AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಮೊದಲ ಐಪಿಎಲ್​ನ 8 ತಂಡಗಳ ನಾಯಕರು ಯಾರಾಗಿದ್ದರು ಗೊತ್ತಾ?

IPL 2008 Teams Captains: ಮೊದಲ ಸೀಸನ್​ನಲ್ಲಿ ಹೈದರಾಬಾದ್ ಅನ್ನು ಪ್ರತಿನಿಧಿಸಿ ಶುರುವಾಗಿದ್ದ ಡೆಕ್ಕನ್ ಚಾರ್ಜರ್ಸ್ ತಂಡವು ಇದೀಗ ಸನ್​ರೈಸರ್ಸ್ ಹೈದರಾಬಾದ್ ಹೆಸರಿನಲ್ಲಿ ಕಣಕ್ಕಿಳಿಯುತ್ತಿದೆ.

TV9 Web
| Edited By: |

Updated on:Mar 23, 2023 | 11:45 PM

Share
2008 ರಿಂದ ಶುರುವಾದ ವರ್ಣರಂಜಿತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ 16ನೇ ವಸಂತಕ್ಕೆ ಬಂದು ನಿಂತಿದೆ. ಚೊಚ್ಚಲ ಸೀಸನ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿದ್ದವು. ಆ ಎಲ್ಲಾ ತಂಡಗಳು ಈಗಲೂ ಮುಂದುವರೆದಿದೆ. ಇದಾಗ್ಯೂ ಮೂರು ತಂಡಗಳ ಹೆಸರು ಬದಲಾಗಿದೆ.

2008 ರಿಂದ ಶುರುವಾದ ವರ್ಣರಂಜಿತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ 16ನೇ ವಸಂತಕ್ಕೆ ಬಂದು ನಿಂತಿದೆ. ಚೊಚ್ಚಲ ಸೀಸನ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿದ್ದವು. ಆ ಎಲ್ಲಾ ತಂಡಗಳು ಈಗಲೂ ಮುಂದುವರೆದಿದೆ. ಇದಾಗ್ಯೂ ಮೂರು ತಂಡಗಳ ಹೆಸರು ಬದಲಾಗಿದೆ.

1 / 12
ಮೊದಲ ಸೀಸನ್​ನಲ್ಲಿ ಹೈದರಾಬಾದ್ ಅನ್ನು ಪ್ರತಿನಿಧಿಸಿ ಶುರುವಾಗಿದ್ದ ಡೆಕ್ಕನ್ ಚಾರ್ಜರ್ಸ್ ತಂಡವು ಇದೀಗ ಸನ್​ರೈಸರ್ಸ್ ಹೈದರಾಬಾದ್ ಹೆಸರಿನಲ್ಲಿ ಕಣಕ್ಕಿಳಿಯುತ್ತಿದೆ. ಹಾಗೆಯೇ ಕಿಂಗ್ಸ್ ಇಲೆವೆನ್ ಪಂಜಾಬ್ ಈಗ ಪಂಜಾಬ್ ಕಿಂಗ್ಸ್ ಆಗಿ ಮಾರ್ಪಟ್ಟಿದೆ. ಇನ್ನು ಡೆಲ್ಲಿ ಡೇರ್ ಡೆವಿಲ್ಸ್ ತಂಡ ಹೆಸರು ಡೆಲ್ಲಿ ಕ್ಯಾಪಿಟಲ್ಸ್ ಆಗಿ ಬದಲಾಗಿದೆ. ಇದರ ಜೊತೆಗೆ ಹೊಸ ತಂಡಗಳಾಗಿ ಗುಜರಾತ್ ಟೈಟಾನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳು ಸೇರ್ಪಡೆಯಾಗಿರುವುದು ವಿಶೇಷ.

ಮೊದಲ ಸೀಸನ್​ನಲ್ಲಿ ಹೈದರಾಬಾದ್ ಅನ್ನು ಪ್ರತಿನಿಧಿಸಿ ಶುರುವಾಗಿದ್ದ ಡೆಕ್ಕನ್ ಚಾರ್ಜರ್ಸ್ ತಂಡವು ಇದೀಗ ಸನ್​ರೈಸರ್ಸ್ ಹೈದರಾಬಾದ್ ಹೆಸರಿನಲ್ಲಿ ಕಣಕ್ಕಿಳಿಯುತ್ತಿದೆ. ಹಾಗೆಯೇ ಕಿಂಗ್ಸ್ ಇಲೆವೆನ್ ಪಂಜಾಬ್ ಈಗ ಪಂಜಾಬ್ ಕಿಂಗ್ಸ್ ಆಗಿ ಮಾರ್ಪಟ್ಟಿದೆ. ಇನ್ನು ಡೆಲ್ಲಿ ಡೇರ್ ಡೆವಿಲ್ಸ್ ತಂಡ ಹೆಸರು ಡೆಲ್ಲಿ ಕ್ಯಾಪಿಟಲ್ಸ್ ಆಗಿ ಬದಲಾಗಿದೆ. ಇದರ ಜೊತೆಗೆ ಹೊಸ ತಂಡಗಳಾಗಿ ಗುಜರಾತ್ ಟೈಟಾನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳು ಸೇರ್ಪಡೆಯಾಗಿರುವುದು ವಿಶೇಷ.

2 / 12
ಕ್ರಿಕೆಟ್​ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಒದಗಿಸಿದ್ದ ಮೊದಲ ಐಪಿಎಲ್ ಆವೃತ್ತಿಯಲ್ಲಿ ಫೈನಲ್ ಪಂದ್ಯವಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್​ ತಂಡಗಳು. ಅಂದು CSK ವಿರುದ್ಧ 3 ವಿಕೆಟ್​​ಗಳ ರೋಚಕ ಜಯ ಸಾಧಿಸಿ ರಾಜಸ್ಥಾನ್ ರಾಯಲ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಕ್ರಿಕೆಟ್​ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಒದಗಿಸಿದ್ದ ಮೊದಲ ಐಪಿಎಲ್ ಆವೃತ್ತಿಯಲ್ಲಿ ಫೈನಲ್ ಪಂದ್ಯವಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್​ ತಂಡಗಳು. ಅಂದು CSK ವಿರುದ್ಧ 3 ವಿಕೆಟ್​​ಗಳ ರೋಚಕ ಜಯ ಸಾಧಿಸಿ ರಾಜಸ್ಥಾನ್ ರಾಯಲ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

3 / 12
ವಿಶೇಷ ಎಂದರೆ ಚೊಚ್ಚಲ ಸೀಸನ್​ನಲ್ಲಿ 8 ತಂಡಗಳನ್ನು ಮುನ್ನಡೆಸಿದ 7 ನಾಯಕರುಗಳು ಈಗಾಗಲೇ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ಮುಂದುವರೆದಿದ್ದಾರೆ. ಹಾಗಿದ್ರೆ ಮೊದಲ ಸೀಸನ್​ನಲ್ಲಿ ತಂಡವನ್ನು ಮುನ್ನಡೆಸಿದ್ದ 8 ಕ್ಯಾಪ್ಟನ್​ಗಳು ಯಾರೆಲ್ಲಾ ಎಂದು ನೋಡೋಣ...

ವಿಶೇಷ ಎಂದರೆ ಚೊಚ್ಚಲ ಸೀಸನ್​ನಲ್ಲಿ 8 ತಂಡಗಳನ್ನು ಮುನ್ನಡೆಸಿದ 7 ನಾಯಕರುಗಳು ಈಗಾಗಲೇ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ಮುಂದುವರೆದಿದ್ದಾರೆ. ಹಾಗಿದ್ರೆ ಮೊದಲ ಸೀಸನ್​ನಲ್ಲಿ ತಂಡವನ್ನು ಮುನ್ನಡೆಸಿದ್ದ 8 ಕ್ಯಾಪ್ಟನ್​ಗಳು ಯಾರೆಲ್ಲಾ ಎಂದು ನೋಡೋಣ...

4 / 12
ಕೊಲ್ಕತ್ತಾ ನೈಟ್ ರೈಡರ್ಸ್​- ಸೌರವ್ ಗಂಗೂಲಿ

ಕೊಲ್ಕತ್ತಾ ನೈಟ್ ರೈಡರ್ಸ್​- ಸೌರವ್ ಗಂಗೂಲಿ

5 / 12
ಮುಂಬೈ ಇಂಡಿಯನ್ಸ್- ಸಚಿನ್ ತೆಂಡೂಲ್ಕರ್

ಮುಂಬೈ ಇಂಡಿಯನ್ಸ್- ಸಚಿನ್ ತೆಂಡೂಲ್ಕರ್

6 / 12
ಡೆಲ್ಲಿ ಕ್ಯಾಪಿಟಲ್ಸ್- ವೀರೇಂದ್ರ ಸೆಹ್ವಾಗ್

ಡೆಲ್ಲಿ ಕ್ಯಾಪಿಟಲ್ಸ್- ವೀರೇಂದ್ರ ಸೆಹ್ವಾಗ್

7 / 12
ರಾಜಸ್ಥಾನ್ ರಾಯಲ್ಸ್- ಶೇನ್ ವಾರ್ನ್

ರಾಜಸ್ಥಾನ್ ರಾಯಲ್ಸ್- ಶೇನ್ ವಾರ್ನ್

8 / 12
ಪಂಜಾಬ್ ಕಿಂಗ್ಸ್- ಯುವರಾಜ್ ಸಿಂಗ್

ಪಂಜಾಬ್ ಕಿಂಗ್ಸ್- ಯುವರಾಜ್ ಸಿಂಗ್

9 / 12
ಡೆಕ್ಕನ್ ಚಾರ್ಜರ್ಸ್- ವಿವಿಎಸ್ ಲಕ್ಷ್ಮಣ್

ಡೆಕ್ಕನ್ ಚಾರ್ಜರ್ಸ್- ವಿವಿಎಸ್ ಲಕ್ಷ್ಮಣ್

10 / 12
ಚೆನ್ನೈ ಸೂಪರ್ ಕಿಂಗ್ಸ್- ಮಹೇಂದ್ರ ಸಿಂಗ್ ಧೋನಿ

ಚೆನ್ನೈ ಸೂಪರ್ ಕಿಂಗ್ಸ್- ಮಹೇಂದ್ರ ಸಿಂಗ್ ಧೋನಿ

11 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು- ರಾಹುಲ್ ದ್ರಾವಿಡ್

ರಾಯಲ್ ಚಾಲೆಂಜರ್ಸ್ ಬೆಂಗಳೂರು- ರಾಹುಲ್ ದ್ರಾವಿಡ್

12 / 12

Published On - 11:08 pm, Thu, 23 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ