AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಮೊದಲ ಐಪಿಎಲ್​ನ 8 ತಂಡಗಳ ನಾಯಕರು ಯಾರಾಗಿದ್ದರು ಗೊತ್ತಾ?

IPL 2008 Teams Captains: ಮೊದಲ ಸೀಸನ್​ನಲ್ಲಿ ಹೈದರಾಬಾದ್ ಅನ್ನು ಪ್ರತಿನಿಧಿಸಿ ಶುರುವಾಗಿದ್ದ ಡೆಕ್ಕನ್ ಚಾರ್ಜರ್ಸ್ ತಂಡವು ಇದೀಗ ಸನ್​ರೈಸರ್ಸ್ ಹೈದರಾಬಾದ್ ಹೆಸರಿನಲ್ಲಿ ಕಣಕ್ಕಿಳಿಯುತ್ತಿದೆ.

TV9 Web
| Edited By: |

Updated on:Mar 23, 2023 | 11:45 PM

Share
2008 ರಿಂದ ಶುರುವಾದ ವರ್ಣರಂಜಿತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ 16ನೇ ವಸಂತಕ್ಕೆ ಬಂದು ನಿಂತಿದೆ. ಚೊಚ್ಚಲ ಸೀಸನ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿದ್ದವು. ಆ ಎಲ್ಲಾ ತಂಡಗಳು ಈಗಲೂ ಮುಂದುವರೆದಿದೆ. ಇದಾಗ್ಯೂ ಮೂರು ತಂಡಗಳ ಹೆಸರು ಬದಲಾಗಿದೆ.

2008 ರಿಂದ ಶುರುವಾದ ವರ್ಣರಂಜಿತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ 16ನೇ ವಸಂತಕ್ಕೆ ಬಂದು ನಿಂತಿದೆ. ಚೊಚ್ಚಲ ಸೀಸನ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿದ್ದವು. ಆ ಎಲ್ಲಾ ತಂಡಗಳು ಈಗಲೂ ಮುಂದುವರೆದಿದೆ. ಇದಾಗ್ಯೂ ಮೂರು ತಂಡಗಳ ಹೆಸರು ಬದಲಾಗಿದೆ.

1 / 12
ಮೊದಲ ಸೀಸನ್​ನಲ್ಲಿ ಹೈದರಾಬಾದ್ ಅನ್ನು ಪ್ರತಿನಿಧಿಸಿ ಶುರುವಾಗಿದ್ದ ಡೆಕ್ಕನ್ ಚಾರ್ಜರ್ಸ್ ತಂಡವು ಇದೀಗ ಸನ್​ರೈಸರ್ಸ್ ಹೈದರಾಬಾದ್ ಹೆಸರಿನಲ್ಲಿ ಕಣಕ್ಕಿಳಿಯುತ್ತಿದೆ. ಹಾಗೆಯೇ ಕಿಂಗ್ಸ್ ಇಲೆವೆನ್ ಪಂಜಾಬ್ ಈಗ ಪಂಜಾಬ್ ಕಿಂಗ್ಸ್ ಆಗಿ ಮಾರ್ಪಟ್ಟಿದೆ. ಇನ್ನು ಡೆಲ್ಲಿ ಡೇರ್ ಡೆವಿಲ್ಸ್ ತಂಡ ಹೆಸರು ಡೆಲ್ಲಿ ಕ್ಯಾಪಿಟಲ್ಸ್ ಆಗಿ ಬದಲಾಗಿದೆ. ಇದರ ಜೊತೆಗೆ ಹೊಸ ತಂಡಗಳಾಗಿ ಗುಜರಾತ್ ಟೈಟಾನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳು ಸೇರ್ಪಡೆಯಾಗಿರುವುದು ವಿಶೇಷ.

ಮೊದಲ ಸೀಸನ್​ನಲ್ಲಿ ಹೈದರಾಬಾದ್ ಅನ್ನು ಪ್ರತಿನಿಧಿಸಿ ಶುರುವಾಗಿದ್ದ ಡೆಕ್ಕನ್ ಚಾರ್ಜರ್ಸ್ ತಂಡವು ಇದೀಗ ಸನ್​ರೈಸರ್ಸ್ ಹೈದರಾಬಾದ್ ಹೆಸರಿನಲ್ಲಿ ಕಣಕ್ಕಿಳಿಯುತ್ತಿದೆ. ಹಾಗೆಯೇ ಕಿಂಗ್ಸ್ ಇಲೆವೆನ್ ಪಂಜಾಬ್ ಈಗ ಪಂಜಾಬ್ ಕಿಂಗ್ಸ್ ಆಗಿ ಮಾರ್ಪಟ್ಟಿದೆ. ಇನ್ನು ಡೆಲ್ಲಿ ಡೇರ್ ಡೆವಿಲ್ಸ್ ತಂಡ ಹೆಸರು ಡೆಲ್ಲಿ ಕ್ಯಾಪಿಟಲ್ಸ್ ಆಗಿ ಬದಲಾಗಿದೆ. ಇದರ ಜೊತೆಗೆ ಹೊಸ ತಂಡಗಳಾಗಿ ಗುಜರಾತ್ ಟೈಟಾನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳು ಸೇರ್ಪಡೆಯಾಗಿರುವುದು ವಿಶೇಷ.

2 / 12
ಕ್ರಿಕೆಟ್​ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಒದಗಿಸಿದ್ದ ಮೊದಲ ಐಪಿಎಲ್ ಆವೃತ್ತಿಯಲ್ಲಿ ಫೈನಲ್ ಪಂದ್ಯವಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್​ ತಂಡಗಳು. ಅಂದು CSK ವಿರುದ್ಧ 3 ವಿಕೆಟ್​​ಗಳ ರೋಚಕ ಜಯ ಸಾಧಿಸಿ ರಾಜಸ್ಥಾನ್ ರಾಯಲ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಕ್ರಿಕೆಟ್​ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಒದಗಿಸಿದ್ದ ಮೊದಲ ಐಪಿಎಲ್ ಆವೃತ್ತಿಯಲ್ಲಿ ಫೈನಲ್ ಪಂದ್ಯವಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್​ ತಂಡಗಳು. ಅಂದು CSK ವಿರುದ್ಧ 3 ವಿಕೆಟ್​​ಗಳ ರೋಚಕ ಜಯ ಸಾಧಿಸಿ ರಾಜಸ್ಥಾನ್ ರಾಯಲ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

3 / 12
ವಿಶೇಷ ಎಂದರೆ ಚೊಚ್ಚಲ ಸೀಸನ್​ನಲ್ಲಿ 8 ತಂಡಗಳನ್ನು ಮುನ್ನಡೆಸಿದ 7 ನಾಯಕರುಗಳು ಈಗಾಗಲೇ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ಮುಂದುವರೆದಿದ್ದಾರೆ. ಹಾಗಿದ್ರೆ ಮೊದಲ ಸೀಸನ್​ನಲ್ಲಿ ತಂಡವನ್ನು ಮುನ್ನಡೆಸಿದ್ದ 8 ಕ್ಯಾಪ್ಟನ್​ಗಳು ಯಾರೆಲ್ಲಾ ಎಂದು ನೋಡೋಣ...

ವಿಶೇಷ ಎಂದರೆ ಚೊಚ್ಚಲ ಸೀಸನ್​ನಲ್ಲಿ 8 ತಂಡಗಳನ್ನು ಮುನ್ನಡೆಸಿದ 7 ನಾಯಕರುಗಳು ಈಗಾಗಲೇ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ಮುಂದುವರೆದಿದ್ದಾರೆ. ಹಾಗಿದ್ರೆ ಮೊದಲ ಸೀಸನ್​ನಲ್ಲಿ ತಂಡವನ್ನು ಮುನ್ನಡೆಸಿದ್ದ 8 ಕ್ಯಾಪ್ಟನ್​ಗಳು ಯಾರೆಲ್ಲಾ ಎಂದು ನೋಡೋಣ...

4 / 12
ಕೊಲ್ಕತ್ತಾ ನೈಟ್ ರೈಡರ್ಸ್​- ಸೌರವ್ ಗಂಗೂಲಿ

ಕೊಲ್ಕತ್ತಾ ನೈಟ್ ರೈಡರ್ಸ್​- ಸೌರವ್ ಗಂಗೂಲಿ

5 / 12
ಮುಂಬೈ ಇಂಡಿಯನ್ಸ್- ಸಚಿನ್ ತೆಂಡೂಲ್ಕರ್

ಮುಂಬೈ ಇಂಡಿಯನ್ಸ್- ಸಚಿನ್ ತೆಂಡೂಲ್ಕರ್

6 / 12
ಡೆಲ್ಲಿ ಕ್ಯಾಪಿಟಲ್ಸ್- ವೀರೇಂದ್ರ ಸೆಹ್ವಾಗ್

ಡೆಲ್ಲಿ ಕ್ಯಾಪಿಟಲ್ಸ್- ವೀರೇಂದ್ರ ಸೆಹ್ವಾಗ್

7 / 12
ರಾಜಸ್ಥಾನ್ ರಾಯಲ್ಸ್- ಶೇನ್ ವಾರ್ನ್

ರಾಜಸ್ಥಾನ್ ರಾಯಲ್ಸ್- ಶೇನ್ ವಾರ್ನ್

8 / 12
ಪಂಜಾಬ್ ಕಿಂಗ್ಸ್- ಯುವರಾಜ್ ಸಿಂಗ್

ಪಂಜಾಬ್ ಕಿಂಗ್ಸ್- ಯುವರಾಜ್ ಸಿಂಗ್

9 / 12
ಡೆಕ್ಕನ್ ಚಾರ್ಜರ್ಸ್- ವಿವಿಎಸ್ ಲಕ್ಷ್ಮಣ್

ಡೆಕ್ಕನ್ ಚಾರ್ಜರ್ಸ್- ವಿವಿಎಸ್ ಲಕ್ಷ್ಮಣ್

10 / 12
ಚೆನ್ನೈ ಸೂಪರ್ ಕಿಂಗ್ಸ್- ಮಹೇಂದ್ರ ಸಿಂಗ್ ಧೋನಿ

ಚೆನ್ನೈ ಸೂಪರ್ ಕಿಂಗ್ಸ್- ಮಹೇಂದ್ರ ಸಿಂಗ್ ಧೋನಿ

11 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು- ರಾಹುಲ್ ದ್ರಾವಿಡ್

ರಾಯಲ್ ಚಾಲೆಂಜರ್ಸ್ ಬೆಂಗಳೂರು- ರಾಹುಲ್ ದ್ರಾವಿಡ್

12 / 12

Published On - 11:08 pm, Thu, 23 March 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?