AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI vs CSK ಪಂದ್ಯದಲ್ಲಿ ಕಣಕ್ಕಿಳಿಯದ ಇಂಗ್ಲೆಂಡ್ ಆಟಗಾರರು: ಇಲ್ಲಿದೆ ಕಾರಣ

IPL 2023 Kannada: ಚೆನ್ನೈ ಸೂಪರ್ ಕಿಂಗ್ಸ್​ ಪ್ಲೇಯಿಂಗ್ ಇಲೆವೆನ್: ಡೆವೊನ್ ಕಾನ್ವೇ , ರುತುರಾಜ್ ಗಾಯಕ್ವಾಡ್ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಎಂಎಸ್ ಧೋನಿ (ನಾಯಕ) , ಶಿವಂ ದುಬೆ , ಡ್ವೈನ್ ಪ್ರಿಟೋರಿಯಸ್ , ದೀಪಕ್ ಚಾಹರ್.

TV9 Web
| Edited By: |

Updated on: Apr 08, 2023 | 9:12 PM

Share
IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಮುಖಾಮುಖಿಯಾಗಿದೆ. ಐಪಿಎಲ್​ನ ಎಲ್ ಕ್ಲಾಸಿಕೊ ಪಂದ್ಯವೆಂದೇ ಗುರುತಿಸಿಕೊಂಡಿರುವ ಈ ಮ್ಯಾಚ್​ನಿಂದ ಇಂಗ್ಲೆಂಡ್​ನ ಮೂವರು ಆಟಗಾರರು ಹೊರಗುಳಿದಿದ್ದಾರೆ.

IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಮುಖಾಮುಖಿಯಾಗಿದೆ. ಐಪಿಎಲ್​ನ ಎಲ್ ಕ್ಲಾಸಿಕೊ ಪಂದ್ಯವೆಂದೇ ಗುರುತಿಸಿಕೊಂಡಿರುವ ಈ ಮ್ಯಾಚ್​ನಿಂದ ಇಂಗ್ಲೆಂಡ್​ನ ಮೂವರು ಆಟಗಾರರು ಹೊರಗುಳಿದಿದ್ದಾರೆ.

1 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್ ಮೊಣಕಾಲಿನ ನೋವಿನ ಕಾರಣ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಡ್ವೈನ್ ಪ್ರಿಟೋರಿಯಸ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್ ಮೊಣಕಾಲಿನ ನೋವಿನ ಕಾರಣ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಡ್ವೈನ್ ಪ್ರಿಟೋರಿಯಸ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 6
ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಇಂಗ್ಲೆಂಡ್​ನ ವೇಗದ ಬೌಲರ್ ಜೋಫ್ರಾ ಆರ್ಚರ್ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮುನ್ನೆಚ್ಚರಿಕೆಯ ಸಲುವಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. ಅಲ್ಲದೆ ಆರ್ಚರ್ ಬದಲಿಗೆ ಜೇಸನ್ ಬೆಹ್ರೆನ್ಡಾರ್ಫ್ ಕಣಕ್ಕಿಳಿದಿದ್ದಾರೆ.

ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಇಂಗ್ಲೆಂಡ್​ನ ವೇಗದ ಬೌಲರ್ ಜೋಫ್ರಾ ಆರ್ಚರ್ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮುನ್ನೆಚ್ಚರಿಕೆಯ ಸಲುವಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. ಅಲ್ಲದೆ ಆರ್ಚರ್ ಬದಲಿಗೆ ಜೇಸನ್ ಬೆಹ್ರೆನ್ಡಾರ್ಫ್ ಕಣಕ್ಕಿಳಿದಿದ್ದಾರೆ.

3 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಕೂಡ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯ ಕಾರಣ ಇಂಗ್ಲೆಂಡ್ ಕ್ರಿಕೆಟಿಗ ಈ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಮೊಯೀನ್ ಅಲಿ ಬದಲಿಗೆ ಸಿಸಂದ ಮಗಲಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಕೂಡ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯ ಕಾರಣ ಇಂಗ್ಲೆಂಡ್ ಕ್ರಿಕೆಟಿಗ ಈ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಮೊಯೀನ್ ಅಲಿ ಬದಲಿಗೆ ಸಿಸಂದ ಮಗಲಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

4 / 6
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೊನ್ ಗ್ರೀನ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ಟ್ರಿಸ್ಟಾನ್ ಸ್ಟಬ್ಸ್ , ಅರ್ಷದ್ ಖಾನ್ , ಹೃತಿಕ್ ಶೋಕೀನ್ , ಪಿಯೂಷ್ ಚಾವ್ಲಾ , ಜೇಸನ್ ಬೆಹ್ರೆನ್ಡಾರ್ಫ್.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೊನ್ ಗ್ರೀನ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ಟ್ರಿಸ್ಟಾನ್ ಸ್ಟಬ್ಸ್ , ಅರ್ಷದ್ ಖಾನ್ , ಹೃತಿಕ್ ಶೋಕೀನ್ , ಪಿಯೂಷ್ ಚಾವ್ಲಾ , ಜೇಸನ್ ಬೆಹ್ರೆನ್ಡಾರ್ಫ್.

5 / 6
ಚೆನ್ನೈ ಸೂಪರ್ ಕಿಂಗ್ಸ್​ ಪ್ಲೇಯಿಂಗ್ ಇಲೆವೆನ್: ಡೆವೊನ್ ಕಾನ್ವೇ , ರುತುರಾಜ್ ಗಾಯಕ್ವಾಡ್ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಎಂಎಸ್ ಧೋನಿ (ನಾಯಕ) , ಶಿವಂ ದುಬೆ , ಡ್ವೈನ್ ಪ್ರಿಟೋರಿಯಸ್ , ದೀಪಕ್ ಚಾಹರ್ , ಮಿಚೆಲ್ ಸ್ಯಾಂಟ್ನರ್ , ಸಿಸಂದಾ ಮಗಳ , ತುಷಾರ್ ದೇಶಪಾಂಡೆ.

ಚೆನ್ನೈ ಸೂಪರ್ ಕಿಂಗ್ಸ್​ ಪ್ಲೇಯಿಂಗ್ ಇಲೆವೆನ್: ಡೆವೊನ್ ಕಾನ್ವೇ , ರುತುರಾಜ್ ಗಾಯಕ್ವಾಡ್ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಎಂಎಸ್ ಧೋನಿ (ನಾಯಕ) , ಶಿವಂ ದುಬೆ , ಡ್ವೈನ್ ಪ್ರಿಟೋರಿಯಸ್ , ದೀಪಕ್ ಚಾಹರ್ , ಮಿಚೆಲ್ ಸ್ಯಾಂಟ್ನರ್ , ಸಿಸಂದಾ ಮಗಳ , ತುಷಾರ್ ದೇಶಪಾಂಡೆ.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್