AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಹರ್ಭಜನ್ ಸಿಂಗ್

IPL 2023 Kannada: ಪ್ರಸ್ತುತ ಸನ್ನಿವೇಶದಲ್ಲಿ ನಾಲ್ಕು ತಂಡಗಳನ್ನು ಹೆಸರಿಸುವುದು ಕಷ್ಟಕರ. ಇದಾಗ್ಯೂ ಈಗಿನ ಪಾಯಿಂಟ್ಸ್​ ಟೇಬಲ್​ ಲೆಕ್ಕಾಚಾರದಂತೆ ಈ ಕೆಳಗಿನ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:May 13, 2023 | 11:23 PM

Share
IPL 2023: ಐಪಿಎಲ್ ಸೀಸನ್ 16 ರ ಪ್ಲೇಆಫ್ ರೇಸ್ ರೋಚಕ ಘಟ್ಟದತ್ತ ಸಾಗುತ್ತಿದೆ. ಈಗಾಗಲೇ ಬಹುತೇಕ ತಂಡಗಳ 12 ಪಂದ್ಯಗಳು ಮುಗಿದರೂ ಯಾವುದೇ ತಂಡ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿಲ್ಲ. ಹೀಗಾಗಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ ತಂಡ ಯಾವುದೆಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಈ ಕುತೂಹಲವನ್ನು ತಣಿಸುವಂತಹ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ, ವೀಕ್ಷಕ ವಿವರಣೆಗಾರ ಹರ್ಭಜನ್ ಸಿಂಗ್.

IPL 2023: ಐಪಿಎಲ್ ಸೀಸನ್ 16 ರ ಪ್ಲೇಆಫ್ ರೇಸ್ ರೋಚಕ ಘಟ್ಟದತ್ತ ಸಾಗುತ್ತಿದೆ. ಈಗಾಗಲೇ ಬಹುತೇಕ ತಂಡಗಳ 12 ಪಂದ್ಯಗಳು ಮುಗಿದರೂ ಯಾವುದೇ ತಂಡ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿಲ್ಲ. ಹೀಗಾಗಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ ತಂಡ ಯಾವುದೆಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಈ ಕುತೂಹಲವನ್ನು ತಣಿಸುವಂತಹ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ, ವೀಕ್ಷಕ ವಿವರಣೆಗಾರ ಹರ್ಭಜನ್ ಸಿಂಗ್.

1 / 8
ಈ ಬಗ್ಗೆ ಮಾತನಾಡಿರುವ ಹರ್ಭಜನ್ ಸಿಂಗ್, ಪ್ರಸ್ತುತ ಸನ್ನಿವೇಶದಲ್ಲಿ ನಾಲ್ಕು ತಂಡಗಳನ್ನು ಹೆಸರಿಸುವುದು ಕಷ್ಟಕರ. ಇದಾಗ್ಯೂ ಈಗಿನ ಪಾಯಿಂಟ್ಸ್​ ಟೇಬಲ್​ ಲೆಕ್ಕಾಚಾರದಂತೆ ಈ ಕೆಳಗಿನ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹರ್ಭಜನ್ ಸಿಂಗ್, ಪ್ರಸ್ತುತ ಸನ್ನಿವೇಶದಲ್ಲಿ ನಾಲ್ಕು ತಂಡಗಳನ್ನು ಹೆಸರಿಸುವುದು ಕಷ್ಟಕರ. ಇದಾಗ್ಯೂ ಈಗಿನ ಪಾಯಿಂಟ್ಸ್​ ಟೇಬಲ್​ ಲೆಕ್ಕಾಚಾರದಂತೆ ಈ ಕೆಳಗಿನ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದಿದ್ದಾರೆ.

2 / 8
1- ಗುಜರಾತ್ ಟೈಟಾನ್ಸ್: ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಈಗಾಗಲೇ 12 ಪಾಯಿಂಟ್ಸ್ ಹೊಂದಿರುವ ಜಿಟಿ ತಂಡವು ಅಂತಿಮ ಸುತ್ತಿಗೆ ಪ್ರವೇಶಿಸುವುದರಲ್ಲಿ ಅನುಮಾನ ಇಲ್ಲ ಎಂದಿದ್ದಾರೆ ಹರ್ಭಜನ್ ಸಿಂಗ್.

1- ಗುಜರಾತ್ ಟೈಟಾನ್ಸ್: ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್ ಪ್ರವೇಶಿಸಲಿದೆ. ಈಗಾಗಲೇ 12 ಪಾಯಿಂಟ್ಸ್ ಹೊಂದಿರುವ ಜಿಟಿ ತಂಡವು ಅಂತಿಮ ಸುತ್ತಿಗೆ ಪ್ರವೇಶಿಸುವುದರಲ್ಲಿ ಅನುಮಾನ ಇಲ್ಲ ಎಂದಿದ್ದಾರೆ ಹರ್ಭಜನ್ ಸಿಂಗ್.

3 / 8
2- ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ ನೇತೃತ್ವದ ಸಿಎಸ್​ಕೆ ತಂಡ ಕೂಡ ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ಚೆನ್ನೈ ಕೂಡ ಪ್ಲೇಆಫ್ ಆಡಲಿದೆ ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.

2- ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ ನೇತೃತ್ವದ ಸಿಎಸ್​ಕೆ ತಂಡ ಕೂಡ ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ಚೆನ್ನೈ ಕೂಡ ಪ್ಲೇಆಫ್ ಆಡಲಿದೆ ಎಂದು ಭಜ್ಜಿ ಅಭಿಪ್ರಾಯಪಟ್ಟಿದ್ದಾರೆ.

4 / 8
3- ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್ ಆಡಲಿದೆ. ಪ್ರಸ್ತುತ ಅವರು ಪಾಯಿಂಟ್ಸ್​ ಟೇಬಲ್​ನಲ್ಲಿ ಕೆಳಗಿದ್ದರೂ, ಅಂತಿಮವಾಗಿ ಟಾಪ್-4 ಗೆ ಎಂಟ್ರಿ ಕೊಡಲಿದೆ ಎಂದು ಹರ್ಭಜನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

3- ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್ ಆಡಲಿದೆ. ಪ್ರಸ್ತುತ ಅವರು ಪಾಯಿಂಟ್ಸ್​ ಟೇಬಲ್​ನಲ್ಲಿ ಕೆಳಗಿದ್ದರೂ, ಅಂತಿಮವಾಗಿ ಟಾಪ್-4 ಗೆ ಎಂಟ್ರಿ ಕೊಡಲಿದೆ ಎಂದು ಹರ್ಭಜನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

5 / 8
4- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡ ಕೂಡ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಅಗ್ರ ನಾಲ್ಕರಲ್ಲಿ ಆರ್​ಸಿಬಿ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಸಲಿದೆ ಎಂದು ಹರ್ಭಜನ್ ಸಿಂಗ್ ಭವಿಷ್ಯ ನುಡಿದಿದ್ದಾರೆ.

4- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡ ಕೂಡ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಅಗ್ರ ನಾಲ್ಕರಲ್ಲಿ ಆರ್​ಸಿಬಿ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಸಲಿದೆ ಎಂದು ಹರ್ಭಜನ್ ಸಿಂಗ್ ಭವಿಷ್ಯ ನುಡಿದಿದ್ದಾರೆ.

6 / 8
ಹರ್ಭಜನ್ ಸಿಂಗ್ ಹೆಸರಿಸಿರುವ ಈ ನಾಲ್ಕು ತಂಡಗಳ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿನ (46 ಪಂದ್ಯಗಳ ಬಳಿಕ) ಸ್ಥಾನಗಳನ್ನು ನೋಡುವುದಾದರೆ...

ಹರ್ಭಜನ್ ಸಿಂಗ್ ಹೆಸರಿಸಿರುವ ಈ ನಾಲ್ಕು ತಂಡಗಳ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿನ (46 ಪಂದ್ಯಗಳ ಬಳಿಕ) ಸ್ಥಾನಗಳನ್ನು ನೋಡುವುದಾದರೆ...

7 / 8
ಗುಜರಾತ್ ಟೈಟಾನ್ಸ್ ತಂಡವು 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ಸಿಎಸ್​ಕೆ ತಂಡವು 15 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ 14 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಹಾಗೆಯೇ 10 ಅಂಕಗಳೊಂದಿಗೆ ಆರ್​ಸಿಬಿ ತಂಡವು 6ನೇ ಸ್ಥಾನ ಅಲಂಕರಿಸಿದೆ. ಇವುಗಳಲ್ಲಿ ಯಾವ ತಂಡಗಳು ಪ್ಲೇಆಫ್ ಪ್ರವೇಶಿಸಲಿದೆ ಕಾದು ನೋಡಬೇಕಿದೆ.

ಗುಜರಾತ್ ಟೈಟಾನ್ಸ್ ತಂಡವು 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ಸಿಎಸ್​ಕೆ ತಂಡವು 15 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ 14 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಹಾಗೆಯೇ 10 ಅಂಕಗಳೊಂದಿಗೆ ಆರ್​ಸಿಬಿ ತಂಡವು 6ನೇ ಸ್ಥಾನ ಅಲಂಕರಿಸಿದೆ. ಇವುಗಳಲ್ಲಿ ಯಾವ ತಂಡಗಳು ಪ್ಲೇಆಫ್ ಪ್ರವೇಶಿಸಲಿದೆ ಕಾದು ನೋಡಬೇಕಿದೆ.

8 / 8

Published On - 11:22 pm, Sat, 13 May 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ