AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಯವರು ಚಾನ್ಸ್ ನೀಡಿಲ್ಲ, ಆ ಬಳಿಕ ನಾ ಮುಂಬೈ ಇಂಡಿಯನ್ಸ್ ಸೇರಿದೆ: ಆಕಾಶ್ ಮಧ್ವಾಲ್

IPL 2023 Kannada: ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು.

TV9 Web
| Edited By: |

Updated on: May 25, 2023 | 10:08 PM

Share
IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ ಆಕಾಶ್ ಮಧ್ವಾಲ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಆಕಾಶ್ ನೀಡಿದ್ದು ಕೇವಲ 5 ರನ್​ ಮಾತ್ರ.

IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ ಆಕಾಶ್ ಮಧ್ವಾಲ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಆಕಾಶ್ ನೀಡಿದ್ದು ಕೇವಲ 5 ರನ್​ ಮಾತ್ರ.

1 / 7
ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು. ಈ ಅಮೋಘ ಪ್ರದರ್ಶನದಿಂದಾಗಿ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿ ಇದೀಗ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ.

ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು. ಈ ಅಮೋಘ ಪ್ರದರ್ಶನದಿಂದಾಗಿ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿ ಇದೀಗ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ.

2 / 7
ವಿಶೇಷ ಎಂದರೆ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮವಾಗಿ ಬೌಲಿಂಗ್ ಸಂಘಟಿಸುತ್ತಿರುವ ಇದೇ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿದ್ದರು.

ವಿಶೇಷ ಎಂದರೆ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮವಾಗಿ ಬೌಲಿಂಗ್ ಸಂಘಟಿಸುತ್ತಿರುವ ಇದೇ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿದ್ದರು.

3 / 7
ಆರ್​ಸಿಬಿ ತಂಡದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಪ್ರಮುಖ ಬ್ಯಾಟ್ಸ್​ಮನ್​ಗಳಿಗೆ ಬೌಲಿಂಗ್ ಮಾಡಿ ಗಮನ ಸೆಳೆದಿದ್ದರು. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಆಕಾಶ್ ಮಧ್ವಾಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

ಆರ್​ಸಿಬಿ ತಂಡದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಪ್ರಮುಖ ಬ್ಯಾಟ್ಸ್​ಮನ್​ಗಳಿಗೆ ಬೌಲಿಂಗ್ ಮಾಡಿ ಗಮನ ಸೆಳೆದಿದ್ದರು. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಆಕಾಶ್ ಮಧ್ವಾಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

4 / 7
ಇತ್ತ ಆರ್​ಸಿಬಿ ಪರ ನೆಟ್ ಬೌಲರ್ ಆಗಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟರೂ ಅವಕಾಶ ಸಿಗದ ಕಾರಣ ಆಕಾಶ್ ಮಧ್ವಾಲ್ ಮುಂಬೈ ಇಂಡಿಯನ್ಸ್​ನತ್ತ ಮುಖ ಮಾಡಿದ್ದರು. ಅದರಂತೆ ಮುಂಬೈ ಬಳಗದಲ್ಲಿ ಕಾಣಿಸಿಕೊಂಡ ಯುವ ಬೌಲರ್​ನನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 20 ಲಕ್ಷ ರೂ. ನೀಡಿ ಖರೀದಿಸಿತು.

ಇತ್ತ ಆರ್​ಸಿಬಿ ಪರ ನೆಟ್ ಬೌಲರ್ ಆಗಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟರೂ ಅವಕಾಶ ಸಿಗದ ಕಾರಣ ಆಕಾಶ್ ಮಧ್ವಾಲ್ ಮುಂಬೈ ಇಂಡಿಯನ್ಸ್​ನತ್ತ ಮುಖ ಮಾಡಿದ್ದರು. ಅದರಂತೆ ಮುಂಬೈ ಬಳಗದಲ್ಲಿ ಕಾಣಿಸಿಕೊಂಡ ಯುವ ಬೌಲರ್​ನನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 20 ಲಕ್ಷ ರೂ. ನೀಡಿ ಖರೀದಿಸಿತು.

5 / 7
ಅದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಮಧ್ವಾಲ್ ಒಟ್ಟು 129 ಎಸೆತಗಳನ್ನು ಎಸೆದು ಕೇವಲ 167 ರನ್ ನೀಡಿದ್ದಾರೆ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಅದರಲ್ಲೂ ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ.

ಅದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಮಧ್ವಾಲ್ ಒಟ್ಟು 129 ಎಸೆತಗಳನ್ನು ಎಸೆದು ಕೇವಲ 167 ರನ್ ನೀಡಿದ್ದಾರೆ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಅದರಲ್ಲೂ ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ.

6 / 7
ಈ ದಾಖಲೆಯ ಬೌಲಿಂಗ್ ಪ್ರದರ್ಶನದ ಬಳಿಕ ಮಾತನಾಡಿದ ಆಕಾಶ್ ಮಧ್ವಾಲ್, ತಾನು 2019 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿದ್ದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ ತನಗೆ ಚಾನ್ಸ್ ಸಿಗದ ಕಾರಣ ಆ ಬಳಿಕ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡೆ ಎಂದು ತಿಳಿಸಿದ್ದಾರೆ.

ಈ ದಾಖಲೆಯ ಬೌಲಿಂಗ್ ಪ್ರದರ್ಶನದ ಬಳಿಕ ಮಾತನಾಡಿದ ಆಕಾಶ್ ಮಧ್ವಾಲ್, ತಾನು 2019 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿದ್ದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ ತನಗೆ ಚಾನ್ಸ್ ಸಿಗದ ಕಾರಣ ಆ ಬಳಿಕ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡೆ ಎಂದು ತಿಳಿಸಿದ್ದಾರೆ.

7 / 7
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು