AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಖಾತೆಯಿಂದ 12 ಲಕ್ಷ ರೂ. ಕಟ್..!

Hardik Pandya: ಇದು ಈ ಸೀಸನ್​ನಲ್ಲಿ ಪಾಂಡ್ಯಗೆ ವಿಧಿಸಲಾದ ಮೊದಲ ದಂಡ ಇದಾಗಿದೆ. ಹಾಗೆಯೇ ಈ ಸೀಸನ್​ನಲ್ಲಿ ನಿಧಾನಗತಿಯ ಓವರ್ ರೇಟ್‌ನಿಂದ ದಂಡಕ್ಕೆ ಒಳಗಾದ ಮೂರನೇ ನಾಯಕ ಪಾಂಡ್ಯ ಆಗಿದ್ದಾರೆ.

ಪೃಥ್ವಿಶಂಕರ
|

Updated on: Apr 14, 2023 | 5:09 PM

Share
ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಬೀಗಿದ ಸಂತಸದಲ್ಲಿದ್ದ  ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ಶಾಕ್ ಎದುರಾಗಿದೆ. ಐಪಿಎಲ್ ನಿಯಮ ಉಲ್ಲಂಘನೆಯ ಆರೋಪದಡಿ ಪಾಂಡ್ಯ ಜೇಬಿಗೆ ಲಕ್ಷಾಂತರ ರೂಪಾಯಿ ಕತ್ತರಿ ಬಿದ್ದಿದೆ.

ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಬೀಗಿದ ಸಂತಸದಲ್ಲಿದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ಶಾಕ್ ಎದುರಾಗಿದೆ. ಐಪಿಎಲ್ ನಿಯಮ ಉಲ್ಲಂಘನೆಯ ಆರೋಪದಡಿ ಪಾಂಡ್ಯ ಜೇಬಿಗೆ ಲಕ್ಷಾಂತರ ರೂಪಾಯಿ ಕತ್ತರಿ ಬಿದ್ದಿದೆ.

1 / 5
ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ನಿಧಾನಗತಿಯ ಓವರ್ ರೇಟ್ ಆರೋಪದಡಿ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ನಿಧಾನಗತಿಯ ಓವರ್ ರೇಟ್ ಆರೋಪದಡಿ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

2 / 5
ಇದು ಈ ಸೀಸನ್​ನಲ್ಲಿ ಪಾಂಡ್ಯಗೆ ವಿಧಿಸಲಾದ ಮೊದಲ ದಂಡ ಇದಾಗಿದೆ. ಹಾಗೆಯೇ ಈ ಸೀಸನ್​ನಲ್ಲಿ ನಿಧಾನಗತಿಯ ಓವರ್ ರೇಟ್‌ನಿಂದ ದಂಡಕ್ಕೆ ಒಳಗಾದ ಮೂರನೇ ನಾಯಕ ಪಾಂಡ್ಯ ಆಗಿದ್ದಾರೆ.

ಇದು ಈ ಸೀಸನ್​ನಲ್ಲಿ ಪಾಂಡ್ಯಗೆ ವಿಧಿಸಲಾದ ಮೊದಲ ದಂಡ ಇದಾಗಿದೆ. ಹಾಗೆಯೇ ಈ ಸೀಸನ್​ನಲ್ಲಿ ನಿಧಾನಗತಿಯ ಓವರ್ ರೇಟ್‌ನಿಂದ ದಂಡಕ್ಕೆ ಒಳಗಾದ ಮೂರನೇ ನಾಯಕ ಪಾಂಡ್ಯ ಆಗಿದ್ದಾರೆ.

3 / 5
ಇವರಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫಾಫ್ ಡು ಪ್ಲೆಸಿಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಅವರಿಗೂ ದಂಡ ವಿಧಿಸಲಾಗಿದೆ.

ಇವರಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫಾಫ್ ಡು ಪ್ಲೆಸಿಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಅವರಿಗೂ ದಂಡ ವಿಧಿಸಲಾಗಿದೆ.

4 / 5
ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 1 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಗಳ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಆಡಿದ ಪಂಜಾಬ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 153 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಗುಜರಾತ್ 19.5 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 154 ರನ್‌ಗಳ ಗುರಿ ತಲುಪಿತು.

ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 1 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಗಳ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಆಡಿದ ಪಂಜಾಬ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 153 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಗುಜರಾತ್ 19.5 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 154 ರನ್‌ಗಳ ಗುರಿ ತಲುಪಿತು.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್