AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೊಹ್ಲಿ- ರಾಹುಲ್ ಕಾಳಗದಲ್ಲಿ ಸೃಷ್ಟಿಯಾಗಲ್ಲಿರುವ ದಾಖಲೆಗಳಿವು

RCB vs LSG: ಇಂದಿನ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರಿಂದ ಕೆಲವು ದಾಖಲೆಗಳು ಸೃಷ್ಟಿಯಾಗಲಿದ್ದು, ಆ ದಾಖಲೆಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Apr 10, 2023 | 4:22 PM

ಇಂದಿನ ಐಪಿಎಲ್ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ಲೋಕೇಶ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರಿಂದ ಕೆಲವು ದಾಖಲೆಗಳು ಸೃಷ್ಟಿಯಾಗಲಿದ್ದು, ಆ ದಾಖಲೆಗಳ ವಿವರ ಇಲ್ಲಿದೆ.

ಇಂದಿನ ಐಪಿಎಲ್ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ಲೋಕೇಶ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರಿಂದ ಕೆಲವು ದಾಖಲೆಗಳು ಸೃಷ್ಟಿಯಾಗಲಿದ್ದು, ಆ ದಾಖಲೆಗಳ ವಿವರ ಇಲ್ಲಿದೆ.

1 / 8
ಗ್ಲೆನ್ ಮ್ಯಾಕ್ಸ್‌ವೆಲ್- ಲಕ್ನೋ ವಿರುದ್ಧ ಗ್ಲೆನ್ ಮ್ಯಾಕ್ಸ್‌ವೆಲ್ 2 ಬೌಂಡರಿ ಬಾರಿಸಿದರೆ ಐಪಿಎಲ್‌ನಲ್ಲಿ 200 ಬೌಂಡರಿ ಪೂರೈಸಿದ ದಾಖಲೆ ಬರೆಯಲಿದ್ದಾರೆ.

ಗ್ಲೆನ್ ಮ್ಯಾಕ್ಸ್‌ವೆಲ್- ಲಕ್ನೋ ವಿರುದ್ಧ ಗ್ಲೆನ್ ಮ್ಯಾಕ್ಸ್‌ವೆಲ್ 2 ಬೌಂಡರಿ ಬಾರಿಸಿದರೆ ಐಪಿಎಲ್‌ನಲ್ಲಿ 200 ಬೌಂಡರಿ ಪೂರೈಸಿದ ದಾಖಲೆ ಬರೆಯಲಿದ್ದಾರೆ.

2 / 8
ಕೆಎಲ್ ರಾಹುಲ್ - ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಸದ್ಯ ಐಪಿಎಲ್​ನಲ್ಲಿ 3952 ರನ್ ಬಾರಿಸಿದ್ದು, ಇಂದು ಸೋಮವಾರ ಆರ್‌ಸಿಬಿ ವಿರುದ್ಧ 48 ರನ್ ಗಳಿಸುವ ಮೂಲಕ ಐಪಿಎಲ್‌ನಲ್ಲಿ 4000 ರನ್‌ಗಳ ಮೈಲಿಗಲ್ಲನ್ನು ಸಾಧಿಸುವ ಅವಕಾಶ ಹೊಂದಿದ್ದಾರೆ.

ಕೆಎಲ್ ರಾಹುಲ್ - ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಸದ್ಯ ಐಪಿಎಲ್​ನಲ್ಲಿ 3952 ರನ್ ಬಾರಿಸಿದ್ದು, ಇಂದು ಸೋಮವಾರ ಆರ್‌ಸಿಬಿ ವಿರುದ್ಧ 48 ರನ್ ಗಳಿಸುವ ಮೂಲಕ ಐಪಿಎಲ್‌ನಲ್ಲಿ 4000 ರನ್‌ಗಳ ಮೈಲಿಗಲ್ಲನ್ನು ಸಾಧಿಸುವ ಅವಕಾಶ ಹೊಂದಿದ್ದಾರೆ.

3 / 8
ಅಮಿತ್ ಮಿಶ್ರಾ - ಅಮಿತ್ ಮಿಶ್ರಾ ಈ ವರ್ಷ ಲಕ್ನೋ ಸೂಪರ್ ಜೈಂಟ್ಸ್ ಜೆರ್ಸಿಯಲ್ಲಿ ಆಡುತ್ತಿದ್ದಾರೆ. ಆರ್​ಸಿಬಿ ವಿರುದ್ಧ 3 ವಿಕೆಟ್ ಪಡೆದರೆ ಲಸಿತ್ ಮಾಲಿಂಗ (179) ಅವರನ್ನು ಹಿಂದಿಕ್ಕುವುದರೊಂದಿಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ.

ಅಮಿತ್ ಮಿಶ್ರಾ - ಅಮಿತ್ ಮಿಶ್ರಾ ಈ ವರ್ಷ ಲಕ್ನೋ ಸೂಪರ್ ಜೈಂಟ್ಸ್ ಜೆರ್ಸಿಯಲ್ಲಿ ಆಡುತ್ತಿದ್ದಾರೆ. ಆರ್​ಸಿಬಿ ವಿರುದ್ಧ 3 ವಿಕೆಟ್ ಪಡೆದರೆ ಲಸಿತ್ ಮಾಲಿಂಗ (179) ಅವರನ್ನು ಹಿಂದಿಕ್ಕುವುದರೊಂದಿಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ.

4 / 8
ಫಾಫ್ ಡುಪ್ಲೆಸಿಸ್ - ಆರ್​ಸಿಬಿ ನಾಯಕ ಫಾಫ್ ಡು'ಪ್ಲೆಸಿಸ್ ಟಿ20 ಕ್ರಿಕೆಟ್‌ನಲ್ಲಿ ಸದ್ಯ 296 ಸಿಕ್ಸರ್ ಬಾರಿಸಿದ್ದು, ಇಂದಿನ ಪಂದ್ಯದಲ್ಲಿ 4 ಸಿಕ್ಸರ್ ಬಾರಿಸಿದರೆ 300 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ ದಾಖಲೆ ಬರೆಯಲಿದ್ದಾರೆ. ಇದರೊಂದಿಗೆ ಈ ಪಂದ್ಯದಲ್ಲಿ 1 ರನ್ ಬಾರಿಸಿದರೆ ಐಪಿಎಲ್‌ನಲ್ಲಿ 3,500 ರನ್‌ಗಳ ಮೈಲುಗಲ್ಲನ್ನು ತಲುಪಲಿದ್ದಾರೆ.

ಫಾಫ್ ಡುಪ್ಲೆಸಿಸ್ - ಆರ್​ಸಿಬಿ ನಾಯಕ ಫಾಫ್ ಡು'ಪ್ಲೆಸಿಸ್ ಟಿ20 ಕ್ರಿಕೆಟ್‌ನಲ್ಲಿ ಸದ್ಯ 296 ಸಿಕ್ಸರ್ ಬಾರಿಸಿದ್ದು, ಇಂದಿನ ಪಂದ್ಯದಲ್ಲಿ 4 ಸಿಕ್ಸರ್ ಬಾರಿಸಿದರೆ 300 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ ದಾಖಲೆ ಬರೆಯಲಿದ್ದಾರೆ. ಇದರೊಂದಿಗೆ ಈ ಪಂದ್ಯದಲ್ಲಿ 1 ರನ್ ಬಾರಿಸಿದರೆ ಐಪಿಎಲ್‌ನಲ್ಲಿ 3,500 ರನ್‌ಗಳ ಮೈಲುಗಲ್ಲನ್ನು ತಲುಪಲಿದ್ದಾರೆ.

5 / 8
ನಿಕೋಲಸ್ ಪೂರನ್ - ಕೆರಿಬಿಯನ್ ಸ್ಟಾರ್ ನಿಕೋಲಸ್ ಪೂರನ್ ಐಪಿಎಲ್​ನಲ್ಲಿ 1000 ರನ್ ಪೂರ್ಣಗೊಳಿಸಲು ಕೇವಲ 9 ರನ್‌ಗಳ ಅಂತರದಲ್ಲಿದ್ದಾರೆ.

ನಿಕೋಲಸ್ ಪೂರನ್ - ಕೆರಿಬಿಯನ್ ಸ್ಟಾರ್ ನಿಕೋಲಸ್ ಪೂರನ್ ಐಪಿಎಲ್​ನಲ್ಲಿ 1000 ರನ್ ಪೂರ್ಣಗೊಳಿಸಲು ಕೇವಲ 9 ರನ್‌ಗಳ ಅಂತರದಲ್ಲಿದ್ದಾರೆ.

6 / 8
ಶಹಬಾಜ್ ಅಹ್ಮದ್ - ಟಿ20 ಕ್ರಿಕೆಟ್‌ನಲ್ಲಿ 50 ವಿಕೆಟ್‌ ಪೂರೈಸಲು ಶಹಬಾಜ್ ಅಹ್ಮದ್​ 4 ವಿಕೆಟ್‌ಗಳ ದೂರದಲ್ಲಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಶಹಬಾಜ್ ಅಹ್ಮದ್ 4 ವಿಕೆಟ್‌ ಪಡೆದರೆ ಟಿ20 ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.

ಶಹಬಾಜ್ ಅಹ್ಮದ್ - ಟಿ20 ಕ್ರಿಕೆಟ್‌ನಲ್ಲಿ 50 ವಿಕೆಟ್‌ ಪೂರೈಸಲು ಶಹಬಾಜ್ ಅಹ್ಮದ್​ 4 ವಿಕೆಟ್‌ಗಳ ದೂರದಲ್ಲಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಶಹಬಾಜ್ ಅಹ್ಮದ್ 4 ವಿಕೆಟ್‌ ಪಡೆದರೆ ಟಿ20 ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.

7 / 8
ಮಾರ್ಕಸ್ ಸ್ಟೋಯ್ನಿಸ್ - ಪ್ರಸ್ತುತ, ಮಾರ್ಕಸ್ ಸ್ಟೋಯ್ನಿಸ್ ಟಿ20 ಕ್ರಿಕೆಟ್‌ನಲ್ಲಿ 96 ವಿಕೆಟ್‌ಗಳನ್ನು ಕಬಳಿಸಿದ್ದು, ಆರ್‌ಸಿಬಿ ವಿರುದ್ಧ 4 ವಿಕೆಟ್ ಪಡೆದರೆ, ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಪೂರೈಸಿದ ದಾಖಲೆ ಬರೆಯಲಿದ್ದಾರೆ.

ಮಾರ್ಕಸ್ ಸ್ಟೋಯ್ನಿಸ್ - ಪ್ರಸ್ತುತ, ಮಾರ್ಕಸ್ ಸ್ಟೋಯ್ನಿಸ್ ಟಿ20 ಕ್ರಿಕೆಟ್‌ನಲ್ಲಿ 96 ವಿಕೆಟ್‌ಗಳನ್ನು ಕಬಳಿಸಿದ್ದು, ಆರ್‌ಸಿಬಿ ವಿರುದ್ಧ 4 ವಿಕೆಟ್ ಪಡೆದರೆ, ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಪೂರೈಸಿದ ದಾಖಲೆ ಬರೆಯಲಿದ್ದಾರೆ.

8 / 8
Follow us
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್