AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: MI vs CSK ಪಂದ್ಯದಲ್ಲಿ ಕಣಕ್ಕಿಳಿಯದ ಇಂಗ್ಲೆಂಡ್ ಆಟಗಾರರು: ಇಲ್ಲಿದೆ ಕಾರಣ

IPL 2023 Kannada: ಚೆನ್ನೈ ಸೂಪರ್ ಕಿಂಗ್ಸ್​ ಪ್ಲೇಯಿಂಗ್ ಇಲೆವೆನ್: ಡೆವೊನ್ ಕಾನ್ವೇ , ರುತುರಾಜ್ ಗಾಯಕ್ವಾಡ್ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಎಂಎಸ್ ಧೋನಿ (ನಾಯಕ) , ಶಿವಂ ದುಬೆ , ಡ್ವೈನ್ ಪ್ರಿಟೋರಿಯಸ್ , ದೀಪಕ್ ಚಾಹರ್.

TV9 Web
| Edited By: |

Updated on: Apr 08, 2023 | 9:12 PM

Share
IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಮುಖಾಮುಖಿಯಾಗಿದೆ. ಐಪಿಎಲ್​ನ ಎಲ್ ಕ್ಲಾಸಿಕೊ ಪಂದ್ಯವೆಂದೇ ಗುರುತಿಸಿಕೊಂಡಿರುವ ಈ ಮ್ಯಾಚ್​ನಿಂದ ಇಂಗ್ಲೆಂಡ್​ನ ಮೂವರು ಆಟಗಾರರು ಹೊರಗುಳಿದಿದ್ದಾರೆ.

IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಮುಖಾಮುಖಿಯಾಗಿದೆ. ಐಪಿಎಲ್​ನ ಎಲ್ ಕ್ಲಾಸಿಕೊ ಪಂದ್ಯವೆಂದೇ ಗುರುತಿಸಿಕೊಂಡಿರುವ ಈ ಮ್ಯಾಚ್​ನಿಂದ ಇಂಗ್ಲೆಂಡ್​ನ ಮೂವರು ಆಟಗಾರರು ಹೊರಗುಳಿದಿದ್ದಾರೆ.

1 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್ ಮೊಣಕಾಲಿನ ನೋವಿನ ಕಾರಣ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಡ್ವೈನ್ ಪ್ರಿಟೋರಿಯಸ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್ ಮೊಣಕಾಲಿನ ನೋವಿನ ಕಾರಣ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಡ್ವೈನ್ ಪ್ರಿಟೋರಿಯಸ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 6
ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಇಂಗ್ಲೆಂಡ್​ನ ವೇಗದ ಬೌಲರ್ ಜೋಫ್ರಾ ಆರ್ಚರ್ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮುನ್ನೆಚ್ಚರಿಕೆಯ ಸಲುವಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. ಅಲ್ಲದೆ ಆರ್ಚರ್ ಬದಲಿಗೆ ಜೇಸನ್ ಬೆಹ್ರೆನ್ಡಾರ್ಫ್ ಕಣಕ್ಕಿಳಿದಿದ್ದಾರೆ.

ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಇಂಗ್ಲೆಂಡ್​ನ ವೇಗದ ಬೌಲರ್ ಜೋಫ್ರಾ ಆರ್ಚರ್ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮುನ್ನೆಚ್ಚರಿಕೆಯ ಸಲುವಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. ಅಲ್ಲದೆ ಆರ್ಚರ್ ಬದಲಿಗೆ ಜೇಸನ್ ಬೆಹ್ರೆನ್ಡಾರ್ಫ್ ಕಣಕ್ಕಿಳಿದಿದ್ದಾರೆ.

3 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಕೂಡ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯ ಕಾರಣ ಇಂಗ್ಲೆಂಡ್ ಕ್ರಿಕೆಟಿಗ ಈ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಮೊಯೀನ್ ಅಲಿ ಬದಲಿಗೆ ಸಿಸಂದ ಮಗಲಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಕೂಡ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯ ಕಾರಣ ಇಂಗ್ಲೆಂಡ್ ಕ್ರಿಕೆಟಿಗ ಈ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಮೊಯೀನ್ ಅಲಿ ಬದಲಿಗೆ ಸಿಸಂದ ಮಗಲಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

4 / 6
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೊನ್ ಗ್ರೀನ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ಟ್ರಿಸ್ಟಾನ್ ಸ್ಟಬ್ಸ್ , ಅರ್ಷದ್ ಖಾನ್ , ಹೃತಿಕ್ ಶೋಕೀನ್ , ಪಿಯೂಷ್ ಚಾವ್ಲಾ , ಜೇಸನ್ ಬೆಹ್ರೆನ್ಡಾರ್ಫ್.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೊನ್ ಗ್ರೀನ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ಟ್ರಿಸ್ಟಾನ್ ಸ್ಟಬ್ಸ್ , ಅರ್ಷದ್ ಖಾನ್ , ಹೃತಿಕ್ ಶೋಕೀನ್ , ಪಿಯೂಷ್ ಚಾವ್ಲಾ , ಜೇಸನ್ ಬೆಹ್ರೆನ್ಡಾರ್ಫ್.

5 / 6
ಚೆನ್ನೈ ಸೂಪರ್ ಕಿಂಗ್ಸ್​ ಪ್ಲೇಯಿಂಗ್ ಇಲೆವೆನ್: ಡೆವೊನ್ ಕಾನ್ವೇ , ರುತುರಾಜ್ ಗಾಯಕ್ವಾಡ್ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಎಂಎಸ್ ಧೋನಿ (ನಾಯಕ) , ಶಿವಂ ದುಬೆ , ಡ್ವೈನ್ ಪ್ರಿಟೋರಿಯಸ್ , ದೀಪಕ್ ಚಾಹರ್ , ಮಿಚೆಲ್ ಸ್ಯಾಂಟ್ನರ್ , ಸಿಸಂದಾ ಮಗಳ , ತುಷಾರ್ ದೇಶಪಾಂಡೆ.

ಚೆನ್ನೈ ಸೂಪರ್ ಕಿಂಗ್ಸ್​ ಪ್ಲೇಯಿಂಗ್ ಇಲೆವೆನ್: ಡೆವೊನ್ ಕಾನ್ವೇ , ರುತುರಾಜ್ ಗಾಯಕ್ವಾಡ್ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಎಂಎಸ್ ಧೋನಿ (ನಾಯಕ) , ಶಿವಂ ದುಬೆ , ಡ್ವೈನ್ ಪ್ರಿಟೋರಿಯಸ್ , ದೀಪಕ್ ಚಾಹರ್ , ಮಿಚೆಲ್ ಸ್ಯಾಂಟ್ನರ್ , ಸಿಸಂದಾ ಮಗಳ , ತುಷಾರ್ ದೇಶಪಾಂಡೆ.

6 / 6
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ