AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗಿಟಾರ್ ಹಿಡಿದು ಮಿಂಚಿದ RCB ಆಟಗಾರ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Updated By: ಝಾಹಿರ್ ಯೂಸುಫ್|

Updated on: Mar 26, 2023 | 6:31 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್​ಬಾಕ್ಸ್​ ಕಾರ್ಯಕ್ರಮ ಆಯೋಜಿಸಿದೆ. ಸಂಗೀತ ರಸಮಂಜರಿಯೊಂದಿಗೆ ಶುರುವಾದ ಆರ್​ಸಿಬಿಯ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಎಲ್ಲರ ಗಮನ ಸೆಳೆದಿದ್ದರು ಹರ್ಷಲ್ ಪಟೇಲ್.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್​ಬಾಕ್ಸ್​ ಕಾರ್ಯಕ್ರಮ ಆಯೋಜಿಸಿದೆ. ಸಂಗೀತ ರಸಮಂಜರಿಯೊಂದಿಗೆ ಶುರುವಾದ ಆರ್​ಸಿಬಿಯ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಎಲ್ಲರ ಗಮನ ಸೆಳೆದಿದ್ದರು ಹರ್ಷಲ್ ಪಟೇಲ್.

1 / 5
ಏಕೆಂದರೆ RCB ವೇಗಿ ಹರ್ಷಲ್ ಪಟೇಲ್ ಖ್ಯಾತ ಬ್ಯಾಂಡ್ ಟೀಮ್ ಥರ್ಮಲ್ ಅ್ಯಂಡ್ ಎ ಕ್ವಾರ್ಟರ್ ತಂಡದ ಜೊತೆ ಕಾರ್ಯಕ್ರಮದ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಗಿಟಾರ್ ಜೊತೆ ಗಾನ ಬಜಾನ ತಂಡದೊಂದಿಗೆ ಹಾಡುತ್ತಾ ಆರ್​ಸಿಬಿ ಅಭಿಮಾನಿಗಳನ್ನು ರಂಜಿಸಿದರು. ಇದರೊಂದಿಗೆ ಹರ್ಷಲ್ ಪಟೇಲ್ ಅವರ ಬಹುಮುಖ ಪ್ರತಿಭೆ ಕೂಡ ಅನಾವರಣಗೊಂಡಿದೆ.

ಏಕೆಂದರೆ RCB ವೇಗಿ ಹರ್ಷಲ್ ಪಟೇಲ್ ಖ್ಯಾತ ಬ್ಯಾಂಡ್ ಟೀಮ್ ಥರ್ಮಲ್ ಅ್ಯಂಡ್ ಎ ಕ್ವಾರ್ಟರ್ ತಂಡದ ಜೊತೆ ಕಾರ್ಯಕ್ರಮದ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಗಿಟಾರ್ ಜೊತೆ ಗಾನ ಬಜಾನ ತಂಡದೊಂದಿಗೆ ಹಾಡುತ್ತಾ ಆರ್​ಸಿಬಿ ಅಭಿಮಾನಿಗಳನ್ನು ರಂಜಿಸಿದರು. ಇದರೊಂದಿಗೆ ಹರ್ಷಲ್ ಪಟೇಲ್ ಅವರ ಬಹುಮುಖ ಪ್ರತಿಭೆ ಕೂಡ ಅನಾವರಣಗೊಂಡಿದೆ.

2 / 5
ಇನ್ನು ಈ ಕಾರ್ಯಕ್ರಮದಲ್ಲಿ ಪ್ರಸ್ತುತ ಆರ್​ಸಿಬಿ ಆಟಗಾರರು ಹಾಗೂ ಮಾಜಿ ಆರ್​ಸಿಬಿ ಪ್ಲೇಯರ್ಸ್​ಗಳಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಕಾಣಿಸಿಕೊಂಡಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಪ್ರಸ್ತುತ ಆರ್​ಸಿಬಿ ಆಟಗಾರರು ಹಾಗೂ ಮಾಜಿ ಆರ್​ಸಿಬಿ ಪ್ಲೇಯರ್ಸ್​ಗಳಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಕಾಣಿಸಿಕೊಂಡಿದ್ದಾರೆ.

3 / 5
ಈ ಕಾರ್ಯಕ್ರಮದ ಮೂಲಕ ಆರ್​ಸಿಬಿ ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಿದೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ಮಾಜಿ ಆಟಗಾರರಾದ ಕ್ರಿಸ್ ಗೇಲ್ ಹಾಗೂ ಎಬಿಡಿ ಅವರಿಗೆ ಹಾಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಲಿದೆ.

ಈ ಕಾರ್ಯಕ್ರಮದ ಮೂಲಕ ಆರ್​ಸಿಬಿ ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಿದೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ಮಾಜಿ ಆಟಗಾರರಾದ ಕ್ರಿಸ್ ಗೇಲ್ ಹಾಗೂ ಎಬಿಡಿ ಅವರಿಗೆ ಹಾಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಲಿದೆ.

4 / 5
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್, ರಜತ್ ಪಾಟಿದಾರ್ (ಗಾಯಾಳು).

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್, ರಜತ್ ಪಾಟಿದಾರ್ (ಗಾಯಾಳು).

5 / 5
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್