Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ನಾನು ಬಂದಿರೋದು ಐಪಿಎಲ್ ಆಡುವುದಕ್ಕೆ, ಬೈಗುಳ ಕೇಳೋಕ್ಕಲ್ಲ: ನವೀನ್ ಉಲ್ ಹಕ್

IPL 2023 Kannada: 17ನೇ ಓವರ್​ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿತು. ಈ ವೇಳೆ ಅಂಪೈರ್ ಮಧ್ಯ ಪ್ರವೇಶಿಸಿ ಜಗಳವನ್ನು ನಿಯಂತ್ರಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on:May 03, 2023 | 10:19 PM

IPL 2023: ಒಂದೇ ಒಂದು ಪಂದ್ಯದ ಮೂಲಕ ನವೀನ್ ಉಲ್ ಹಕ್ ಇದೀಗ ಐಪಿಎಲ್​ನಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಇದಕ್ಕೆ ಕಾರಣ ಆತನ ಪ್ರದರ್ಶನವಲ್ಲ. ಬದಲಾಗಿ ವಿರಾಟ್ ಕೊಹ್ಲಿ ಜೊತೆಗಿನ ಕಿರಿಕ್.

IPL 2023: ಒಂದೇ ಒಂದು ಪಂದ್ಯದ ಮೂಲಕ ನವೀನ್ ಉಲ್ ಹಕ್ ಇದೀಗ ಐಪಿಎಲ್​ನಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಇದಕ್ಕೆ ಕಾರಣ ಆತನ ಪ್ರದರ್ಶನವಲ್ಲ. ಬದಲಾಗಿ ವಿರಾಟ್ ಕೊಹ್ಲಿ ಜೊತೆಗಿನ ಕಿರಿಕ್.

1 / 6
ಹೌದು, ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ನವೀನ್ ಉಲ್ ಹಕ್ ಹಾಗೂ ಆರ್​ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮೈದಾನದಲ್ಲಿ ಕಿತ್ತಾಡಿಕೊಂಡಿದ್ದರು. ಲಕ್ನೋ ತಂಡದ ಬ್ಯಾಟಿಂಗ್ ವೇಳೆ ಶುರುವಾದ ಈ ಜಗಳವು ಪಂದ್ಯ ಮುಗಿದ ಬಳಿಕವೂ ಮುಂದುವರೆಯಿತು.

ಹೌದು, ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ನವೀನ್ ಉಲ್ ಹಕ್ ಹಾಗೂ ಆರ್​ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮೈದಾನದಲ್ಲಿ ಕಿತ್ತಾಡಿಕೊಂಡಿದ್ದರು. ಲಕ್ನೋ ತಂಡದ ಬ್ಯಾಟಿಂಗ್ ವೇಳೆ ಶುರುವಾದ ಈ ಜಗಳವು ಪಂದ್ಯ ಮುಗಿದ ಬಳಿಕವೂ ಮುಂದುವರೆಯಿತು.

2 / 6
ಲಕ್ನೋ ಇನಿಂಗ್ಸ್​ನ 17ನೇ ಓವರ್​ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿತು. ಈ ವೇಳೆ ಅಂಪೈರ್ ಮಧ್ಯ ಪ್ರವೇಶಿಸಿ ಜಗಳವನ್ನು ನಿಯಂತ್ರಿಸಿದ್ದರು. ಇದೇ ವೇಳೆ ಕಿಂಗ್ ಕೊಹ್ಲಿ ತಮ್ಮ ಶೂ ಧೂಳನ್ನು ನವೀನ್​ಗೆ ತೋರಿಸಿ, ಪರೋಕ್ಷವಾಗಿ ಧೂಳಿಗೆ ಸಮ ಎಂದಿದ್ದರು.

ಲಕ್ನೋ ಇನಿಂಗ್ಸ್​ನ 17ನೇ ಓವರ್​ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿತು. ಈ ವೇಳೆ ಅಂಪೈರ್ ಮಧ್ಯ ಪ್ರವೇಶಿಸಿ ಜಗಳವನ್ನು ನಿಯಂತ್ರಿಸಿದ್ದರು. ಇದೇ ವೇಳೆ ಕಿಂಗ್ ಕೊಹ್ಲಿ ತಮ್ಮ ಶೂ ಧೂಳನ್ನು ನವೀನ್​ಗೆ ತೋರಿಸಿ, ಪರೋಕ್ಷವಾಗಿ ಧೂಳಿಗೆ ಸಮ ಎಂದಿದ್ದರು.

3 / 6
ಇತ್ತ ನವೀನ್ ಉಲ್ ಹಕ್ ಕೂಡ ವಿರಾಟ್ ಕೊಹ್ಲಿಯನ್ನು ಗುರಾಯಿಸುತ್ತಾ ದೃಷ್ಟಿಯುದ್ದದಲ್ಲಿ ನಿರತರಾಗಿದ್ದರು. ಅಲ್ಲದೆ ಪಂದ್ಯ ಮುಗಿದ ಬಳಿಕ ಹಸ್ತಲಾಘವ ಮಾಡುವ ವೇಳೆಯೂ ಪರಸ್ಪರ ಬೈದಾಡಿಕೊಂಡಿದ್ದಾರೆ. ಈ ವೇಳೆ ನವೀನ್ ಕೊಹ್ಲಿಯ ಕೈಯನ್ನು ಎಳೆದಿದ್ದರು. ಅಷ್ಟರಲ್ಲಿ ಮಧ್ಯ ಪ್ರವೇಶಿಸಿ ಗ್ಲೆನ್ ಮ್ಯಾಕ್ಸ್​ವೆಲ್ ಪರಿಸ್ಥಿತಿ ತಿಳಿಗೊಳಿಸಿದರು.

ಇತ್ತ ನವೀನ್ ಉಲ್ ಹಕ್ ಕೂಡ ವಿರಾಟ್ ಕೊಹ್ಲಿಯನ್ನು ಗುರಾಯಿಸುತ್ತಾ ದೃಷ್ಟಿಯುದ್ದದಲ್ಲಿ ನಿರತರಾಗಿದ್ದರು. ಅಲ್ಲದೆ ಪಂದ್ಯ ಮುಗಿದ ಬಳಿಕ ಹಸ್ತಲಾಘವ ಮಾಡುವ ವೇಳೆಯೂ ಪರಸ್ಪರ ಬೈದಾಡಿಕೊಂಡಿದ್ದಾರೆ. ಈ ವೇಳೆ ನವೀನ್ ಕೊಹ್ಲಿಯ ಕೈಯನ್ನು ಎಳೆದಿದ್ದರು. ಅಷ್ಟರಲ್ಲಿ ಮಧ್ಯ ಪ್ರವೇಶಿಸಿ ಗ್ಲೆನ್ ಮ್ಯಾಕ್ಸ್​ವೆಲ್ ಪರಿಸ್ಥಿತಿ ತಿಳಿಗೊಳಿಸಿದರು.

4 / 6
ಇದೀಗ ಮೈದಾನದಲ್ಲಿನ ಕಿತ್ತಾಟದ ಬಗ್ಗೆ ನವೀನ್ ಉಲ್ ಹಕ್ ಮಾತನಾಡಿದ್ದಾರೆ. ನಾನು ಬಂದಿರೋದು ಐಪಿಎಲ್ ಆಡುವುದಕ್ಕೆ. ಯಾರ ಬೈಗುಳ ತಿನ್ನುವುದಕಲ್ಲ ಎಂದಿದ್ದಾರೆ.

ಇದೀಗ ಮೈದಾನದಲ್ಲಿನ ಕಿತ್ತಾಟದ ಬಗ್ಗೆ ನವೀನ್ ಉಲ್ ಹಕ್ ಮಾತನಾಡಿದ್ದಾರೆ. ನಾನು ಬಂದಿರೋದು ಐಪಿಎಲ್ ಆಡುವುದಕ್ಕೆ. ಯಾರ ಬೈಗುಳ ತಿನ್ನುವುದಕಲ್ಲ ಎಂದಿದ್ದಾರೆ.

5 / 6
ಈ ಮೂಲಕ ವಿರಾಟ್ ಕೊಹ್ಲಿ ನಿಂದಿಸಿರುವುದಕ್ಕೆ ನಾನು ಕೋಪಗೊಂಡಿರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ ವಿರಾಟ್ ಕೊಹ್ಲಿಯನ್ನು ಎದುರು ಹಾಕಿಕೊಂಡಿರುವುದರಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಅಫ್ಘಾನ್ ಆಟಗಾರ ನವೀನ್ ಉಲ್ ಹಕ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ತಿರುಗಿ ಬಿದ್ದಿದ್ದಾರೆ.

ಈ ಮೂಲಕ ವಿರಾಟ್ ಕೊಹ್ಲಿ ನಿಂದಿಸಿರುವುದಕ್ಕೆ ನಾನು ಕೋಪಗೊಂಡಿರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ ವಿರಾಟ್ ಕೊಹ್ಲಿಯನ್ನು ಎದುರು ಹಾಕಿಕೊಂಡಿರುವುದರಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಅಫ್ಘಾನ್ ಆಟಗಾರ ನವೀನ್ ಉಲ್ ಹಕ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ತಿರುಗಿ ಬಿದ್ದಿದ್ದಾರೆ.

6 / 6

Published On - 10:07 pm, Wed, 3 May 23

Follow us
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ