AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಆರ್​ಸಿಬಿ ಸೇರಿದಂತೆ ಈ ನಾಲ್ಕು ತಂಡಗಳು ಪ್ಲೇ ಆಫ್​ಗೇರುತ್ತವೆ ಎಂದ ಟರ್ಬನೇಟರ್

IPL 2023: ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ಹರ್ಭಜನ್ ಸಿಂಗ್, ಯಾವ ನಾಲ್ಕು ತಂಡಗಳು ಪ್ಲೇಆಫ್ ತಲುಪುತ್ತವೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಪೃಥ್ವಿಶಂಕರ
|

Updated on: May 05, 2023 | 3:19 PM

Share
ಇಂಡಿಯನ್ ಪ್ರೀಮಿಯರ್ ಲೀಗ್‌ನ 16 ನೇ ಸೀಸನ್​ ಅರ್ಧ ಪ್ರಯಾಣ ಮುಗಿಸಿದ್ದು, ಪ್ಲೇಆಫ್‌ಗಾಗಿ ಇನ್ನೂ 7 ತಂಡಗಳ ನಡುವೆ ನಿಕಟ ಹೋರಾಟವಿದೆ. ಯಾವ ನಾಲ್ಕು ತಂಡಗಳು ಪ್ಲೇಆಫ್ ತಲುಪುತ್ತವೆ ಎಂದು ಹೇಳುವುದು ಇನ್ನೂ ಕಷ್ಟ. ಏತನ್ಮಧ್ಯೆ, ಐಪಿಎಲ್‌ನಲ್ಲಿ ಕಾಮೆಂಟರಿ ಮಾಡುತ್ತಿರುವ ಹರ್ಭಜನ್ ಸಿಂಗ್ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನ 16 ನೇ ಸೀಸನ್​ ಅರ್ಧ ಪ್ರಯಾಣ ಮುಗಿಸಿದ್ದು, ಪ್ಲೇಆಫ್‌ಗಾಗಿ ಇನ್ನೂ 7 ತಂಡಗಳ ನಡುವೆ ನಿಕಟ ಹೋರಾಟವಿದೆ. ಯಾವ ನಾಲ್ಕು ತಂಡಗಳು ಪ್ಲೇಆಫ್ ತಲುಪುತ್ತವೆ ಎಂದು ಹೇಳುವುದು ಇನ್ನೂ ಕಷ್ಟ. ಏತನ್ಮಧ್ಯೆ, ಐಪಿಎಲ್‌ನಲ್ಲಿ ಕಾಮೆಂಟರಿ ಮಾಡುತ್ತಿರುವ ಹರ್ಭಜನ್ ಸಿಂಗ್ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ.

1 / 10
ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ಹರ್ಭಜನ್ ಸಿಂಗ್, ಯಾವ ನಾಲ್ಕು ತಂಡಗಳು ಪ್ಲೇಆಫ್ ತಲುಪುತ್ತವೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಭಜ್ಜಿ ಪ್ರಕಾರ ಯಾವ ನಾಲ್ಕು ತಂಡಗಳು ಪ್ಲೇ ಆಫ್​ಗೇರುತ್ತವೆ ಎಂಬುದನ್ನು ನೋಡುವುದಾದರೆ..

ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ಹರ್ಭಜನ್ ಸಿಂಗ್, ಯಾವ ನಾಲ್ಕು ತಂಡಗಳು ಪ್ಲೇಆಫ್ ತಲುಪುತ್ತವೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಭಜ್ಜಿ ಪ್ರಕಾರ ಯಾವ ನಾಲ್ಕು ತಂಡಗಳು ಪ್ಲೇ ಆಫ್​ಗೇರುತ್ತವೆ ಎಂಬುದನ್ನು ನೋಡುವುದಾದರೆ..

2 / 10
ಗುಜರಾತ್ ಟೈಟಾನ್ಸ್

ಗುಜರಾತ್ ಟೈಟಾನ್ಸ್

3 / 10
ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಯಲ್ ಚಾಲೆಂಜರ್ಸ್ ಬೆಂಗಳೂರು

4 / 10
ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್

5 / 10
ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ ಸೂಪರ್ ಕಿಂಗ್ಸ್

6 / 10
ಇನ್ನು ಪ್ಲೇ ಆಫ್​​ಗೆ ಹೊಗದಿರುವ ತಂಡಗಳ ಬಗ್ಗೆ ಮಾತನಾಡಿದ ಟರ್ಬನೇಟರ್ ರಾಜಸ್ಥಾನ ತಂಡ ಉತ್ತಮವಾಗಿ ಆಡುತ್ತಿದೆ. ಆದರೆ ಅಂತಿಮವಾಗಿ ಕೆಲವು ತಂಡಗಳು ಈ ತಂಡವನ್ನು ಸೋಲಿಸುವುದು ಖಚಿತ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಇನ್ನು ಪ್ಲೇ ಆಫ್​​ಗೆ ಹೊಗದಿರುವ ತಂಡಗಳ ಬಗ್ಗೆ ಮಾತನಾಡಿದ ಟರ್ಬನೇಟರ್ ರಾಜಸ್ಥಾನ ತಂಡ ಉತ್ತಮವಾಗಿ ಆಡುತ್ತಿದೆ. ಆದರೆ ಅಂತಿಮವಾಗಿ ಕೆಲವು ತಂಡಗಳು ಈ ತಂಡವನ್ನು ಸೋಲಿಸುವುದು ಖಚಿತ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

7 / 10
ವಿಸ್ಮಯಕಾರಿ ಸಂಗತಿಯೆಂದರೆ ಹರ್ಭಜನ್ ಸಿಂಗ್ ಹೆಸರಿಸಿದ ನಾಲ್ಕು ತಂಡಗಳ ಪೈಕಿ ರಾಜಸ್ಥಾನ್ ರಾಯಲ್ಸ್ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ. ರಾಜಸ್ಥಾನ ಕೂಡ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದೆ. ಈ ತಂಡ 9 ಪಂದ್ಯಗಳಲ್ಲಿ 5ರಲ್ಲಿ ಗೆದ್ದಿದೆ. ಹೀಗಿರುವಾಗ ರಾಜಸ್ಥಾನ್ ರಾಯಲ್ಸ್ ಟಾಪ್ 4ರಲ್ಲಿ ಸ್ಥಾನ ಪಡೆಯದಿರುವುದು ಸ್ವಲ್ಪ ವಿಚಿತ್ರವೆನಿಸುತ್ತದೆ.

ವಿಸ್ಮಯಕಾರಿ ಸಂಗತಿಯೆಂದರೆ ಹರ್ಭಜನ್ ಸಿಂಗ್ ಹೆಸರಿಸಿದ ನಾಲ್ಕು ತಂಡಗಳ ಪೈಕಿ ರಾಜಸ್ಥಾನ್ ರಾಯಲ್ಸ್ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ. ರಾಜಸ್ಥಾನ ಕೂಡ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದೆ. ಈ ತಂಡ 9 ಪಂದ್ಯಗಳಲ್ಲಿ 5ರಲ್ಲಿ ಗೆದ್ದಿದೆ. ಹೀಗಿರುವಾಗ ರಾಜಸ್ಥಾನ್ ರಾಯಲ್ಸ್ ಟಾಪ್ 4ರಲ್ಲಿ ಸ್ಥಾನ ಪಡೆಯದಿರುವುದು ಸ್ವಲ್ಪ ವಿಚಿತ್ರವೆನಿಸುತ್ತದೆ.

8 / 10
ಲಕ್ನೋ ತಂಡವೂ ಪಾಯಿಂಟ್ ಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ. ಸದ್ಯ ಈ ತಂಡ 11 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಟಾಪ್ 4 ರೇಸ್‌ನಿಂದ ಹೊರಗುಳಿಯಲು ಲಕ್ನೋ ತುಂಬಾ ಕೆಟ್ಟ ಕ್ರಿಕೆಟ್ ಆಡಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹರ್ಭಜನ್ ಸಿಂಗ್ ಅವರ ಭವಿಷ್ಯ ಎಷ್ಟು ನಿಖರವಾಗಿದೆ ಎಂಬುದನ್ನು ಕಾಲವೇ ಹೇಳಬೇಕು. ಇನ್ನೂ ಸಾಕಷ್ಟು ಟೂರ್ನಿ ಬಾಕಿ ಉಳಿದಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ಭಾರಿ ಏರುಪೇರಾಗುವುದು ಖಚಿತ.

ಲಕ್ನೋ ತಂಡವೂ ಪಾಯಿಂಟ್ ಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ. ಸದ್ಯ ಈ ತಂಡ 11 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಟಾಪ್ 4 ರೇಸ್‌ನಿಂದ ಹೊರಗುಳಿಯಲು ಲಕ್ನೋ ತುಂಬಾ ಕೆಟ್ಟ ಕ್ರಿಕೆಟ್ ಆಡಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹರ್ಭಜನ್ ಸಿಂಗ್ ಅವರ ಭವಿಷ್ಯ ಎಷ್ಟು ನಿಖರವಾಗಿದೆ ಎಂಬುದನ್ನು ಕಾಲವೇ ಹೇಳಬೇಕು. ಇನ್ನೂ ಸಾಕಷ್ಟು ಟೂರ್ನಿ ಬಾಕಿ ಉಳಿದಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ಭಾರಿ ಏರುಪೇರಾಗುವುದು ಖಚಿತ.

9 / 10
ಅಂದಹಾಗೆ, ಪಾಯಿಂಟ್ ಪಟ್ಟಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸ್ಥಿತಿ ತುಂಬಾ ಕೆಟ್ಟದಾಗಿದೆ. ಈಗ ಅವರಿಗೆ ಪ್ಲೇ ಆಫ್ ತಲುಪುವುದು ಕಷ್ಟ ಎನಿಸುತ್ತಿದೆ.

ಅಂದಹಾಗೆ, ಪಾಯಿಂಟ್ ಪಟ್ಟಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸ್ಥಿತಿ ತುಂಬಾ ಕೆಟ್ಟದಾಗಿದೆ. ಈಗ ಅವರಿಗೆ ಪ್ಲೇ ಆಫ್ ತಲುಪುವುದು ಕಷ್ಟ ಎನಿಸುತ್ತಿದೆ.

10 / 10
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ