AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಖಾತೆಯಿಂದ 12 ಲಕ್ಷ ರೂ. ಕಟ್..!

Hardik Pandya: ಇದು ಈ ಸೀಸನ್​ನಲ್ಲಿ ಪಾಂಡ್ಯಗೆ ವಿಧಿಸಲಾದ ಮೊದಲ ದಂಡ ಇದಾಗಿದೆ. ಹಾಗೆಯೇ ಈ ಸೀಸನ್​ನಲ್ಲಿ ನಿಧಾನಗತಿಯ ಓವರ್ ರೇಟ್‌ನಿಂದ ದಂಡಕ್ಕೆ ಒಳಗಾದ ಮೂರನೇ ನಾಯಕ ಪಾಂಡ್ಯ ಆಗಿದ್ದಾರೆ.

ಪೃಥ್ವಿಶಂಕರ
|

Updated on: Apr 14, 2023 | 5:09 PM

ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಬೀಗಿದ ಸಂತಸದಲ್ಲಿದ್ದ  ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ಶಾಕ್ ಎದುರಾಗಿದೆ. ಐಪಿಎಲ್ ನಿಯಮ ಉಲ್ಲಂಘನೆಯ ಆರೋಪದಡಿ ಪಾಂಡ್ಯ ಜೇಬಿಗೆ ಲಕ್ಷಾಂತರ ರೂಪಾಯಿ ಕತ್ತರಿ ಬಿದ್ದಿದೆ.

ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಬೀಗಿದ ಸಂತಸದಲ್ಲಿದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ಶಾಕ್ ಎದುರಾಗಿದೆ. ಐಪಿಎಲ್ ನಿಯಮ ಉಲ್ಲಂಘನೆಯ ಆರೋಪದಡಿ ಪಾಂಡ್ಯ ಜೇಬಿಗೆ ಲಕ್ಷಾಂತರ ರೂಪಾಯಿ ಕತ್ತರಿ ಬಿದ್ದಿದೆ.

1 / 5
ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ನಿಧಾನಗತಿಯ ಓವರ್ ರೇಟ್ ಆರೋಪದಡಿ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ನಿಧಾನಗತಿಯ ಓವರ್ ರೇಟ್ ಆರೋಪದಡಿ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

2 / 5
ಇದು ಈ ಸೀಸನ್​ನಲ್ಲಿ ಪಾಂಡ್ಯಗೆ ವಿಧಿಸಲಾದ ಮೊದಲ ದಂಡ ಇದಾಗಿದೆ. ಹಾಗೆಯೇ ಈ ಸೀಸನ್​ನಲ್ಲಿ ನಿಧಾನಗತಿಯ ಓವರ್ ರೇಟ್‌ನಿಂದ ದಂಡಕ್ಕೆ ಒಳಗಾದ ಮೂರನೇ ನಾಯಕ ಪಾಂಡ್ಯ ಆಗಿದ್ದಾರೆ.

ಇದು ಈ ಸೀಸನ್​ನಲ್ಲಿ ಪಾಂಡ್ಯಗೆ ವಿಧಿಸಲಾದ ಮೊದಲ ದಂಡ ಇದಾಗಿದೆ. ಹಾಗೆಯೇ ಈ ಸೀಸನ್​ನಲ್ಲಿ ನಿಧಾನಗತಿಯ ಓವರ್ ರೇಟ್‌ನಿಂದ ದಂಡಕ್ಕೆ ಒಳಗಾದ ಮೂರನೇ ನಾಯಕ ಪಾಂಡ್ಯ ಆಗಿದ್ದಾರೆ.

3 / 5
ಇವರಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫಾಫ್ ಡು ಪ್ಲೆಸಿಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಅವರಿಗೂ ದಂಡ ವಿಧಿಸಲಾಗಿದೆ.

ಇವರಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫಾಫ್ ಡು ಪ್ಲೆಸಿಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಅವರಿಗೂ ದಂಡ ವಿಧಿಸಲಾಗಿದೆ.

4 / 5
ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 1 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಗಳ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಆಡಿದ ಪಂಜಾಬ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 153 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಗುಜರಾತ್ 19.5 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 154 ರನ್‌ಗಳ ಗುರಿ ತಲುಪಿತು.

ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 1 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಗಳ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಆಡಿದ ಪಂಜಾಬ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 153 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಗುಜರಾತ್ 19.5 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 154 ರನ್‌ಗಳ ಗುರಿ ತಲುಪಿತು.

5 / 5
Follow us
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್