AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗಿಟಾರ್ ಹಿಡಿದು ಮಿಂಚಿದ RCB ಆಟಗಾರ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Updated By: ಝಾಹಿರ್ ಯೂಸುಫ್|

Updated on: Mar 26, 2023 | 6:31 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್​ಬಾಕ್ಸ್​ ಕಾರ್ಯಕ್ರಮ ಆಯೋಜಿಸಿದೆ. ಸಂಗೀತ ರಸಮಂಜರಿಯೊಂದಿಗೆ ಶುರುವಾದ ಆರ್​ಸಿಬಿಯ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಎಲ್ಲರ ಗಮನ ಸೆಳೆದಿದ್ದರು ಹರ್ಷಲ್ ಪಟೇಲ್.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್​ಬಾಕ್ಸ್​ ಕಾರ್ಯಕ್ರಮ ಆಯೋಜಿಸಿದೆ. ಸಂಗೀತ ರಸಮಂಜರಿಯೊಂದಿಗೆ ಶುರುವಾದ ಆರ್​ಸಿಬಿಯ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಎಲ್ಲರ ಗಮನ ಸೆಳೆದಿದ್ದರು ಹರ್ಷಲ್ ಪಟೇಲ್.

1 / 5
ಏಕೆಂದರೆ RCB ವೇಗಿ ಹರ್ಷಲ್ ಪಟೇಲ್ ಖ್ಯಾತ ಬ್ಯಾಂಡ್ ಟೀಮ್ ಥರ್ಮಲ್ ಅ್ಯಂಡ್ ಎ ಕ್ವಾರ್ಟರ್ ತಂಡದ ಜೊತೆ ಕಾರ್ಯಕ್ರಮದ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಗಿಟಾರ್ ಜೊತೆ ಗಾನ ಬಜಾನ ತಂಡದೊಂದಿಗೆ ಹಾಡುತ್ತಾ ಆರ್​ಸಿಬಿ ಅಭಿಮಾನಿಗಳನ್ನು ರಂಜಿಸಿದರು. ಇದರೊಂದಿಗೆ ಹರ್ಷಲ್ ಪಟೇಲ್ ಅವರ ಬಹುಮುಖ ಪ್ರತಿಭೆ ಕೂಡ ಅನಾವರಣಗೊಂಡಿದೆ.

ಏಕೆಂದರೆ RCB ವೇಗಿ ಹರ್ಷಲ್ ಪಟೇಲ್ ಖ್ಯಾತ ಬ್ಯಾಂಡ್ ಟೀಮ್ ಥರ್ಮಲ್ ಅ್ಯಂಡ್ ಎ ಕ್ವಾರ್ಟರ್ ತಂಡದ ಜೊತೆ ಕಾರ್ಯಕ್ರಮದ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಗಿಟಾರ್ ಜೊತೆ ಗಾನ ಬಜಾನ ತಂಡದೊಂದಿಗೆ ಹಾಡುತ್ತಾ ಆರ್​ಸಿಬಿ ಅಭಿಮಾನಿಗಳನ್ನು ರಂಜಿಸಿದರು. ಇದರೊಂದಿಗೆ ಹರ್ಷಲ್ ಪಟೇಲ್ ಅವರ ಬಹುಮುಖ ಪ್ರತಿಭೆ ಕೂಡ ಅನಾವರಣಗೊಂಡಿದೆ.

2 / 5
ಇನ್ನು ಈ ಕಾರ್ಯಕ್ರಮದಲ್ಲಿ ಪ್ರಸ್ತುತ ಆರ್​ಸಿಬಿ ಆಟಗಾರರು ಹಾಗೂ ಮಾಜಿ ಆರ್​ಸಿಬಿ ಪ್ಲೇಯರ್ಸ್​ಗಳಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಕಾಣಿಸಿಕೊಂಡಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಪ್ರಸ್ತುತ ಆರ್​ಸಿಬಿ ಆಟಗಾರರು ಹಾಗೂ ಮಾಜಿ ಆರ್​ಸಿಬಿ ಪ್ಲೇಯರ್ಸ್​ಗಳಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಕಾಣಿಸಿಕೊಂಡಿದ್ದಾರೆ.

3 / 5
ಈ ಕಾರ್ಯಕ್ರಮದ ಮೂಲಕ ಆರ್​ಸಿಬಿ ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಿದೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ಮಾಜಿ ಆಟಗಾರರಾದ ಕ್ರಿಸ್ ಗೇಲ್ ಹಾಗೂ ಎಬಿಡಿ ಅವರಿಗೆ ಹಾಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಲಿದೆ.

ಈ ಕಾರ್ಯಕ್ರಮದ ಮೂಲಕ ಆರ್​ಸಿಬಿ ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಿದೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ಮಾಜಿ ಆಟಗಾರರಾದ ಕ್ರಿಸ್ ಗೇಲ್ ಹಾಗೂ ಎಬಿಡಿ ಅವರಿಗೆ ಹಾಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಲಿದೆ.

4 / 5
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್, ರಜತ್ ಪಾಟಿದಾರ್ (ಗಾಯಾಳು).

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್, ರಜತ್ ಪಾಟಿದಾರ್ (ಗಾಯಾಳು).

5 / 5
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ