AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್ ನೀಡಿದ ಸ್ಟಾರ್ ಆಟಗಾರ

IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖುಯಾಗಲಿದೆ. ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

TV9 Web
| Edited By: |

Updated on: Feb 23, 2023 | 10:40 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಸಿದ್ಧತೆಗಳು ಶುರುವಾಗಿದೆ. ಇತ್ತ ಸಿದ್ದತೆಗಳ ಶುರುವಾದ ಬೆನ್ನಲ್ಲೇ ಆರ್​ಸಿಬಿ ತಂಡದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಜೋಶ್ ಹ್ಯಾಝಲ್​ವುಡ್ ಗಾಯಗೊಂಡಿದ್ದರು. ಇದಾಗ್ಯೂ ಮ್ಯಾಕ್ಸ್​ವೆಲ್ ಐಪಿಎಲ್​ ವೇಳೆಗೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಸಿದ್ಧತೆಗಳು ಶುರುವಾಗಿದೆ. ಇತ್ತ ಸಿದ್ದತೆಗಳ ಶುರುವಾದ ಬೆನ್ನಲ್ಲೇ ಆರ್​ಸಿಬಿ ತಂಡದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಜೋಶ್ ಹ್ಯಾಝಲ್​ವುಡ್ ಗಾಯಗೊಂಡಿದ್ದರು. ಇದಾಗ್ಯೂ ಮ್ಯಾಕ್ಸ್​ವೆಲ್ ಐಪಿಎಲ್​ ವೇಳೆಗೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದರು.

1 / 7
ಆದರೆ ಮತ್ತೊಂದೆಡೆ ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಜೋಶ್ ಹ್ಯಾಝಲ್​ವುಡ್ ಭಾರತದ ವಿರುದ್ಧದ ಏಕದಿನ ಸರಣಿಯಿಂದ ಕೂಡ ಹೊರಗುಳಿದಿದ್ದರು. ಹೀಗಾಗಿಯೇ ಹ್ಯಾಝಲ್​ವುಡ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿತ್ತು.

ಆದರೆ ಮತ್ತೊಂದೆಡೆ ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಜೋಶ್ ಹ್ಯಾಝಲ್​ವುಡ್ ಭಾರತದ ವಿರುದ್ಧದ ಏಕದಿನ ಸರಣಿಯಿಂದ ಕೂಡ ಹೊರಗುಳಿದಿದ್ದರು. ಹೀಗಾಗಿಯೇ ಹ್ಯಾಝಲ್​ವುಡ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿತ್ತು.

2 / 7
ಆದರೀಗ ಜೋಶ್ ಹ್ಯಾಝಲ್​ವುಡ್ ಏಪ್ರಿಲ್ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದ ವರದಿ ಬಂದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆರ್​ಸಿಬಿ ಆಟಗಾರ ಜೋಶ್ ಹ್ಯಾಝಲ್​ವುಡ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ದಿಏಜ್​ ವರದಿ ಮಾಡಿದೆ.

ಆದರೀಗ ಜೋಶ್ ಹ್ಯಾಝಲ್​ವುಡ್ ಏಪ್ರಿಲ್ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದ ವರದಿ ಬಂದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆರ್​ಸಿಬಿ ಆಟಗಾರ ಜೋಶ್ ಹ್ಯಾಝಲ್​ವುಡ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ದಿಏಜ್​ ವರದಿ ಮಾಡಿದೆ.

3 / 7
ಮೆಲ್ಬೋರ್ನ್​ ಮೂಲದ ಪತ್ರಿಕೆಯ ಮಾಹಿತಿ ಪ್ರಕಾರ, ಜೋಶ್ ಹ್ಯಾಝಲ್​ವುಡ್ ಮಾರ್ಚ್ ಅಂತ್ಯದ ವೇಳೆಗೆ ಗುಣಮುಖರಾಗಲಿದ್ದಾರೆ. ಇತ್ತ ಆರ್​ಸಿಬಿ ತನ್ನ ಮೊದಲ ಪಂದ್ಯವಾಡಲಿರುವುದು ಏಪ್ರಿಲ್ 2 ರಂದು. ಅಷ್ಟರಲ್ಲಿ ಆಸ್ಟ್ರೇಲಿಯಾ ವೇಗಿ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.

ಮೆಲ್ಬೋರ್ನ್​ ಮೂಲದ ಪತ್ರಿಕೆಯ ಮಾಹಿತಿ ಪ್ರಕಾರ, ಜೋಶ್ ಹ್ಯಾಝಲ್​ವುಡ್ ಮಾರ್ಚ್ ಅಂತ್ಯದ ವೇಳೆಗೆ ಗುಣಮುಖರಾಗಲಿದ್ದಾರೆ. ಇತ್ತ ಆರ್​ಸಿಬಿ ತನ್ನ ಮೊದಲ ಪಂದ್ಯವಾಡಲಿರುವುದು ಏಪ್ರಿಲ್ 2 ರಂದು. ಅಷ್ಟರಲ್ಲಿ ಆಸ್ಟ್ರೇಲಿಯಾ ವೇಗಿ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.

4 / 7
ಇದರೊಂದಿಗೆ ಜೋಶ್ ಹ್ಯಾಝಲ್​ವುಡ್ ಕೂಡ ಐಪಿಎಲ್​ನಲ್ಲಿ ಭಾಗವಹಿಸಲಿರುವುದು ಬಹುತೇಕ ಖಚಿತವಾಗಿದೆ. ಐಪಿಎಲ್‌ನ 2022 ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಹ್ಯಾಝಲ್​ವುಡ್​ 12 ಪಂದ್ಯಗಳಿಂದ ಒಟ್ಟು 20 ವಿಕೆಟ್ ಪಡೆದು ಮಿಂಚಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ತಂಡಕ್ಕೆ ಜೋಶ್ ಹ್ಯಾಝಲ್​ವುಡ್ ಲಭ್ಯತೆಯು ಅನಿವಾರ್ಯ.

ಇದರೊಂದಿಗೆ ಜೋಶ್ ಹ್ಯಾಝಲ್​ವುಡ್ ಕೂಡ ಐಪಿಎಲ್​ನಲ್ಲಿ ಭಾಗವಹಿಸಲಿರುವುದು ಬಹುತೇಕ ಖಚಿತವಾಗಿದೆ. ಐಪಿಎಲ್‌ನ 2022 ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಹ್ಯಾಝಲ್​ವುಡ್​ 12 ಪಂದ್ಯಗಳಿಂದ ಒಟ್ಟು 20 ವಿಕೆಟ್ ಪಡೆದು ಮಿಂಚಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ತಂಡಕ್ಕೆ ಜೋಶ್ ಹ್ಯಾಝಲ್​ವುಡ್ ಲಭ್ಯತೆಯು ಅನಿವಾರ್ಯ.

5 / 7
ಇದೀಗ ಗಾಯದಿಂದ ಚೇತರಿಸಿಕೊಳ್ಳುವ ಶುಭ ಸೂಚನೆ ನೀಡಿರುವ ಜೋಶ್ ಹ್ಯಾಝಲ್​ವುಡ್ ಐಪಿಎಲ್ ಆರಂಭದ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಈ ಮೂಲಕ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ವಿಶ್ವಾಸದಲ್ಲಿದ್ದಾರೆ.

ಇದೀಗ ಗಾಯದಿಂದ ಚೇತರಿಸಿಕೊಳ್ಳುವ ಶುಭ ಸೂಚನೆ ನೀಡಿರುವ ಜೋಶ್ ಹ್ಯಾಝಲ್​ವುಡ್ ಐಪಿಎಲ್ ಆರಂಭದ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಈ ಮೂಲಕ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ವಿಶ್ವಾಸದಲ್ಲಿದ್ದಾರೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ವಿಲ್ ಜಾಕ್ಸ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ವಿಲ್ ಜಾಕ್ಸ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

7 / 7
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್