದೆ ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.

2- ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ ನೇತೃತ್ವದ ಸಿಎಸ್​ಕೆ ತಂಡ ಕೂಡ ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ಚೆನ್ನೈ ಕೂಡ ಪ್ಲೇಆಫ್ ಆಡಲಿದೆ ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.

4 / 8
3- ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್ ಆಡಲಿದೆ. ಪ್ರಸ್ತುತ ಅವರು ಪಾಯಿಂಟ್ಸ್​ ಟೇಬಲ್​ನಲ್ಲಿ ಕೆಳಗಿದ್ದರೂ, ಅಂತಿಮವಾಗಿ ಟಾಪ್-4 ಗೆ ಎಂಟ್ರಿ ಕೊಡಲಿದೆ ಎಂದು ಹರ್ಭಜನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

3- ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್ ಆಡಲಿದೆ. ಪ್ರಸ್ತುತ ಅವರು ಪಾಯಿಂಟ್ಸ್​ ಟೇಬಲ್​ನಲ್ಲಿ ಕೆಳಗಿದ್ದರೂ, ಅಂತಿಮವಾಗಿ ಟಾಪ್-4 ಗೆ ಎಂಟ್ರಿ ಕೊಡಲಿದೆ ಎಂದು ಹರ್ಭಜನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

5 / 8
4- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡ ಕೂಡ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಅಗ್ರ ನಾಲ್ಕರಲ್ಲಿ ಆರ್​ಸಿಬಿ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಸಲಿದೆ ಎಂದು ಹರ್ಭಜನ್ ಸಿಂಗ್ ಭವಿಷ್ಯ ನುಡಿದಿದ್ದಾರೆ.

4- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡ ಕೂಡ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಅಗ್ರ ನಾಲ್ಕರಲ್ಲಿ ಆರ್​ಸಿಬಿ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಸಲಿದೆ ಎಂದು ಹರ್ಭಜನ್ ಸಿಂಗ್ ಭವಿಷ್ಯ ನುಡಿದಿದ್ದಾರೆ.

6 / 8
ಹರ್ಭಜನ್ ಸಿಂಗ್ ಹೆಸರಿಸಿರುವ ಈ ನಾಲ್ಕು ತಂಡಗಳ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿನ (46 ಪಂದ್ಯಗಳ ಬಳಿಕ) ಸ್ಥಾನಗಳನ್ನು ನೋಡುವುದಾದರೆ...

ಹರ್ಭಜನ್ ಸಿಂಗ್ ಹೆಸರಿಸಿರುವ ಈ ನಾಲ್ಕು ತಂಡಗಳ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿನ (46 ಪಂದ್ಯಗಳ ಬಳಿಕ) ಸ್ಥಾನಗಳನ್ನು ನೋಡುವುದಾದರೆ...

7 / 8
ಗುಜರಾತ್ ಟೈಟಾನ್ಸ್ ತಂಡವು 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ಸಿಎಸ್​ಕೆ ತಂಡವು 15 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ 14 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಹಾಗೆಯೇ 10 ಅಂಕಗಳೊಂದಿಗೆ ಆರ್​ಸಿಬಿ ತಂಡವು 6ನೇ ಸ್ಥಾನ ಅಲಂಕರಿಸಿದೆ. ಇವುಗಳಲ್ಲಿ ಯಾವ ತಂಡಗಳು ಪ್ಲೇಆಫ್ ಪ್ರವೇಶಿಸಲಿದೆ ಕಾದು ನೋಡಬೇಕಿದೆ.

ಗುಜರಾತ್ ಟೈಟಾನ್ಸ್ ತಂಡವು 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ಸಿಎಸ್​ಕೆ ತಂಡವು 15 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ 14 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಹಾಗೆಯೇ 10 ಅಂಕಗಳೊಂದಿಗೆ ಆರ್​ಸಿಬಿ ತಂಡವು 6ನೇ ಸ್ಥಾನ ಅಲಂಕರಿಸಿದೆ. ಇವುಗಳಲ್ಲಿ ಯಾವ ತಂಡಗಳು ಪ್ಲೇಆಫ್ ಪ್ರವೇಶಿಸಲಿದೆ ಕಾದು ನೋಡಬೇಕಿದೆ.

8 / 8

Published On - 11:22 pm, Sat, 13 May 23

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು