AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ನಾನು ಬಂದಿರೋದು ಐಪಿಎಲ್ ಆಡುವುದಕ್ಕೆ, ಬೈಗುಳ ಕೇಳೋಕ್ಕಲ್ಲ: ನವೀನ್ ಉಲ್ ಹಕ್

IPL 2023 Kannada: 17ನೇ ಓವರ್​ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿತು. ಈ ವೇಳೆ ಅಂಪೈರ್ ಮಧ್ಯ ಪ್ರವೇಶಿಸಿ ಜಗಳವನ್ನು ನಿಯಂತ್ರಿಸಿದ್ದರು.

TV9 Web
| Edited By: |

Updated on:May 03, 2023 | 10:19 PM

Share
IPL 2023: ಒಂದೇ ಒಂದು ಪಂದ್ಯದ ಮೂಲಕ ನವೀನ್ ಉಲ್ ಹಕ್ ಇದೀಗ ಐಪಿಎಲ್​ನಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಇದಕ್ಕೆ ಕಾರಣ ಆತನ ಪ್ರದರ್ಶನವಲ್ಲ. ಬದಲಾಗಿ ವಿರಾಟ್ ಕೊಹ್ಲಿ ಜೊತೆಗಿನ ಕಿರಿಕ್.

IPL 2023: ಒಂದೇ ಒಂದು ಪಂದ್ಯದ ಮೂಲಕ ನವೀನ್ ಉಲ್ ಹಕ್ ಇದೀಗ ಐಪಿಎಲ್​ನಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಇದಕ್ಕೆ ಕಾರಣ ಆತನ ಪ್ರದರ್ಶನವಲ್ಲ. ಬದಲಾಗಿ ವಿರಾಟ್ ಕೊಹ್ಲಿ ಜೊತೆಗಿನ ಕಿರಿಕ್.

1 / 6
ಹೌದು, ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ನವೀನ್ ಉಲ್ ಹಕ್ ಹಾಗೂ ಆರ್​ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮೈದಾನದಲ್ಲಿ ಕಿತ್ತಾಡಿಕೊಂಡಿದ್ದರು. ಲಕ್ನೋ ತಂಡದ ಬ್ಯಾಟಿಂಗ್ ವೇಳೆ ಶುರುವಾದ ಈ ಜಗಳವು ಪಂದ್ಯ ಮುಗಿದ ಬಳಿಕವೂ ಮುಂದುವರೆಯಿತು.

ಹೌದು, ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ನವೀನ್ ಉಲ್ ಹಕ್ ಹಾಗೂ ಆರ್​ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮೈದಾನದಲ್ಲಿ ಕಿತ್ತಾಡಿಕೊಂಡಿದ್ದರು. ಲಕ್ನೋ ತಂಡದ ಬ್ಯಾಟಿಂಗ್ ವೇಳೆ ಶುರುವಾದ ಈ ಜಗಳವು ಪಂದ್ಯ ಮುಗಿದ ಬಳಿಕವೂ ಮುಂದುವರೆಯಿತು.

2 / 6
ಲಕ್ನೋ ಇನಿಂಗ್ಸ್​ನ 17ನೇ ಓವರ್​ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿತು. ಈ ವೇಳೆ ಅಂಪೈರ್ ಮಧ್ಯ ಪ್ರವೇಶಿಸಿ ಜಗಳವನ್ನು ನಿಯಂತ್ರಿಸಿದ್ದರು. ಇದೇ ವೇಳೆ ಕಿಂಗ್ ಕೊಹ್ಲಿ ತಮ್ಮ ಶೂ ಧೂಳನ್ನು ನವೀನ್​ಗೆ ತೋರಿಸಿ, ಪರೋಕ್ಷವಾಗಿ ಧೂಳಿಗೆ ಸಮ ಎಂದಿದ್ದರು.

ಲಕ್ನೋ ಇನಿಂಗ್ಸ್​ನ 17ನೇ ಓವರ್​ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿತು. ಈ ವೇಳೆ ಅಂಪೈರ್ ಮಧ್ಯ ಪ್ರವೇಶಿಸಿ ಜಗಳವನ್ನು ನಿಯಂತ್ರಿಸಿದ್ದರು. ಇದೇ ವೇಳೆ ಕಿಂಗ್ ಕೊಹ್ಲಿ ತಮ್ಮ ಶೂ ಧೂಳನ್ನು ನವೀನ್​ಗೆ ತೋರಿಸಿ, ಪರೋಕ್ಷವಾಗಿ ಧೂಳಿಗೆ ಸಮ ಎಂದಿದ್ದರು.

3 / 6
ಇತ್ತ ನವೀನ್ ಉಲ್ ಹಕ್ ಕೂಡ ವಿರಾಟ್ ಕೊಹ್ಲಿಯನ್ನು ಗುರಾಯಿಸುತ್ತಾ ದೃಷ್ಟಿಯುದ್ದದಲ್ಲಿ ನಿರತರಾಗಿದ್ದರು. ಅಲ್ಲದೆ ಪಂದ್ಯ ಮುಗಿದ ಬಳಿಕ ಹಸ್ತಲಾಘವ ಮಾಡುವ ವೇಳೆಯೂ ಪರಸ್ಪರ ಬೈದಾಡಿಕೊಂಡಿದ್ದಾರೆ. ಈ ವೇಳೆ ನವೀನ್ ಕೊಹ್ಲಿಯ ಕೈಯನ್ನು ಎಳೆದಿದ್ದರು. ಅಷ್ಟರಲ್ಲಿ ಮಧ್ಯ ಪ್ರವೇಶಿಸಿ ಗ್ಲೆನ್ ಮ್ಯಾಕ್ಸ್​ವೆಲ್ ಪರಿಸ್ಥಿತಿ ತಿಳಿಗೊಳಿಸಿದರು.

ಇತ್ತ ನವೀನ್ ಉಲ್ ಹಕ್ ಕೂಡ ವಿರಾಟ್ ಕೊಹ್ಲಿಯನ್ನು ಗುರಾಯಿಸುತ್ತಾ ದೃಷ್ಟಿಯುದ್ದದಲ್ಲಿ ನಿರತರಾಗಿದ್ದರು. ಅಲ್ಲದೆ ಪಂದ್ಯ ಮುಗಿದ ಬಳಿಕ ಹಸ್ತಲಾಘವ ಮಾಡುವ ವೇಳೆಯೂ ಪರಸ್ಪರ ಬೈದಾಡಿಕೊಂಡಿದ್ದಾರೆ. ಈ ವೇಳೆ ನವೀನ್ ಕೊಹ್ಲಿಯ ಕೈಯನ್ನು ಎಳೆದಿದ್ದರು. ಅಷ್ಟರಲ್ಲಿ ಮಧ್ಯ ಪ್ರವೇಶಿಸಿ ಗ್ಲೆನ್ ಮ್ಯಾಕ್ಸ್​ವೆಲ್ ಪರಿಸ್ಥಿತಿ ತಿಳಿಗೊಳಿಸಿದರು.

4 / 6
ಇದೀಗ ಮೈದಾನದಲ್ಲಿನ ಕಿತ್ತಾಟದ ಬಗ್ಗೆ ನವೀನ್ ಉಲ್ ಹಕ್ ಮಾತನಾಡಿದ್ದಾರೆ. ನಾನು ಬಂದಿರೋದು ಐಪಿಎಲ್ ಆಡುವುದಕ್ಕೆ. ಯಾರ ಬೈಗುಳ ತಿನ್ನುವುದಕಲ್ಲ ಎಂದಿದ್ದಾರೆ.

ಇದೀಗ ಮೈದಾನದಲ್ಲಿನ ಕಿತ್ತಾಟದ ಬಗ್ಗೆ ನವೀನ್ ಉಲ್ ಹಕ್ ಮಾತನಾಡಿದ್ದಾರೆ. ನಾನು ಬಂದಿರೋದು ಐಪಿಎಲ್ ಆಡುವುದಕ್ಕೆ. ಯಾರ ಬೈಗುಳ ತಿನ್ನುವುದಕಲ್ಲ ಎಂದಿದ್ದಾರೆ.

5 / 6
ಈ ಮೂಲಕ ವಿರಾಟ್ ಕೊಹ್ಲಿ ನಿಂದಿಸಿರುವುದಕ್ಕೆ ನಾನು ಕೋಪಗೊಂಡಿರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ ವಿರಾಟ್ ಕೊಹ್ಲಿಯನ್ನು ಎದುರು ಹಾಕಿಕೊಂಡಿರುವುದರಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಅಫ್ಘಾನ್ ಆಟಗಾರ ನವೀನ್ ಉಲ್ ಹಕ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ತಿರುಗಿ ಬಿದ್ದಿದ್ದಾರೆ.

ಈ ಮೂಲಕ ವಿರಾಟ್ ಕೊಹ್ಲಿ ನಿಂದಿಸಿರುವುದಕ್ಕೆ ನಾನು ಕೋಪಗೊಂಡಿರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ ವಿರಾಟ್ ಕೊಹ್ಲಿಯನ್ನು ಎದುರು ಹಾಕಿಕೊಂಡಿರುವುದರಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಅಫ್ಘಾನ್ ಆಟಗಾರ ನವೀನ್ ಉಲ್ ಹಕ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ತಿರುಗಿ ಬಿದ್ದಿದ್ದಾರೆ.

6 / 6

Published On - 10:07 pm, Wed, 3 May 23

TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ