AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ರೋಹಿತ್ ಪಡೆಗೆ ಬಿಗ್ ಶಾಕ್; ಮುಂಬೈ ಇಂಡಿಯನ್ಸ್ ತಂಡಕ್ಕೆ ಕೈಕೊಟ್ಟ ಇಂಗ್ಲೆಂಡ್ ವೇಗಿ..!

IPL 2023: ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ಪಾಳಯಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗಿ ಜೋಫ್ರಾ ಆರ್ಚರ್ ಇಂಜುರಿಯಿಂದಾಗಿ ಈ ಆವೃತ್ತಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

ಪೃಥ್ವಿಶಂಕರ
|

Updated on: May 09, 2023 | 3:24 PM

Share
ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ಪಾಳಯಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗಿ ಜೋಫ್ರಾ ಆರ್ಚರ್ ಇಂಜುರಿಯಿಂದಾಗಿ ಈ ಆವೃತ್ತಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ಪಾಳಯಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗಿ ಜೋಫ್ರಾ ಆರ್ಚರ್ ಇಂಜುರಿಯಿಂದಾಗಿ ಈ ಆವೃತ್ತಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

1 / 8
ಜೋಫ್ರಾ ಆರ್ಚರ್ ಇಂಜುರಿಯಿಂದ ಬಳಲುತ್ತಿರುವುದು ಇದೇ ಮೊದಲಲ್ಲ. ಕಳೆದ ಆವೃತ್ತಿಯಲ್ಲೇ ಮುಂಬೈ ಸೇರಿಕೊಂಡಿದ್ದ ಆರ್ಚರ್ ಒಂದೇ ಒಂದು ಪಂದ್ಯವನ್ನಾಡಿರಲಿಲ್ಲ. ಆದರೂ ಫ್ರಾಂಚೈಸಿ ಅವರನ್ನು ಉಳಿಸಿಕೊಂಡಿತ್ತು.

ಜೋಫ್ರಾ ಆರ್ಚರ್ ಇಂಜುರಿಯಿಂದ ಬಳಲುತ್ತಿರುವುದು ಇದೇ ಮೊದಲಲ್ಲ. ಕಳೆದ ಆವೃತ್ತಿಯಲ್ಲೇ ಮುಂಬೈ ಸೇರಿಕೊಂಡಿದ್ದ ಆರ್ಚರ್ ಒಂದೇ ಒಂದು ಪಂದ್ಯವನ್ನಾಡಿರಲಿಲ್ಲ. ಆದರೂ ಫ್ರಾಂಚೈಸಿ ಅವರನ್ನು ಉಳಿಸಿಕೊಂಡಿತ್ತು.

2 / 8
ಆದರೆ ಈ ಆವೃತ್ತಿಯಲ್ಲಿ ಮುಂಬೈ ಆಡಿರುವ 10 ಪಂದ್ಯಗಳಲ್ಲಿ ಜೋಫ್ರಾ ಆರ್ಚರ್ ಕೇವಲ 5 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ ಐದು ಪಂದ್ಯಗಳಲ್ಲಿ ಕೇವಲ 2 ವಿಕೆಟ್ ಮಾತ್ರ ಪಡೆದಿದ್ದಾರೆ.

ಆದರೆ ಈ ಆವೃತ್ತಿಯಲ್ಲಿ ಮುಂಬೈ ಆಡಿರುವ 10 ಪಂದ್ಯಗಳಲ್ಲಿ ಜೋಫ್ರಾ ಆರ್ಚರ್ ಕೇವಲ 5 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ ಐದು ಪಂದ್ಯಗಳಲ್ಲಿ ಕೇವಲ 2 ವಿಕೆಟ್ ಮಾತ್ರ ಪಡೆದಿದ್ದಾರೆ.

3 / 8
ಇದೀಗ ಐಪಿಎಲ್​​ನಿಂದ ಹೊರಬಿದ್ದಿರುವ ಆರ್ಚರ್ ಬದಲಿಯಾಗಿ ಇಂಗ್ಲೆಂಡ್‌ನ ವೇಗದ ಬೌಲರ್ ಕ್ರಿಸ್ ಜೋರ್ಡಾನ್ ಅವರನ್ನು ಮುಂಬೈ ಇಂಡಿಯನ್ಸ್‌ ತಂಡಕ್ಕೆ ಈಗಾಗಲೇ ಸೇರಿಸಿಕೊಳ್ಳಲಾಗಿದೆ. ಜೋರ್ಡಾನ್ ಮುಂಬೈ ಪಾಳಯವನ್ನು ಸೇರಿಕೊಂಡಾಗಿನಿಂದ ಆರ್ಚರ್‌ ಐಪಿಎಲ್ ತೊರೆಯುವ ಬಗ್ಗೆ ಊಹಾಪೋಹಗಳು ಕೇಳಲಾರಂಭಿಸಿದ್ದವು. ಇದೀಗ ಆ ವದಂತಿಗಳಿಗೆ ತೆರೆ ಎಳೆಯಲಾಗಿದೆ.

ಇದೀಗ ಐಪಿಎಲ್​​ನಿಂದ ಹೊರಬಿದ್ದಿರುವ ಆರ್ಚರ್ ಬದಲಿಯಾಗಿ ಇಂಗ್ಲೆಂಡ್‌ನ ವೇಗದ ಬೌಲರ್ ಕ್ರಿಸ್ ಜೋರ್ಡಾನ್ ಅವರನ್ನು ಮುಂಬೈ ಇಂಡಿಯನ್ಸ್‌ ತಂಡಕ್ಕೆ ಈಗಾಗಲೇ ಸೇರಿಸಿಕೊಳ್ಳಲಾಗಿದೆ. ಜೋರ್ಡಾನ್ ಮುಂಬೈ ಪಾಳಯವನ್ನು ಸೇರಿಕೊಂಡಾಗಿನಿಂದ ಆರ್ಚರ್‌ ಐಪಿಎಲ್ ತೊರೆಯುವ ಬಗ್ಗೆ ಊಹಾಪೋಹಗಳು ಕೇಳಲಾರಂಭಿಸಿದ್ದವು. ಇದೀಗ ಆ ವದಂತಿಗಳಿಗೆ ತೆರೆ ಎಳೆಯಲಾಗಿದೆ.

4 / 8
ವಾಸ್ತವವಾಗಿ ಮುಂಬೈನ ಆರಂಭಿಕ ಪಂದ್ಯಗಳಿಗೆ ಆರ್ಚರ್ ಲಭ್ಯರಾಗಿರಲಿಲ್ಲ. ಆ ವೇಳೆ ಅವರು ಚಿಕಿತ್ಸೆಗಾಗಿ ಬೆಲ್ಜಿಯಂಗೆ ಹೋಗಿದ್ದರು ಎಂದು ವರದಿಗಳು ಕೇಳಿಬಂದಿದ್ದವು. ಆದರೆ ಆರ್ಚರ್ ಆ ವರದಿಯನ್ನು ನಿರಾಕರಿಸಿದ್ದರು. ಇದೀಗ ಆರ್ಚರ್ ಐಪಿಎಲ್​​ನಿಂದ ಹೊರಬಿದ್ದಿರುವುದು ವದಂತಿಗಳು ನಿಜ ಎಂಬುದನ್ನು ಸಾಭೀತುಪಡಿಸಿವೆ.

ವಾಸ್ತವವಾಗಿ ಮುಂಬೈನ ಆರಂಭಿಕ ಪಂದ್ಯಗಳಿಗೆ ಆರ್ಚರ್ ಲಭ್ಯರಾಗಿರಲಿಲ್ಲ. ಆ ವೇಳೆ ಅವರು ಚಿಕಿತ್ಸೆಗಾಗಿ ಬೆಲ್ಜಿಯಂಗೆ ಹೋಗಿದ್ದರು ಎಂದು ವರದಿಗಳು ಕೇಳಿಬಂದಿದ್ದವು. ಆದರೆ ಆರ್ಚರ್ ಆ ವರದಿಯನ್ನು ನಿರಾಕರಿಸಿದ್ದರು. ಇದೀಗ ಆರ್ಚರ್ ಐಪಿಎಲ್​​ನಿಂದ ಹೊರಬಿದ್ದಿರುವುದು ವದಂತಿಗಳು ನಿಜ ಎಂಬುದನ್ನು ಸಾಭೀತುಪಡಿಸಿವೆ.

5 / 8
ಇತರ ಮೂಲಗಳ ಪ್ರಕಾರ ಹೇಳುವುದಾದರೆ, ಜೋಫ್ರಾ ಆರ್ಚರ್ ಗಾಯದ ಮೇಲೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ನಿರಂತರವಾಗಿ ಕಣ್ಣಿಟ್ಟಿದೆ. ಮುಂಬರುವ ಆಶಸ್‌ನಂತಹ ದೊಡ್ಡ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಆರ್ಚರ್ ಅವರನ್ನು ಐಪಿಎಲ್​​ನಿಂದ ಹಿಂದೆ ಸರಿಯುವಂತೆ ಮಾಡಿದೆ ಎಂಬ ಮಾತು ಕೇಳಿಬರುತ್ತಿದೆ. ಆಶಸ್ ಸರಣಿಗೂ ಮುನ್ನ ಆರ್ಚರ್ ಫಿಟ್ ಆಗಿರವುದು ಇಂಗ್ಲೆಂಡ್ ತಂಡಕ್ಕೆ ಬಹಳ ಮುಖ್ಯವಾಗಿದೆ. ಅದಕ್ಕಾಗಿಯೇ ಆರ್ಚರ್ ಐಪಿಎಲ್ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇತರ ಮೂಲಗಳ ಪ್ರಕಾರ ಹೇಳುವುದಾದರೆ, ಜೋಫ್ರಾ ಆರ್ಚರ್ ಗಾಯದ ಮೇಲೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ನಿರಂತರವಾಗಿ ಕಣ್ಣಿಟ್ಟಿದೆ. ಮುಂಬರುವ ಆಶಸ್‌ನಂತಹ ದೊಡ್ಡ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಆರ್ಚರ್ ಅವರನ್ನು ಐಪಿಎಲ್​​ನಿಂದ ಹಿಂದೆ ಸರಿಯುವಂತೆ ಮಾಡಿದೆ ಎಂಬ ಮಾತು ಕೇಳಿಬರುತ್ತಿದೆ. ಆಶಸ್ ಸರಣಿಗೂ ಮುನ್ನ ಆರ್ಚರ್ ಫಿಟ್ ಆಗಿರವುದು ಇಂಗ್ಲೆಂಡ್ ತಂಡಕ್ಕೆ ಬಹಳ ಮುಖ್ಯವಾಗಿದೆ. ಅದಕ್ಕಾಗಿಯೇ ಆರ್ಚರ್ ಐಪಿಎಲ್ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ.

6 / 8
2022ರ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಜೋಫ್ರಾ ಆರ್ಚರ್ ಅವರನ್ನು ಬರೋಬ್ಬರಿ 8 ಕೋಟಿಗೆ ಖರೀದಿಸಿತು. ಆದರೆ ಗಾಯದ ಕಾರಣ ಕಳೆದ ಸೀಸನ್​​ನಲ್ಲಿ ಅವರು ಸಂಪೂರ್ಣ ಆಡಲು ಸಾಧ್ಯವಾಗಲಿಲ್ಲ. ಇದೀಗ ಈ ಐಪಿಎಲ್​​ನಲ್ಲಿ ಅವರು ಕೇವಲ 5 ಪಂದ್ಯಗಳನ್ನು ಆಡಿ ಲೀಗ್​ಯಿಂದ ಹೊರಬಿದ್ದಿದ್ದಾರೆ.

2022ರ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಜೋಫ್ರಾ ಆರ್ಚರ್ ಅವರನ್ನು ಬರೋಬ್ಬರಿ 8 ಕೋಟಿಗೆ ಖರೀದಿಸಿತು. ಆದರೆ ಗಾಯದ ಕಾರಣ ಕಳೆದ ಸೀಸನ್​​ನಲ್ಲಿ ಅವರು ಸಂಪೂರ್ಣ ಆಡಲು ಸಾಧ್ಯವಾಗಲಿಲ್ಲ. ಇದೀಗ ಈ ಐಪಿಎಲ್​​ನಲ್ಲಿ ಅವರು ಕೇವಲ 5 ಪಂದ್ಯಗಳನ್ನು ಆಡಿ ಲೀಗ್​ಯಿಂದ ಹೊರಬಿದ್ದಿದ್ದಾರೆ.

7 / 8
2016 ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಕ್ರಿಸ್ ಜೋರ್ಡಾನ್, ಆರ್ಚರ್ ಸ್ಥಾನಕ್ಕೆ ಬಂದಿದ್ದು, ಇಂಗ್ಲೆಂಡ್ ಪರ 87 ಟಿ20 ಪಂದ್ಯಗಳಲ್ಲಿ 96 ವಿಕೆಟ್ ಪಡೆದಿರುವ ಜೋರ್ಡಾನ್ ಐಪಿಎಲ್​ನಲ್ಲಿ 28 ಪಂದ್ಯಗಳನ್ನು ಆಡಿದ್ದು, 27 ವಿಕೆಟ್ ಪಡೆದಿದ್ದಾರೆ.

2016 ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಕ್ರಿಸ್ ಜೋರ್ಡಾನ್, ಆರ್ಚರ್ ಸ್ಥಾನಕ್ಕೆ ಬಂದಿದ್ದು, ಇಂಗ್ಲೆಂಡ್ ಪರ 87 ಟಿ20 ಪಂದ್ಯಗಳಲ್ಲಿ 96 ವಿಕೆಟ್ ಪಡೆದಿರುವ ಜೋರ್ಡಾನ್ ಐಪಿಎಲ್​ನಲ್ಲಿ 28 ಪಂದ್ಯಗಳನ್ನು ಆಡಿದ್ದು, 27 ವಿಕೆಟ್ ಪಡೆದಿದ್ದಾರೆ.

8 / 8
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ